ಉಳ್ಳಾಲ;ಪೊಲೀಸ್ ಪೇದೆಗೆ ಢಿಕ್ಕಿ ಹೊಡೆದು ಕಾರು ಪರಾರಿ, ಹೆಡ್ ಕಾನ್ಸ್ಟೇಬಲ್ ಸ್ಥಿತಿ ಗಂಭೀರ
ಉಳ್ಳಾಲ;ಹಿಟ್ & ರನ್ ಪ್ರಕರಣ ನಡೆದಿದ್ದು, ಕರ್ತವ್ಯ ನಿರತ ಪೇದೆಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಉಳ್ಳಾಲ ಬೈಲಿನಲ್ಲಿ ಗಸ್ತಲ್ಲಿದ್ದ ಮಂಗಳೂರು ದಕ್ಷಿಣ ಸಂಚಾರಿ ಠಾಣೆ ಹೆಡ್ ಕಾನ್ಸ್ಟೇಬಲ್ ಲೋಕೇಶ್ ನಾಯ್ಕ್ ಗೆ ಕಾರೊಂದು ಢಿಕ್ಕಿ ಹೊಡೆದು ಪರಾರಿಯಾಗಿದೆ. ಅವರನ್ನು ನಗರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಲೋಕೇಶ್ ನಾಯ್ಕ್ ಮತ್ತು ಎಎಸ್ಐ ಮಂಜುಳ ಅವರು ಗಸ್ತು ವಾಹನದಲ್ಲಿ ರವಿವಾರ ಸಂಜೆ ಉಳ್ಳಾಲ ಬೈಲಲ್ಲಿ ಗಸ್ತಲ್ಲಿದ್ದ ವೇಳೆ ತೊಕ್ಕೊಟ್ಟಿನಿಂದ ಉಳ್ಳಾಲಕ್ಕೆ ಧಾವಿಸುತ್ತಿದ್ದ ಸ್ವಿಫ್ಟ್ ಕಾರನ್ನ ಲೋಕೇಶ್ ಅವರು ತಪಾಸಣೆಗಾಗಿ … Read more