ಮದುವೆಗೆ ಹೋಗುವುದನ್ನೇ‌ ಮರೆತ ವರ; ವಿಚಿತ್ರ ಘಟನೆ, ಮುಂದೇನಾಯ್ತು ಗೊತ್ತಾ?

ಮದುವೆಗೆ ಹೋಗುವುದನ್ನೇ‌ ಮರೆತ ವರ; ವಿಚಿತ್ರ ಘಟನೆ ಬಿಹಾರ:ಕಂಠಪೂರ್ತಿ ಕುಡಿದು ಬಿದ್ದು ಮದುವೆ‌ ಮಂಟಪಕ್ಕೆ ಹೋಗುವುದನ್ನೇ ವರ ಮರೆತ ವಿಚಿತ್ರ ಘಟನೆ ಬಿಹಾರದ ಭಾಗಲ್ಪುರದಿಂದ ವರದಿಯಾಗಿದೆ. ಭಾಗಲ್ಪುರದಲ್ಲಿ ಮದುವೆ ಹಿಂದಿನ ದಿನ ವರ ತನ್ನ ಸ್ನೇಹಿತರ ಜತೆ ಸೇರಿಕೊಂಡು ಮನೆಯಿಂದ ಹೊರಗೆ ಬಂದು ಮದ್ಯಪಾನ ಮಾಡಿದ್ದಾನೆ.ಮಿತಿಮೀರಿದ ಮದ್ಯಪಾನದ ಕಾರಣದಿಂದ ಎದ್ದು ನಿಲ್ಲಲು ಸಾಧ್ಯವಾಗದ ಹಂತಕ್ಕೆ ತಲುಪಿದ್ದಾನೆ.ನಿದ್ರೆಗೆ ಜಾರಿದ್ದಾನೆ.ಕೊನೆಗೆ ವರ ತನ್ನ ಮದುವೆಗೆ ಹೋಗುವುದನ್ನೇ ಮರೆತು ಬಿಟ್ಟಿದ್ದಾನೆ. ಆದರೆ ಮದುವೆ ಮಂಟಪದಲ್ಲಿ ಹೆಣ್ಣಿನ ಕಡೆಯವರು ಎಲ್ಲಾ ಸಿದ್ಧತೆ ನಡೆಸಿದ್ದರು.ಮುಹೂರ್ತಕ್ಕೆ … Read more

100ಕ್ಕೂ ಅಧಿಕ ಬಾರಿ ಚಾಕುವಿನಿಂದ ಇರಿದು ಯುವಕನ ಕೊಲೆ; ಭಯಾನಕ ಕೃತ್ಯ

100ಕ್ಕೂ ಅಧಿಕ ಬಾರಿ ಚಾಕುವಿನಿಂದ ಇರಿದು ಯುವಕನ ಕೊಲೆ;ಭಯಾನಕ ಕೃತ್ಯ ಪಾಟ್ನಾ:20 ವರ್ಷದ ಯುವಕನನ್ನು ದುಷ್ಕರ್ಮಿಗಳು 100 ಬಾರಿ ಇರಿದು ಕೊಂದ ಘಟನೆ ಬಿಹಾರದ ಸೀತಮರ್ಹಿ ಎಂಬ ಸ್ಥಳದಲ್ಲಿ ನಡೆದಿದೆ. ಚಿಂಟು(20)ಮೃತ. ಚಿಂಟುವಿನ ಮುಖ ಹಾಗೂ ದೇಹದ ಮೇಲೆ ಚಾಕುವಿನಿಂದ ತಿವಿದ ಗುರುತುಗಳಿವೆ.ಈತನ ಶವ ಪೊದೆಯೊಂದರಲ್ಲಿ ಪತ್ತೆಯಾಗಿದೆ. ಸಾವಿಗೂ ಮೊದಲು ಯುವಕನನ್ನು ಚಾಕುವಿನಿಂದ ನೂರು ಬಾರಿ ಇರಿದು ಕೊಲೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಮೃತನ ಸಹೋದರ ಈಗ ನೆರೆಮನೆಯ ನಿವಾಸಿ ವಿರುದ್ಧ ಕೊಲೆ ಆರೋಪ ಮಾಡಿದ್ದಾನೆ. ಸ್ಕ್ರ್ಯಾಪ್ … Read more

ರಂಝಾನ್ ಹಿನ್ನೆಲೆ; ಎರಡು ರಾಜ್ಯಗಳಲ್ಲಿ ಮುಸ್ಲಿಂ ಉದ್ಯೋಗಿಗಳಿಗೆ ಕಚೇರಿ ಸಮಯಗಳಲ್ಲಿ ವಿನಾಯಿತಿ

2024ರ ಲೋಕಸಭೆ ಚುನಾವಣೆಗೆ ಮುನ್ನ ಸಿಎಂ ನಿತೀಶ್ ಕುಮಾರ್ ನೇತೃತ್ವದ ಸರ್ಕಾರ ಮುಸ್ಲಿಂ ಮತದಾರರನ್ನು ಸೆಳೆಯುವ ಪ್ರಯತ್ನ ಆರಂಭಿಸಿದೆ. ಬಿಹಾರ ಸರ್ಕಾರವು ರಂಜಾನ್ ತಿಂಗಳಲ್ಲಿ ಮುಸ್ಲಿಂ ಉದ್ಯೋಗಿಗಳಿಗೆ ಕಚೇರಿ ಸಮಯವನ್ನು ಬದಲಾಯಿಸುವ ನಿರ್ಧಾರವನ್ನು ಪ್ರಕಟಿಸಿದೆ. ರಾಜ್ಯ ಸರ್ಕಾರದ ಸಾಮಾನ್ಯ ಆಡಳಿತ ಇಲಾಖೆ ಹೊರಡಿಸಿದ ಸುತ್ತೋಲೆಯಲ್ಲಿ, ಮುಸ್ಲಿಂ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ರಮಝಾನ್ ತಿಂಗಳಲ್ಲಿ ಕಚೇರಿಗೆ ನಿಗದಿತ ಅವಧಿಗಿಂತ ಒಂದು ಗಂಟೆ ತಡವಾಗಿ ಬರಲು ಹಾಗೂ ನಿಗದಿತ ಅವಧಿಗಿಂತ ಒಂದು ಗಂಟೆ ಮುಂಚಿತವಾಗಿ ಕಚೇರಿ ತೊರೆಯಲು ಬಿಹಾರ ಸರ್ಕಾರ … Read more

ನಂತೂರು ಸರ್ಕಲ್ ನಲ್ಲಿ ಸ್ಕೂಟರ್ ಗೆ ಟಿಪ್ಪರ್ ಢಿಕ್ಕಿ; ಇಬ್ಬರು ಮೃತ್ಯು, ಟಿಪ್ಪರ್ ಚಾಲಕನಿಗೆ ಸ್ಥಳೀಯರಿಂದ ಧರ್ಮದೇಟು

ಮಂಗಳೂರು;ಸ್ಕೂಟರ್ ಗೆ ಟಿಪ್ಪರೊಂದು ಢಿಕ್ಕಿ ಹೊಡೆದ ಪರಿಣಾಮ ದಂಪತಿ ಮೃತಪಟ್ಟ ಘಟನೆ ನಂತೂರು ಸರ್ಕಲ್ ಬಳಿ ನಡೆದಿದೆ. ಸುಲ್ತಾನ್ ಬತ್ತೇರಿ ನಿವಾಸಿ ಸ್ಯಾಮುಯೆಲ್ ಜೇಸುದಾಸ್ (66) ಹಾಗೂ ಸಂಬಂಧಿ ಭೂಮಿಕಾ(17) ಮೃತರು ಎಂದು ತಿಳಿದು ಬಂದಿದೆ. ಇವರು ತೊಕ್ಕೊಟ್ಟಿನಿಂದ ಸುಲ್ತಾನ್ ಬತ್ತೇರಿಯತ್ತ ತೆರಳುತ್ತಿದ್ದ ವೇಳೆ ನಂತೂರು ಸರ್ಕಲ್ ನಲ್ಲಿ ಪಂಪ್‌ವೆಲ್ ಕಡೆಯಿಂದ ಬಂದ ಟಿಪ್ಪರ್ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಇದರ ಪರಿಣಾಮವಾಗಿ ರಸ್ತೆಗೆ ಬಿದ್ದ ಇಬ್ಬರು ಸವಾರರು ಟಿಪ್ಪರಿನಡಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ತಕ್ಷಣ ಆಸ್ಪತ್ರೆಗೆ‌ … Read more

ವಿಟ್ಲ; ದ್ವಿಚಕ್ರ ವಾಹನಕ್ಕೆ ಬೋರ್ ವೆಲ್ ಲಾರಿ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

ವಿಟ್ಲ:ಬೋರ್‌ವೆಲ್ ಲಾರಿ ಮತ್ತು ದ್ವಿಚಕ್ರ ವಾಹನದ ನಡುವೆ ನಡೆದ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೆ ಮೃತಪಟ್ಟ ಘಟನೆ ಕಾಶಿಮಠದಲ್ಲಿ ನಡೆದಿದೆ. ಉಕ್ಕುಡ ನಿವಾಸಿ ರಂಜಿತ್ ಮೃತ ದುರ್ದೈವಿ. ವಿಟ್ಲ ಕಡೆಯಿಂದ ಉಕ್ಕುಡ ಕಡೆಗೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ವಿರುದ್ಧ ದಿಕ್ಕಿನಿಂದ ಬಂದ ಬೋರ್‌ವೆಲ್ ಲಾರಿ ಢಿಕ್ಕಿ ಹೊಡೆದಿದೆ. ಢಿಕ್ಕಿಯ ಬಳಿಕ ಲಾರಿಯು ಬೈಕ್ ಸವಾರರನ್ನು ಕೆಲ ಮೀಟರುಗಳ ದೂರ ಎಳೆದೊಯ್ದಿದೆ ಎನ್ನಲಾಗಿದೆ. ಅಪಘಾತದ ತೀವ್ರತೆಗೆ ಬೈಕ್ ಸವಾರನ ತಲೆಗೆ ಗಂಭೀರವಾದ ಗಾಯಗಳಾಗಿ ಮೃತಪಟ್ಟಿದ್ದಾರೆ.ಸಹಸವಾರನಿಗೂ ಗಾಯಗಳಾಗಿವೆ. ಸ್ಥಳಕ್ಕ … Read more

ನನ್ನ ದೇಹ ಮಾರಿ ಕೋಟ್ಯಾಂತರ ಸಂಪಾದಿಸಿದ್ರು; ನನಗೆ ನ್ಯಾಯ ಕೊಡಿಸಿ, ಅಜ್ಞಾತ ಸ್ಥಳದಿಂದ ವಿಡಿಯೋ ಮೂಲಕ ಆಗ್ರಹಿಸಿದ ಯುವತಿ

ರಾಜಸ್ಥಾನದ ಬಿಲ್ವಾರದಲ್ಲಿ 10 ವರ್ಷಗಳ ಹಿಂದೆ ಮಾರಾಟವಾಗಿ ವೇಶ್ಯಾವಾಟಿಕೆ ದಂಧೆಗೆ ಸಿಲುಕಿದ್ದ ಯುವತಿ ನಿರ್ಜನ ಪ್ರದೇಶದಿಂದ ವಿಡಿಯೋ ಮಾಡಿ ನ್ಯಾಯಕ್ಕಾಗಿ ಆಗ್ರಹಿಸಿದ್ದಾಳೆ. 10 ವರ್ಷದವಳಿದ್ದಾಗ ನನ್ನನ್ನು ಮಾರಾಟ ಮಾಡಿದ್ರು, ಅಂದಿನಿಂದ ಕಾಲ ಕಾಲಕ್ಕೆ ನನ್ನ ದೇಹವನ್ನು ಮಾರಾಟ ಮಾಡಿ ಕೋಟಿಗಟ್ಟಲೇ ಸಂಪಾದಿಸಿದರು. ನಾನೀಗ ನೊಂದಿದ್ದೇನೆ ನನಗೆ ನ್ಯಾಯ ಕೊಡಿಸಿ ಎಂದು ಯುವತಿ ಅಜ್ಞಾತ ಸ್ಥಳದಲ್ಲಿದ್ದುಕೊಂಡು ವೀಡಿಯೋ ಮಾಡಿಬಿಟ್ಟಿದ್ದಾಳೆ. ನಾನು 10 ವರ್ಷದವಳಿದ್ದಾಗ ಮಾಧೋಪುರದಲ್ಲಿ ನನ್ನನ್ನು ಮಾರಾಟ ಮಾಡಿದರು. 11ನೇ ವರ್ಷದಲ್ಲಿ ಬಲವಂತವಾಗಿ ನನ್ನನ್ನ ವೇಶ್ಯಾವಾಟಿಕೆಗೆ ತಳ್ಳಿದರು. ಒಂದೆರಡು … Read more

ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧೆ ಅನುಮಾನ? ಏನಿದು ಬೆಳವಣಿಗೆ?

ನವದೆಹಲಿ:ಕರ್ನಾಟಕ ವಿಧಾನಸಭಾ ಚುನಾವಣೆ ಕಾವು ತಾರಕಕ್ಕೇರಿದ್ದು ಟಿಕೆಟ್ ಗಾಗಿ ಭಾರೀ ಫೈಟ್ ನಡೆಯುತ್ತಿದೆ. ಈ ನಡುವೆ ವಿಪಕ್ಷ ನಾಯಕ ಸಿದ್ದರಾಮಯ್ಯ ಕೋಲಾರ ಕ್ಷೇತ್ರದಿಂದ ಸ್ಪರ್ಧೆ ಮಾಡುವುದು ಅನುಮಾನ ಎನ್ನಲಾಗಿದೆ. ಕೋಲಾರ ಕ್ಷೇತ್ರದಿಂದ ಸ್ಪರ್ಧೆ ಮಾಡುವುದಾಗಿ ಅಲ್ಲಿ ಅದ್ದೂರಿ ಸಮಾವೇಶ, ರ್ಯಾಲಿ ಮಾಡಿದ್ದ ಸಿದ್ದರಾಮಯ್ಯ ಕ್ಷೇತ್ರದ ಬಗ್ಗೆ ಇನ್ನೂ ಗೊಂದಲ ಹೊಂದಿದ್ದಾರೆ ಎನ್ನಲಾಗಿದೆ. ದೆಹಲಿಯಲ್ಲಿ ನಡೆದ ಸಿಇಸಿ ಸಭೆ ಬಳಿಕ ಸಿದ್ದರಾಮಯ್ಯ ಅವರು ನನ್ನ ಟಿಕೆಟ್ ಕ್ಲಿಯರ್ ಆಗಿಲ್ಲ.ಹೈಕಮಾಂಡ್ ಏನು ತೀರ್ಮಾನ ಮಾಡುತ್ತೋ ಮಾಡಲಿ ಎಂದು ಹೇಳಿದ್ದಾರೆ. ಸಿದ್ದರಾಮಯ್ಯ … Read more

ನದಿಯಲ್ಲಿ ಚಿನ್ನ ಸಿಗುತ್ತದೆ ಎಂದು ಮುಗಿಬಿದ್ದ ಜನ; ರಾತ್ರಿ ಹಗಲೆನ್ನದೆ ಹುಡುಕಾಟ, ಸ್ಥಳದಲ್ಲಿ ಪೊಲೀಸ್ ನಿಯೋಜನೆ; ಎಲ್ಲಿ ಗೊತ್ತಾ?

ನದಿಯಲ್ಲಿ ಚಿನ್ನ ಸಿಗುತ್ತದೆ ಎಂದು ಮುಗಿಬಿದ್ದ ಜನ; ರಾತ್ರಿ ಹಗಲೆನ್ನದೆ ಹುಡುಕಾಟ, ಸ್ಥಳದಲ್ಲಿ ಪೊಲೀಸ್ ನಿಯೋಜನೆ; ಎಲ್ಲಿ ಗೊತ್ತಾ? ಪಶ್ಚಿಮ ಬಂಗಾಳದ ಬಿರ್‌ಭೂಮ್‌ನ ರಾರಾಯ್‌ನಲ್ಲಿರುವ ಪರ್ಕಂಡಿ ಗ್ರಾಮದ ನದಿಯಲ್ಲಿ ಚಿನ್ನ ಪತ್ತೆಯಾಗಿದೆ. ಈ ಸುದ್ದಿ ಹರಡುತ್ತಿದ್ದಂತೆ ಊರಿನವರೆಲ್ಲ ನದಿಯ ಬಳಿ ತೆರಳುತ್ತಿದ್ದಾರೆ. ನದಿಯ ದಡದಲ್ಲಿ ಬಂಗಾರದ ಹುಡುಕಾಟದಲ್ಲಿ ಕೆಲವರು ತೊಡಗಿದ್ದಾರೆ.ಕೈಯಿಂದ, ಸಲಾಕೆಗಳಿಂದ ನದಿಯ ದಡವನ್ನು ಅಗೆಯುತ್ತಿದ್ದಾರೆ. ಬನ್ಸ್ಲೋಯ್ ನದಿ ಪರ್ಕಂಡಿ ಗ್ರಾಮದ ಮೂಲಕ ಹರಿಯುತ್ತದೆ.ಮಳೆಗಾಲದಲ್ಲಿ ಈ ನದಿ ತುಂಬಿ ಹರಿಯುತ್ತದೆ. ಬೇಸಿಗೆಯಲ್ಲಿ ನೀರು ಹೇರಳವಾಗಿರುವುದಿಲ್ಲ. ಈಗಂತೂ ನೀರು … Read more

ಸುಳ್ಯ; ರಬ್ಬರ್ ಟ್ಯಾಪಿಂಗ್ ಗೆ ತೆರಳಿದ್ದ ಮಹಿಳೆ ಆಕಸ್ಮಿಕವಾಗಿ ಸಾವು; ಮಹಿಳೆಯ ಹೃದಯಕ್ಕೆ ಹೊಕ್ಕ ಕತ್ತಿ , ದುರ್ಘಟನೆ

ಸುಳ್ಯ: ರಬ್ಬರ್ ತೋಟದಲ್ಲಿ ಟ್ಯಾಪಿಂಗ್ ಗೆ ತೆರಳಿದ್ದ ಮಹಿಳೆ ಆಕಸ್ಮಿಕವಾಗಿ ಟ್ಯಾಪಿಂಗ್ ಕತ್ತಿ ಎದೆಗೆ ಹೊಕ್ಕು ಮೃತಪಟ್ಟ ಘಟನೆ ಎಡಮಂಗಲ ಗ್ರಾಮದ ಬಳಕ್ಕಬೆ ಎಂಬಲ್ಲಿ ನಡೆದಿದೆ. ಗೀತಾ ಮೃತ ಮಹಿಳೆ. ಶಿವರಾಮ ಎಂಬವರ ಪತ್ನಿ ಗೀತಾ ತಮ್ಮದೇ ರಬ್ಬರ್ ತೋಟದಲ್ಲಿ ಟ್ಯಾಪಿಂಗ್ ಕೆಲಸ ಮುಗಿಸಿ ಮನೆಗೆ ಬರುವಾಗ ಎಡವಿ ಬಿದ್ದರೆನ್ನಲಾಗಿದೆ. ಈ ಸಂದರ್ಭ ಅವರಲ್ಲಿದ್ದ ಹರಿತವಾದ ಕತ್ತಿ ಎದೆಯೊಳಗೆ ಹೊಕ್ಕು ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಈ ಕುರಿತು ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಕೇಸ್ … Read more

ಕೇರಳ;ಸ್ತ್ರೀ ಶಕ್ತಿ ಲಾಟರಿಯ 75 ಲಕ್ಷ ರೂ.ಗೆದ್ದ ರಸ್ತೆ ಕೆಲಸಕ್ಕೆ ಬಂದಿದ್ದ ಯುವಕ;ಬೀದಿ ಬದಿ ಅಲೆದಾಡುತ್ತಿದ್ದವನ ಜೀವನವೇ ಬದಲು! ಲಾಟರಿ ಗೆದ್ದ ತಕ್ಷಣ ಹೆದರಿ ಈತ ಮಾಡಿದ್ದೇನು ಗೊತ್ತಾ?

ಕೇರಳ;ಸ್ತ್ರೀ ಶಕ್ತಿ ಲಾಟರಿಯ 75 ಲಕ್ಷ ರೂ.ಗೆದ್ದ ರಸ್ತೆ ಕೆಲಸಕ್ಕೆ ಬಂದಿದ್ದ ಯುವಕ;ಬೀದಿ ಬದಿ ಅಲೆದಾಡುತ್ತಿದ್ದವನ ಜೀವನವೇ ಬದಲು! ಲಾಟರಿ ಗೆದ್ದ ತಕ್ಷಣ ಹೆದರಿ ಈತ ಮಾಡಿದ್ದೇನು ಗೊತ್ತಾ? ಪಶ್ಚಿಮ ಬಂಗಾಳದಿಂದ ಕೇರಳಕ್ಕೆ ರಸ್ತೆ ಕೆಲಸ‌ ಮಾಡಲು ಬಂದ ಯುವಕನ ಅದೃಷ್ಟವೇ ಬದಲಾಗಿದ್ದು, ಕೇರಳದ ಸ್ತ್ರೀಶಕ್ತಿ ಲಾಟರಿಯಲ್ಲಿ ಭರ್ಜರಿ 75 ಲಕ್ಷ ರೂ.ಗೆದ್ದುಕೊಂಡಿದ್ದಾರೆ. ಬಂಗಾಳದ ವಲಸೆ ಕಾರ್ಮಿಕ ಎಸ್ ಕೆ ಬದೇಶ್ ಅವರು ಕೇರಳದಲ್ಲಿ ಮಂಗಳವಾರ ಡ್ರಾ ಆದ ಸ್ತ್ರೀಶಕ್ತಿ ಲಾಟರಿಯಲ್ಲಿ 75 ಲಕ್ಷ ರೂಪಾಯಿ ಮೌಲ್ಯದ … Read more

Developed by eAppsi.com