ಪಡುಬಿದ್ರಿ; ವ್ಯಕ್ತಿಯೋರ್ವರಿಗೆ ಮರಕ್ಕೆ ಕಟ್ಟಿ ಹಾಕಿ ಹಲ್ಲೆ;ದೂರು
ಪಡುಬಿದ್ರಿ;ವ್ಯಕ್ತಿಯೋರ್ವರಿಗೆ ಮರಕ್ಕೆ ಕಟ್ಟಿ ಹಾಕಿ ಹಲ್ಲೆ ಪಡುಬಿದ್ರಿ;ನಿವೃತ್ತ ಬಿಎಸ್ಸೆನ್ನೆಲ್ ಉದ್ಯೋಗಿಯನ್ನು ಮರವೊಂದಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿ ಕೊಲೆ ಬೆದರಿಕೆ ಹಾಕಿರುವುದಾಗಿ ವರದಿಯಾಗಿದೆ. ಪೂಂದಾಡು ನಿವಾಸಿ ಲಕ್ಷ್ಮಿ ನಾರಾಯಣ ಅವರ ಮೇಲೆ ಆರೋಪಿಗಳಾದ ಶೈಲೇಶ್, ವಿಠ್ಠಲ್, ರಂಜಿತ್ ಹಾಗೂ ಇನ್ನಿಬ್ಬರು ಕೈಯಿಂದ, ಹೆಲ್ಮೆಟ್, ಬೆಲ್ಟ್ಗಳಿಂದ ಹೊಡೆದಿರುವ ಆರೋಪ ಮಾಡಲಾಗಿದೆ. ಈ ಕುರಿತು ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ನಾರಾಯಣ ಅವರ ತಂದೆಯ ತಂಗಿ ಮನೆಯೂ ಇನ್ನಾ ಗ್ರಾಮದ ಗುರ್ಮೇರು ಎಂಬಲ್ಲಿದ್ದು ಅಲ್ಲಿಗೆ ಹೋಗಿದ್ದ ಅವರು ಸೋದರತ್ತೆಯ ಮಗಳು ಮೋಹಿತಾಳ … Read more