ಈ ಬಾರಿ ಗೆಲುವು ಸಾಧಿಸಿದ ಮುಸ್ಲಿಮ್ ಶಾಸಕರ ವಿವರ ಇಲ್ಲಿದೆ…
ಬೆಂಗಳೂರು:ಕರ್ನಾಟಕ ವಿಧಾನಸಭೆ ಚುನಾವಣಾ ಫಲಿತಾಂಶದಲ್ಲಿ ಕಾಂಗ್ರೆಸ್ ಪಕ್ಷ 136 ಕ್ಷೇತ್ರಗಳಲ್ಲಿ ಜಯಗಳಿಸಿ ಸ್ಪಷ್ಟ ಬಹುಮತವನ್ನು ಪಡೆದಿದೆ. ಈ ಬಾರಿ ರಾಜ್ಯದಲ್ಲಿ ಒಟ್ಟು 14 ಮಂದಿ ಮುಸ್ಲಿಮ್ ಅಭ್ಯರ್ಥಿಗಳಿಗೆ ಕಾಂಗ್ರೆಸ್ ಟಿಕೆಟ್ ನೀಡಿತ್ತು. ಅದರಲ್ಲಿ 9 ಮಂದಿ ಜಯಗಳಿಸಿ ವಿಧಾನಸಭೆ ಪ್ರವೇಶಿಸಿದ್ದಾರೆ. ಕಲಬುರಗಿ ಉತ್ತರ ಕ್ಷೇತ್ರದಿಂದ ಶಾಸಕಿ ಕನೀಝ್ ಫಾತಿಮಾ,ಬೆಳಗಾವಿ ಉತ್ತರದಿಂದ ಆಸೀಫ್ ಸೇಠ್, , ಬೀದರ್ ತ್ರದಿಂದ ರಹೀಮ್ ಖಾನ್, ಶಿವಾಜಿನಗರ ವಿಧಾನಸಭಾ ಕ್ಷೇತ್ರದಿಂದ ಶಾಸಕ ರಿಝ್ವಾನ್ ಅರ್ಷದ್, ಶಾಂತಿನಗರದಿಂದ ಶಾಸಕ ಎನ್.ಎ ಹ್ಯಾರಿಸ್, ಚಾಮರಾಜಪೇಟೆ ಕ್ಷೇತ್ರದಿಂದ … Read more