ಅನ್ನಭಾಗ್ಯ ಯೋಜನೆಯಡಿ 10 ಕೆಜಿ ಅಕ್ಕಿ ನೀಡುವುದಕ್ಕೆ ಕೇಂದ್ರದಿಂದ ಅಡ್ಡಿ? ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?
ಬೆಂಗಳೂರು:ʼಅನ್ನ ಭಾಗ್ಯʼ ಯೋಜನೆ ಅಡಿಯಲ್ಲಿ ಒಟ್ಟು 10 ಕೆಜಿ ಅಕ್ಕಿ ನೀಡುವುದಕ್ಕೆ ಕೇಂದ್ರ ಆಹಾರ ನಿಗಮ (FCI) ಅಕ್ಕಿ ಪೂರೈಕೆ ಮಾಡುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ. ನಗರದ ಶಕ್ತಿ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ, ನಾವು 5 ಗ್ಯಾರಂಟಿ ಘೋಷಿಸಿದ್ದೇವೆ. ಒಂದು ಗ್ಯಾರಂಟಿ ಘೋಷಿಸಿ ಜಾರಿಗೆ ತಂದಿದ್ದೇವೆ. ಬಡತನ ರೇಖೆಗಿಂತ ಕೆಳಗಿರುವವರಿಗೆ ಅನ್ನಭಾಗ್ಯ ನೀಡುವುದಾಗಿ ಹೇಳಿದ್ದೇವೆ.ಈಗ ಸರ್ಕಾರ 5 ಕೆಜಿ ಅಕ್ಕಿ ಕೊಡುತ್ತಿದ್ದೇವೆ. 10 ಕೆಜಿ ಅಕ್ಕಿ ಕೊಡಲು ತೀರ್ಮಾನಿಸಿದ್ದೇವೆ.ಜುಲೈ 1 ರಿಂದ … Read more