ಫ್ರೀ ಬಸ್ ಹತ್ತಲು ಮಹಿಳೆಯರಿಂದ ನೂಕುನುಗ್ಗಲು, ಕಿತ್ತು ಬಂದ ಡೋರ್; ಕಂಡೆಕ್ಟರ್ ಕಂಗಾಲು

ಫ್ರೀ ಬಸ್ ಹತ್ತಲು ಮಹಿಳೆಯರಿಂದ ನೂಕುನುಗ್ಗಲು, ಕಿತ್ತು ಬಂದ ಡೋರ್ ಚಾಮರಾಜನಗರ:ಬಸ್ ಹತ್ತಲು ಮಹಿಳೆಯರ ನೂಕುನುಗ್ಗಲು ಉಂಟಾಗಿ ಬಸ್ ಬಾಗಿಲು ಮುರಿದು ಬಂದಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ಬಸ್‌ ನಿಲ್ದಾಣದಲ್ಲಿ ನಡೆದಿದೆ. ಮಣ್ಣೆತ್ತಿನ ಅಮಾವಸ್ಯೆ ಹಿನ್ನೆಲೆಯಲ್ಲಿ ಮಹಿಳೆಯರು ನೂರಾರು ಸಂಖ್ಯೆಯಲ್ಲಿ ಮಹದೇಶ್ವರ ಬೆಟ್ಟದತ್ತ ಹೊರಟ್ಟಿದ್ದರು. ಈ ವೇಳೆ ಬಸ್​ ನಲ್ಲಿ ಸಂಚಾರ ದಟ್ಟಣೆ​ ಆಗಿದ್ದ ಕಾರಣ ನಾ ಮುಂದು ತಾ ಮುಂದು ಎಂದು ಬಸ್ ಹತ್ತಲು ಮಹಿಳೆಯರು ಮುಂದಾಗಿದ್ದಾರೆ. ಈ ವೇಳೆ ಬಾಗಿಲು ಮುರಿದು ಬಿದ್ದಿದೆ.ಏಕಾಏಕಿ … Read more

ಮದುವೆ ಆಮಂತ್ರಣ ಪತ್ರಿಕೆ ಹಂಚಲು ಹೋದ ವರ ಕುಸಿದು ಬಿದ್ದು ಮೃತ್ಯು; ಮದುವೆ ಮನೆಯಲ್ಲಿ ಶೋಕ

ಮದುವೆ ಆಮಂತ್ರಣ ಪತ್ರಿಕೆ ಹಂಚಲು ಹೋದ ವರ ಕುಸಿದು ಬಿದ್ದು ಮೃತ್ಯು; ಮದುವೆ ಮನೆಯಲ್ಲಿ ಶೋಕ ತೆಲಂಗಾಣ; ತನ್ನದೇ ಮದುವೆಗೆ ಆಮಂತ್ರಣ ಪತ್ರಿಕೆ ಹಂಚುವಾಗ ವರನೋರ್ವ ಕುಸಿದು ಬಿದ್ದು ಮೃತಪಟ್ಟ ಹೃದಯವಿದ್ರಾಹಕ ಘಟನೆ ತೆಲಂಗಾಣದ ಅಸಿಫಾಬಾದ್ ಜಿಲ್ಲೆಯಲ್ಲಿ ನಡೆದಿದೆ. ತಿರುಪತಿ(26) ಎಂಬಾತನೇ ಮೃತ ದುರ್ದೈವಿಯಾಗಿದ್ದು, ಮಂಚೇರಿಯಲ್ ಜಿಲ್ಲೆಯ ಮಹಿಳೆಯೊಂದಿಗೆ ಯುವಕನ ಮದುವೆ ನಿಶ್ಚಯವಾಗಿತ್ತು. ಈತನ ಕುಟುಂಬದವರು ಹಾಗೂ ಸಂಬಂಧಿಕರು ಮದುವೆಯ ಸಿದ್ಧತೆಯಲ್ಲಿ ನಿರತರಾಗಿದ್ದರು. ಯುವಕನು ಕೌತಾಳ ಮಂಡಲದ ಗುಡ್ಡಬೋರಿ ಗ್ರಾಮದಲ್ಲಿ ಮದುವೆಯ ಆಮಂತ್ರಣ ಪತ್ರಿಕೆಗಳನ್ನು ಹಂಚುತ್ತಿದ್ದಾಗ ಏಕಾಏಕಿ … Read more

ಪ್ರತಾಪ್ ಸಿಂಹಗೆ ಆಸೆ ಇದ್ದರೆ ಇನ್ನೊಂದು ಮದುವೆಯಾಗಿ ಅನುಭವ ಹೇಳಲಿ- ತನ್ವೀರ್ ಸೇಠ್; ಗೃಹಲಕ್ಷ್ಮೀ ಯೋಜನೆ ಕುರಿತು ಪ್ರತಾಪ್ ಸಿಂಹ ಹೇಳಿಕೆಗೆ ಪ್ರತಿಕ್ರಿಯಿಸಿ ಶಾಸಕರು ಏನೆಲ್ಲಾ ಹೇಳಿದ್ರು?

ಮೈಸೂರು: ಗೃಹಲಕ್ಷ್ಮೀ ಯೋಜನೆ ಕುರಿತು ಸಂಸದ ಪ್ರತಾಪ್ ಸಿಂಹ ಹೇಳಿಕೆಗೆ ಮೈಸೂರಿನಲ್ಲಿ ನರಸಿಂಹರಾಜ ಕ್ಷೇತ್ರದ​​ ಶಾಸಕ ತನ್ವೀರ್ ಸೇಠ್ ಪ್ರತಿಕ್ರಿಯಿಸಿದ್ದು, ಸಂಸದ ಪ್ರತಾಪ್ ಸಿಂಹ ಅವರಿಗೆ ಆಸೆ ಇದ್ದರೆ ಇನ್ನೊಂದು ಮದುವೆ ಆಗಲಿ. ಅದರ ಅನುಭವವನ್ನು ನಮಗೆ ಹೇಳಲಿ ಎಂದು ಹೇಳಿದ್ದಾರೆ. ಗೃಹಲಕ್ಷ್ಮೀ ಯೋಜನೆಯಿಂದ ಕುಟುಂಬಗಳಲ್ಲಿ ಒಡಕಾಗುತ್ತಿದೆ. ಮುಸ್ಲಿಮರಿಗೆ 2-3 ಜನ ಪತ್ನಿಯರಿರುತ್ತಾರೆ ಅವರಲ್ಲಿ ಯಜಮಾನಿಯನ್ನು ಹೇಗೆ ಗುರುತಿಸುತ್ತೀರಾ? ಎಂಬ ಸಂಸದ ಪ್ರತಾಪ್ ಸಿಂಹ ಹೇಳಿಕೆಗೆ ಶಾಸಕ ತನ್ವೀರ್ ಸೇಠ್ ಪ್ರತ್ಯುತ್ತರ ನೀಡಿದ್ದಾರೆ. ಸಂಸದ ಪ್ರತಾಪ್ ಸಿಂಹ … Read more

ಪುತ್ತೂರು; ಕಾಲೇಜು ವಿದ್ಯಾರ್ಥಿ ದಿಡೀರ್ ಅಸ್ವಸ್ಥಗೊಂಡು ಮೃತ್ಯು

ಪುತ್ತೂರು:ಕಾಲೇಜು ವಿದ್ಯಾರ್ಥಿಯೋರ್ವ ದಿಢೀರ್‌ ಅಸ್ವಸ್ಥಗೊಂಡು ಮೃತಪಟ್ಟಿರುವ ಘಟನೆ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ನಡೆದಿದೆ. ಬೆಳ್ಳಾರೆಯ ಉದ್ಯಮಿ, ಪ್ರಸಾದ್‌ ಹಾರ್ಡ್‌ವೇರ್ಸ್‌ನ ಮಾಲಕ ಸುಬ್ರಹ್ಮಣ್ಯ ಜೋಶಿಯವರ ಪುತ್ರ ಶರತ್‌ ಜೋಶಿ (21) ಮೃತ ಯುವಕ. ಶರತ್ ಮಂಗಳೂರಿನ ಶ್ರೀನಿವಾಸ ಕಾಲೇಜಿನಲ್ಲಿ ಎಂ.ಬಿ.ಎ ವ್ಯಾಸಂಗ ಮಾಡುತ್ತಿದ್ದರು.ಶರತ್‌ ಜೋಷಿ ಪರೀಕ್ಷೆ ಬರೆದು ನಿನ್ನೆ ಮನೆಗೆ ಬಂದಿದ್ದರು.ಆದರೆ ರಾತ್ರಿ ತೀವ್ರ ಅಸ್ವಸ್ಥಗೊಂಡಿದ್ದಾರೆ. ಕೂಡಲೇ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ತರಲಾಗಿತ್ತು.ಆದರೆ ಈ ವೇಳೆ ಅವರು ಮೃತಪಟ್ಟಿದ್ದಾರೆ. ಯುವಕನಿಗೆ ಹೃದಯಾಘಾತದ ಶಂಕೆ ವ್ಯಕ್ತವಾಗಿದೆ. ಮರಣೋತ್ತರ ಪರೀಕ್ಷೆ … Read more

ಸೌಜನ್ಯ ಪ್ರಕರಣದ ತೀರ್ಪು ಬೆನ್ನಲ್ಲೇ ಮಹೇಶ್ ಶೆಟ್ಟಿ ತಿಮರೋಡಿ ಸ್ಪೋಟಕ ಹೇಳಿಕೆ; ತೀರ್ಪಿನ ಬೆನ್ನಲ್ಲೇ ಅವರು ಏನೆಲ್ಲಾ ಹೇಳಿದ್ರು ಗೊತ್ತಾ?

ದಕ್ಷಿಣಕನ್ನಡ:ಸೌಜನ್ಯ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟ ತೀರ್ಪು ಪ್ರಕಟ ಹಿನ್ನಲೆ ಪ್ರಕರಣದಲ್ಲಿ ನ್ಯಾಯಕ್ಕೆ ಹೋರಾಟ ನಡೆಸಿದ್ದ ಹಿಂದೂ ಮುಖಂಡ ಮಹೇಶ್ ಶೆಟ್ಟಿ ತಿಮರೋಡಿ ಪ್ರತಿಕ್ರಿಯೆ ನೀಡಿದ್ದಾರೆ. ಸೌಜನ್ಯ ಪ್ರಕರಣದಲ್ಲಿ ನಡೆದ ತನಿಖೆಗಳೆಲ್ಲವೂ ಬೋಗಸ್ , ಅಣ್ಣಪ್ಪ ಇಲ್ಲವಾದರೆ ಮಂಜುನಾಥ ಈ ಕೇಸಿನಲ್ಲಿ ನ್ಯಾಯ ಕೊಡಿಸಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಪ್ರಕರಣದಲ್ಲಿ ನಡೆದ ತನಿಖೆಗಳೆಲ್ಲವೂ ಬೋಗಸ್ ಹತ್ತು ವರ್ಷ ಯಾರೋ ಹೇಳಿದ್ರು ಅಂತ ಆರೋಪಿಯನ್ನ ಜೈಲಿಗೆ ಹಾಕಿದ್ರು. 10 ವರ್ಷ ಅವನು ಜೈಲಲ್ಲಿದ್ದ ,ಅವನ ಯವ್ವನ ಗತಿ ಏನಾಯಿತು. … Read more

ಉಳ್ಳಾಲ; ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ

-ಮೊಹಮ್ಮದ್‌ ನೂಹ್ಮನ್‌ ಆತ್ಮಹತ್ಯೆ ಮಾಡಿಕೊಂಡ ಯುವಕ ಉಳ್ಳಾಲ: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಲ್ಲಿನ ಪೊಲೀಸ್‌ ಠಾಣಾ ವ್ಯಾಪ್ತಿಯ ತಲಪಾಡಿ ಕೆ.ಸಿ.ನಗರದಲ್ಲಿ ನಡೆದಿದೆ. ರಶೀದಾ ಭಾನು ಎಂಬವರ ಪುತ್ರ ಮೊಹಮ್ಮದ್‌ ನೂಹ್ಮನ್‌ (19) ಆತ್ಮಹತ್ಯೆಗೈದ ಯುವಕ. ನೂಹ್ಮನ್‌ ಮನೆಯ ಒಳಗಡೆ ಕೊಠಡಿಯೊಳಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಮನೆಮಂದಿ ಬಾಗಿಲು ಒಡೆದು ನೋಡಿದಾಗ ಇಂದು ಬೆಳಿಗ್ಗೆ ಘಟನೆ ಬೆಳಕಿಗೆ ಬಂದಿದೆ. ಮೃತ ಯುವಕ ಐವರು ಸಹೋದರಿಯರಿಗೆ ಓರ್ವನೇ ಸಹೋದರನಾಗಿದ್ದ.ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. … Read more

ಮೋದಿ ”ಅರ್ಥಶಾಸ್ತ್ರದಲ್ಲಿ ಅನಕ್ಷರಸ್ಥ”- ಸುಬ್ರಹ್ಮಣ್ಯಯನ್ ಸ್ವಾಮಿ; ಪ್ರಧಾನಿ ಮೋದಿಗೆ ಬಗ್ಗೆ ಬಿಜೆಪಿ ಸಂಸದರು ಮಾಡಿದ ಟ್ವೀಟ್ ನಲ್ಲಿ ಏನೇನಿದೆ?

ನವದೆಹಲಿ;ಪ್ರಧಾನಿ ನರೇಂದ್ರ ಮೋದಿ ಮತ್ತು ಸರಕಾರವನ್ನು ಹಲವು ಬಾರಿ ಟೀಕಿಸಿ ಸುದ್ದಿಯಾಗಿದ್ದ ಸಂಸದ ಸುಬ್ರಹ್ಮಣಿಯನ್ ಸ್ವಾಮಿ ಮತ್ತೆ ಮೋದಿಯನ್ನು ಗೇಲಿ ಮಾಡಿದ್ದಾರೆ. ಮೋದಿ ”ಅರ್ಥಶಾಸ್ತ್ರದಲ್ಲಿ ಅನಕ್ಷರಸ್ಥ’ ಎಂದು ಬಿಜೆಪಿ ನಾಯಕ ಸುಬ್ರಮಣಿಸ್ವಾಮಿ ಗೇಲಿ ಮಾಡಿದ್ದಾರೆ. ಕುರಿತು ಇಂದು ಟ್ವೀಟ್ ಮಾಡಿರುವ ಸುಬ್ರಮಣಿಯನ್ ಸ್ವಾಮಿ, ಭಾರತ ಆರ್ಥಿಕತೆಗೆ ಪ್ರತಿವರ್ಷ ಜಿಡಿಪಿಯ ಶೇ. 10 ರಷ್ಟು ಪ್ರಗತಿ ಸಾಧಿಸುವ ಸಾಮರ್ಥ್ಯವಿದೆ. ಇದರ ಮೂಲಕ 10 ವರ್ಷಗಳಲ್ಲಿ ನಿರುದ್ಯೋಗ ಮತ್ತು ಬಡತನವನ್ನು ಕೊನೆಗೊಳಿಸುವ ಶಕ್ತಿ ಹೊಂದಿದೆ. ಆದರೆ, ಹಣಕಾಸು ಇಲಾಖೆಗೆ ಇದರ … Read more

1 ರೂಪಾಯಿಗೆ ಬಿರಿಯಾನಿ ಇದೆಯೆಂದು ಜಾಹೀರಾತು ಕೊಟ್ಟ ಹೊಟೇಲ್ ಮಾಲಕ, ಬಿರಿಯಾನಿಗಾಗಿ ನೂಕುನುಗ್ಗಲು, ಬಿರಿಯಾನಿ ಖಾಲಿ, ಮುಂದೆ ಆಗಿದ್ದೆಲ್ಲ ಅನಾಹುತ!

1 ರೂಪಾಯಿಗೆ ಬಿರಿಯಾನಿ ಇದೆಯೆಂದು ಜಾಹೀರಾತು ಕೊಟ್ಟ ಹೊಟೇಲ್ ಮಾಲಕ, ಬಿರಿಯಾನಿಗೆ ಮುಗಿಬಿದ್ದ ಜನ, ನೂಕುನುಗ್ಗಲು, ಬಿರಿಯಾನಿ ಖಾಲಿ, ಮುಂದೆ ಆಗಿದ್ದೆಲ್ಲವೂ ಅನಾಹುತ! ತೆಲಂಗಾಣ;ಉದ್ಯಮಿಯೊಬ್ಬ ಹೊಸ ಹೋಟೆಲ್​ ಆರಂಭಿಸಿ ತನ್ನ ಹೋಟೆಲ್​ ಬಗ್ಗೆ ಜನಕ್ಕೆ ತಿಳಿಯಲೆಂದು 1 ರೂಪಾಯಿ ನೋಟ್​ಗೆ ಒಂದು ಬಿರಿಯಾನಿ ಕೊಡುವುದಾಗಿ ಪ್ರಚಾರ ನಡೆಸಿದ್ದ ಇದರಿಂದ ಜನರು ಬಿರಿಯಾನಿಗೆ ಮುಗಿಬಿದ್ದಿದ್ದು ಹೊಟೇಲ್ ಬಳಿ ಹೈಡ್ರಾಮವೇ ನಡೆದಿದೆ‌ ಕರೀಂನಗರದ ಹೊಟೇಲ್‌ ವೊಂದರಲ್ಲಿ ಉದ್ಘಾಟನಾ ಕೊಡುಗೆಯಾಗಿ ಒಂದು ರೂಪಾಯಿಗೆ ಬಿರಿಯಾನಿ ಘೋಷಿಸಿದ್ದು ಜನರ ದಂಡೇ ಬಿರಿಯಾನಿ ಕೊಂಡೊಯ್ಯಲು … Read more

ಶಿವಮೊಗ್ಗ; ಪೊಲೀಸರ ಹಲ್ಲೆಯಿಂದ ಮನನೊಂದು ಯುವಕ ಆತ್ಮಹತ್ಯೆ- ಆರೋಪ

ಶಿವಮೊಗ್ಗ:ಪೊಲೀಸರ ಹಲ್ಲೆಯಿಂದ ಮನನೊಂದು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಆರೋಪ ಶಿವಮೊಗ್ಗದಿಂದ ಕೇಳಿ ಬಂದಿದೆ. ಪೊಲೀಸರು ಪತಿ ಮಂಜುನಾಥ್ (28)ಗೆ ಠಾಣೆಗೆ ಕರೆಯಿಸಿ ಹಲ್ಲೆ ನಡೆಸಿರುವುದು ಆತ್ಮಹತ್ಯೆಗೆ ಕಾರಣ ಎಂದು ಪೊಲೀಸರ ವಿರುದ್ಧ ಭದ್ರಾವತಿ ತಾಲೂಕು ಹೊಳೆಹೊನ್ನೂರಿನ ಕನ್ನೆಕೊಪ್ಪ ಗ್ರಾಮದ ಕಮಲಾಕ್ಷಿ ದೂರು ನೀಡಿದ್ದಾರೆ‌. ಮಂಜುನಾಥ್​ನನ್ನು ಹೊಳೆಹೊನ್ನೂರು ಪೊಲೀಸರು ವಿಚಾರಣೆಗೆಂದು ಜೂನ್ 11 ರಂದು ಕರೆದುಕೊಂಡು ಠಾಣೆಗೆ ಹೋಗಿ ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ. ಮೃತ ಮಂಜುನಾಥ್​ನ ಪತ್ನಿ ಕಮಲಾಕ್ಷಿ ತಿಳಿಸಿರುವಂತೆ, ನಾನು ನನ್ನ ಗಂಡ ಮತ್ತು … Read more

ದರ್ಗಾ ಕಟ್ಟಡ ತೆರವಿಗೆ ನೊಟೀಸ್ ಹಿನ್ನೆಲೆ; ದರ್ಗಾ ಬಳಿ ಉದ್ವಿಗ್ನ, ಪೊಲೀಸರ ಮೇಲೆ ಕಲ್ಲು ತೂರಾಟ, ಓರ್ವ ಸಾವು, ಹಲವರು ಪೊಲೀಸ್ ವಶಕ್ಕೆ

ದರ್ಗಾ ಕಟ್ಟಡ ತೆರವಿಗೆ ನೊಟೀಸ್ ಹಿನ್ನೆಲೆ; ದರ್ಗಾ ಬಳಿ ಉದ್ವಿಗ್ನ, ಪೊಲೀಸರ ಮೇಲೆ ಕಲ್ಲು ತೂರಾಟ, ಓರ್ವ ಸಾವು, ನೂರಾರು‌ ಮಂದಿ ವಶಕ್ಕೆ ಗುಜರಾತ್; ದರ್ಗಾ ಕಟ್ಟಡವನ್ನು ಅಕ್ರಮವಾಗಿ ಕಟ್ಟಲಾಗಿದೆ ಎಂದು ಹಿನ್ನೆಲೆ ತೆರವುಗೊಳಿಸಲು ನೋಟಿಸ್‌ ನೀಡಲು ಬಂದ ಸ್ಥಳೀಯ ಆಡಳಿತ ಅಧಿಕಾರಿಗಳು ಹಾಗೂ ಪೊಲೀಸರ ಮೇಲೆ ಕಲ್ಲು ತೂರಾಟ ನಡೆದಿರುವ ಘಟನೆ ಗುಜರಾತ್‌ ನ ಜುನಾಗಢ್‌ ನಲ್ಲಿ ಶುಕ್ರವಾರ ರಾತ್ರಿ ನಡೆದಿರುವ ಬಗ್ಗೆ ವರದಿಯಾಗಿದೆ. ಕಳೆದ ರಾತ್ರಿ ಗುಜರಾತ್‌ನ ಜುನಾಗಢ್‌ನಲ್ಲಿ ಅತಿಕ್ರಮಣ ವಿರೋಧಿ ಅಭಿಯಾನದ ವಿರುದ್ಧ … Read more