ಸಚಿವ ಈಶ್ವರ ಖಂಡ್ರೆ ಕೇಳಿದ ಸಾಮಾನ್ಯ ಪ್ರಶ್ನೆಗೆ ತಪ್ಪು ಉತ್ತರ ಹೇಳಿದ ಶಿಕ್ಷಕರು; ಸಚಿವರು ಗರಂ
ಸಚಿವ ಈಶ್ವರ ಖಂಡ್ರೆ ಕೇಳಿದ ಸಾಮಾನ್ಯ ಪ್ರಶ್ನೆಗೆ ತಪ್ಪು ಉತ್ತರ ಹೇಳಿದ ಶಿಕ್ಷಕರು; ಸಚಿವರು ಗರಂ ಬೀದರ್;ಸಚಿವ ಈಶ್ವರ್ ಖಂಡ್ರೆ ಕೇಳಿದ ಸಣ್ಣ ಪ್ರಶ್ನೆಗೆ ಶಾಲಾ ಮಕ್ಕಳು ಮಾತ್ರವಲ್ಲ ಶಿಕ್ಷಕರು ಕೂಡ ತಪ್ಪು ಉತ್ತರ ನೀಡಿ ಮುಜುಗರಕ್ಕೀಡಾದ ಘಟನೆ ನಡೆದಿದೆ. ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರು ಔರಾದ್ ತಾಲೂಕಿನ ಕರಿಕ್ಯಾಳ ಗ್ರಾಮದ ಸರಕಾರಿ ಶಾಲೆಗೆ ಭೇಟಿ ನೀಡಿದ್ದಾರೆ. ಸಚಿವ ಈಶ್ವರ್ ಖಂಡ್ರೆ ಶಿಕ್ಷಕನಿಗೆ ಸಾಮಾನ್ಯ ಪ್ರಶ್ನೆ ಕೇಳಿದ್ದಕ್ಕೆ ಶಿಕ್ಷಕರೋರ್ವರು ಉತ್ತರಿಸಲು ತಡ ಬಡಾಯಿಸಿದ್ದಾರೆ. … Read more