ಬೆಂಗಳೂರಿನಲ್ಲಿ ನಡೆದ ವಿಪಕ್ಷಗಳ ಸಭೆಯ ಬಗ್ಗೆ ವ್ಯಂಗ್ಯವಾಗಿ ಪ್ರತಿಕ್ರಿಯಿಸಿದ ಮಾಜಿ ಸಿಎಂಗಳಾದ ಕುಮಾರಸ್ವಾಮಿ & ಬೊಮ್ಮಯಿ
ಬೆಂಗಳೂರು;ಮಹಾಘಟಬಂಧನ್ ಸಭೆಯ ಕುರಿತು ಮಾಜಿ ಸಿಎಂ ಬೊಮ್ಮಾಯಿ & ಮಾಜಿ ಸಿಎಂ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ವಿಧಾನಸೌಧದ ಬಳಿ ಮಾತನಾಡಿದ ಮಾಜಿ ಸಿಎಂ ಬೊಮ್ಮಾಯಿ, ‘ಮಹಾಘಟಬಂದನ್’ ನಲ್ಲಿ ಬಂಧನವೂ ಇಲ್ಲ ಮಹಾನೂ ಇಲ್ಲ. ಸೊನ್ನೆಗೆ ಸೊನ್ನೆಗೆ ಕೂಡಿದರೆ ಸೊನ್ನೆಯೇ ಬರಲಿದೆ ಎಂದು ಹೇಳಿದ್ದಾರೆ. ಮೋದಿಯನ್ನು ಸೋಲಿಸುವ ಅವರ ಉದ್ದೇಶ ಈಡೇರಲ್ಲ ವಿಪಕ್ಷಗಳು ಕೊಳಕು ರಾಜಕಾರಣ ಮಾಡುತ್ತಿವೆ ಎಂದು ಬೊಮ್ಮಯಿ ಹೇಳಿದ್ದಾರೆ. ಮಹಾಘಟಬಂದನ್ ಸಭೆಗೆ ಕುಟುಕಿರುವ ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ, ನಾನು ಸಿಎಂ ಆಗಿ ಪ್ರಮಾಣವಚನ ತೆಗೆದುಕೊಂಡಾಗಲೂ, … Read more