ಹಲವು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದ ಇಬ್ಬರು ಆರೋಪಿಗಳನ್ನು ಕಾಸರಗೋಡಿನಲ್ಲಿ ಬಂಧನ; ಕರಾವಳಿಯ ಠಾಣೆಗಳಲ್ಲೂ ಇವರ ಮೇಲಿದೆ ಪ್ರಕರಣ!
ಕಾಸರಗೋಡು;ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ ಇಬ್ಬರನ್ನು ರಿವಾಲ್ವರ್ ಸಹಿತ ಮಂಜೇಶ್ವರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಮೀಯಪದವಿನ ಅಬ್ದುಲ್ ರಹೀಮ್(36) ಮತ್ತು ಬಂದ್ಯೋಡು ಅಡ್ಕದ ಅಬ್ದುಲ್ ಲತೀಫ್ (32) ಬಂಧಿತರು. ಅಬ್ದುಲ್ ಲತೀಫ್ ನನ್ನು ಕೋಜಿಕ್ಕೋಡ್ ನ ವಸತಿಗೃಹದಿಂದ ಬಂಧಿಸಲಾಗಿದ್ದು, ಈತ ನೀಡಿದ ಮಾಹಿತಿಯಂತೆ ಅಬ್ದುಲ್ ರಹೀಮ್ ನನ್ನು ಬಂಧಿಸಲಾಗಿದೆ.ಈತನ ಬಳಿಯಿಂದ ರಿವಾಲ್ವರ್, ಸಜೀವ ಗುಂಡು ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ರಹೀಮ್ ವಿರುದ್ಧ ಸುಳ್ಯ,ಪುತ್ತೂರು,ವಿಟ್ಲ,ಮಂಜೇಶ್ವರ ಪೊಲೀಸ್ ಠಾಣೆ ಗಳಲ್ಲಿ ಹದಿನೈದಕ್ಕೂ ಅಧಿಕ ಪ್ರಕರಣಗಳು ಐದು ವಾರಂಟ್ ಗಳು ಜಾರಿಯಲ್ಲಿರುವುದಾಗಿ ತಿಳಿದು … Read more