ದಲಿತ ಮಹಿಳೆ ತಯಾರಿಸಿದ ಊಟ ಮಾಡಲು ನಿರಾಕರಿಸಿದ ಮಕ್ಕಳು; ಸರಕಾರಿ ಶಾಲೆಯಲ್ಲಿ ಘಟನೆ
ತಮಿಳುನಾಡು; ದಲಿತ ಮಹಿಳೆ ತಯಾರಿಸಿದ ಉಪಹಾರ ಸೇವಿಸಲು ವಿದ್ಯಾರ್ಥಿಗಳು ನಿರಾಕರಿಸಿದ ಘಟನೆ ತಮಿಳುನಾಡಿನ ಕರೂರು ಜಿಲ್ಲೆಯ ಅರವಾಕುರಿಚಿ ಬಳಿಯ ವೆಲಾಂಚೆಟ್ಟಿಯೂರ್ ಪಂಚಾಯತ್ನ ಶಾಲೆಯೊಂದರಲ್ಲಿ ನಡೆದಿದೆ. 30 ಮಕ್ಕಳಲ್ಲಿ 15 ಮಕ್ಕಳು ದಲಿತ ಮಹಿಳೆ ಅಡುಗೆ ತಯಾರಿಸಿದ್ದಾರೆಂದು ಊಟ ಮಾಡಲು ನಿರಾಕರಿಸಿದ್ದಾರೆ. ಮಂಗಳವಾರ ಶಾಲೆಗೆ ಭೇಟಿ ನೀಡಿ ಉಪಹಾರ ಯೋಜನೆ ಬಗ್ಗೆ ಪರಿಶೀಲಿಸಿದ ಜಿಲ್ಲಾಧಿಕಾರಿಗಳು, ಈ ಕುರಿತು ವಿದ್ಯಾರ್ಥಿಗಳ ಪೋಷಕರನ್ನು ಪ್ರಶ್ನಿಸಿದ್ದಾರೆ. ಈ ವೇಳೆ ಮಕ್ಕಳ ಪೋಷಕರು ದಲಿತ ಮಹಿಳೆ ಸುಮತಿ ಅವರು ಆಹಾರವನ್ನು ತಯಾರಿಸುತ್ತಿದ್ದಾರೆ.ದಲಿತ ಮಹಿಳೆ ಆಹಾರ … Read more