ಸೈಕಲ್ ನಲ್ಲಿ ಹೋಗುತ್ತಿದ್ದ ವಿದ್ಯಾರ್ಥಿನಿಯ ದುಪ್ಪಟ್ಟ ಎಳೆದ ಪುಂಡರು; ನಿಯಂತ್ರಣ ತಪ್ಪಿ ಬೈಕ್ ನಡಿಗೆ ಬಿದ್ದು ವಿದ್ಯಾರ್ಥಿನಿ ಸಾವು

ಸೈಕಲ್ ನಲ್ಲಿ ಹೋಗುತ್ತಿದ್ದ ವಿದ್ಯಾರ್ಥಿನಿಯ ದುಪ್ಪಟ್ಟ ಎಳೆದ ಪುಂಡರು; ನಿಯಂತ್ರಣ ತಪ್ಪಿ ಬೈಕ್ ನಡಿಗೆ ಬಿದ್ದು ವಿದ್ಯಾರ್ಥಿನಿ ಸಾವು ಉತ್ತರಪ್ರದೇಶ; ಸೈಕಲ್​ನಲ್ಲಿ ಹೋಗುತ್ತಿದ್ದ ವೇಳೆ ಬಾಲಕಿಯ ದುಪ್ಪಟ್ಟವನ್ನು ಬೈಕ್ ನಲ್ಲಿ ತೆರಳುತ್ತಿದ್ದ ಯುವಕ ಎಳೆದಿದ್ದು, ಇದರಿಂದ ಸಮತೋಲನ ಕಳೆದುಕೊಂಡ ವಿದ್ಯಾರ್ಥಿನಿ ರಸ್ತೆಗೆ ಬಿದ್ದಾಗ ವೇಗವಾಗಿ ಬಂದ ಬೈಕ್ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಆಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಈ ಘಟನೆಯ ಸಿಸಿಟಿವಿ ದೃಶ್ಯಾವಳಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅಂಬೇಡ್ಕರ್ ನಗರದ ಹಂಸವಾರ ಪೊಲೀಸ್ ಠಾಣಾ ವ್ಯಾಪ್ತಿಯ … Read more

ವಂಚನೆ ಪ್ರಕರಣ; ಚೈತ್ರಾ, ಶ್ರೀಕಾಂತ್ ಗೆ ಸೇರಿದ ಆಸ್ತಿ ವಶಕ್ಕೆ ಪಡೆದ ಪೊಲೀಸರು

ಬೆಂಗಳೂರು;ಟಿಕೆಟ್ ವಂಚನೆ ಪ್ರಕರಣದಲ್ಲಿ ಚೈತ್ರ ಮತ್ತು ಶ್ರೀಕಾಂತ್ ಗೆ ಸೇರಿದ ಆಸ್ತಿಯನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಚೈತ್ರಾ ತನ್ನ ಆಪ್ತ ಶ್ರೀಕಾಂತ್ ಹೆಸರಿನಲ್ಲಿ 40 ಲಕ್ಷ ಹಣ ಠೇವಣಿ, 65 ಲಕ್ಷದ ಮೌಲ್ಯದ ಚಿನ್ನಾಭರಣಗಳನ್ನು ಇಟ್ಟಿರುವುದು ಪತ್ತೆಯಾಗಿದೆ. ಇದೀಗ 1.08 ಕೋಟಿ ರೂ .ಗಳ ಆಸ್ತಿಪಾಸ್ತಿಯ ದಾಖಲೆಗಳು ಕೂಡ ಸಿಸಿಬಿ ಪೊಲೀಸರ ಕೈಸೇರಿದೆ. ಶ್ರೀಕಾಂತ್ ನೀಡಿದ ಮಾಹಿತಿಯಂತೆ, ಬ್ರಹ್ಮಾವರ ಉಪ್ಪೂರಿನ ಶ್ರೀರಾಮ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿಟ್ಟಿದ್ದ ನಗ,ನಗದುಗಳನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಇದಲ್ಲದೆ ಚೈತ್ರಾ … Read more

ಪುನೀತ್ ಕೆರೆಹಳ್ಳಿ ಮೇಲಿನ ಗೂಂಡಾ ಕಾಯ್ದೆ ರದ್ದು; ಬಂಧನವಾದ ಕೆಲವೇ ದಿನಗಳಲ್ಲಿ ಬಿಡುಗಡೆ

ಇದ್ರೀಸ್ ಪಾಷಾ ಕೊಲೆ ಪ್ರಕರಣದ ಆರೋಪಿ ಪುನೀತ್ ಕೆರೆಹಳ್ಳಿ ವಿರುದ್ಧ ದಾಖಲಿಸಲಾಗಿದ್ದ ಗೂಂಡಾ ಕಾಯ್ದೆಯನ್ನು ಸರ್ಕಾರ ರದ್ದುಪಡಿಸಿದ್ದು, ಅವನನ್ನು ಜೈಲಿನಿಂದ ಬಿಡುಗಡೆ ಮಾಡಿರುವ ಬಗ್ಗೆ ವರದಿಯಾಗಿದೆ. ಕಳೆದ ಆಗಸ್ಟ್‌ನಲ್ಲಿ ಪುನೀತ್ ಕೆರೆಹಳ್ಳಿ ವಿರುದ್ಧ ಕರ್ನಾಟಕ ಸರ್ಕಾರವು ಗೂಂಡಾ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲು ಮಾಡಿತ್ತು ಮತ್ತು ಸಿಸಿಬಿ ಪೊಲೀಸರು ಆತನಿಗೆ ಬಂಧಿಸಿ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಿತ್ತು. ತನ್ನ ಬಂಧನ ಅಕ್ರಮವೆಂದು ಆರೋಪಿಸಿ ಪುನೀತ್‌ ಕೆರೆಹಳ್ಳಿ ಕರ್ನಾಟಕ ಹೈಕೋರ್ಟ್‌ ಮೊರೆ ಹೋಗಿದ್ದ. ಈ ಕುರಿತ ವಿಚಾರಣೆಗಾಗಿ ಸರ್ಕಾರವು … Read more

ತೆಲಂಗಾಣದಲ್ಲಿ ಭೀಕರ ಅಪಘಾತ; ಬೆಳಗಾವಿಯ ಒಂದೇ ಕುಟುಂಬದ ಐವರು ದುರ್ಮರಣ

ತೆಲಂಗಾಣದ ಸೂರ್ಯಪೇಠ ಜಿಲ್ಲೆಯ ಮಠಮಪಲ್ಲಿ ಬಳಿ ನಡೆದ ಭೀಕರ ಅಪಘಾತದಲ್ಲಿ ಬೆಳಗಾವಿಯ ಅಥಣಿ ತಾಲೂಕಿನ ಬಡಚಿ ಗ್ರಾಮದ ಒಂದೇ ಕುಟುಂಬದ ಐವರು ಮೃತಪಟ್ಟಿದ್ದಾರೆ. ಕಡಪ-ಚಿತ್ತೂರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಕ್ರೂಸರ್ ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿದೆ‌. 36 ವರ್ಷದ ಶೋಭಾ ಆಜೂರ, 14 ವರ್ಷದ ಅಂಬಿಕಾ ಆಜೂರ, 32 ವರ್ಷದ ಮಾನಂದಾ ಆಜೂರ, 42 ವರ್ಷದ ಹನುಮಂತ ಆಜೂರ,32 ವರ್ಷದ ಹನುಮಂತ ಜಾಧವ ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಇನ್ನು ಘಟನೆಯಲ್ಲಿ 11 ಮಂದಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ … Read more

ಪೊಲೀಸ್ ಠಾಣೆಯ ಎದುರೇ ರೀಲ್ಸ್ ಮಾಡಿದ ಇಬ್ಬರು ಯುವಕರ ಬಂಧನ

ಪೊಲೀಸ್ ಠಾಣೆಯ ಎದುರೇ ರೀಲ್ಸ್ ಮಾಡಿದ ಇಬ್ಬರು ಯುವಕರ ಬಂಧನ ಉತ್ತರಪ್ರದೇಶ; ಠಾಣೆಯ ಎದುರು ಇಬ್ಬರು ಯುವಕರು ರೀಲ್ಸ್ ಮಾಡಿರುವ ಘಟನೆ ಗೊಂಡಾದ ವಜೀರ್​ಗಂಜ್​ ಪೊಲೀಸ್​ ​ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ರೀಲ್ಸ್ ವೀಡಿಯೋ ವೈರಲ್​ ಆಗುತ್ತಿದ್ದಂತೆಯೇ ಪೊಲೀಸ್​ ಠಾಣೆಯ ಎದುರು ರೀಲ್ಸ್ ವಿಡಿಯೋ ಚಿತ್ರೀಕರಣ ಮಾಡುವುದು ಕಾನೂನುಬಾಹಿರವಲ್ಲವೆ ಎಂದು ಸಾರ್ವಜನಿಕರು ಪ್ರಶ್ನೆ ಮಾಡಿದ್ದಾರೆ ಈ ಕುರಿತು ಸೋಶಿಯಲ್​ ಮೀಡಿಯಾದಲ್ಲಿ ಪೋಸ್ಟ್​ ಶೇರ್​ ಮಾಡಿರುವ ವಜೀರ್​ಗಂಜ್​ ಠಾಣಾ ಪೊಲೀಸರು, ಪೊಲೀಸ್​ ಠಾಣೆಯ ಆವರಣದಲ್ಲಿ ರೀಲ್ಸ್​ ಮಾಡಿದ ಇಬ್ಬರನ್ನು ಬಂಧಿಸಿದ್ದೇವೆ.ಯುವಕರು … Read more