ಟೀಶರ್ಟ್ ಧರಿಸಿ, 50 ಲಕ್ಷ ಹಣದ ಜೊತೆ ಎಸ್ಕೇಪ್ ಆಗಿದ್ದ ಹಾಲಶ್ರೀ ಸ್ವಾಮೀಜಿ ಅರೆಸ್ಟ್ ಆಗಿದ್ದೇಗೆ? ಇಲ್ಲಿದೆ ಡಿಟೇಲ್ಸ್..
ಬೆಂಗಳೂರು; ಗೋವಿಂದಬಾಬು ಪೂಜಾರಿಗೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ವಂಚನೆ ಮಾಡಿದ ಚೈತ್ರಾ ಕುಂದಾಪುರ ತಂಡದ ಆರೋಪಿ ಹಿರೇಹಡಗಲಿಯ ಹಾಲಸ್ವಾಮಿ ಮಠದ ಅಭಿನವ ಹಾಲಶ್ರೀ ಸ್ವಾಮೀಜಿ ಕೊನೆಗೂ ಸಿಸಿಬಿ ಬಲೆಗೆ ಬಿದ್ದಿದ್ದಾರೆ. 50 ಲಕ್ಷರೂ.ಹಣವನ್ನು ತೆಗೆದುಕೊಂಡು ಸ್ವಾಮೀಜಿ ಒಡಿಶಾದ ಕಟಕ್ಗೆ ಪರಾರಿಯಾಗಿದ್ದು, ಅಲ್ಲಿಂದ ಕಾಶಿಗೆ ಹೋಗುವಾಗ ಸಿಕ್ಕಿಬಿದ್ದಿದ್ದಾನೆ. ಹಿರೇಹಡಗಲಿಯ ಹಾಲಶ್ರೀ ಮಠದಿಂದ ರಾತ್ರಿ 11 ಗಂಟೆ ವೇಳೆಗೆ ಮೈಸೂರಿಗೆ ತೆರಳಿದ್ದರು. ನಂತರ, ಸೆ.12ರಂದು ಮೈಸೂರಿನ ಹೆಚ್ಎಎಲ್ ವೀರಸ್ವಾಮಿ ಮಠದಲ್ಲಿ ಒಂದು ದಿನ ವಾಸವಾಗಿದ್ದರು.ಇದಾದ ನಂತರ ಸೆ.3ರಂದು ಬೆಳಗ್ಗೆ ಮೈಸೂರಿನಲ್ಲಿ … Read more