ನ್ಯಾಯಾಲಯದ ಆವರಣದಲ್ಲಿದ್ದ ಮಸೀದಿ ತೆರವುಗೊಳಿಸುವಂತೆ ಹೈಕೋರ್ಟ್ ನೀಡಿದ್ದ ತೀರ್ಪುನ್ನು ಎತ್ತಿ ಹಿಡಿದ ಸುಪ್ರೀಂ ಕೋರ್ಟ್

ನ್ಯಾಯಾಲಯದ ಆವರಣದಲ್ಲಿದ್ದ ಮಸೀದಿ ತೆರವುಗೊಳಿಸುವಂತೆ ಹೈಕೋರ್ಟ್ ನೀಡಿದ್ದ ತೀರ್ಪುನ್ನು ಎತ್ತಿ ಹಿಡಿದ ಸುಪ್ರೀಂ ಕೋರ್ಟ್

ಉತ್ತರಪ್ರದೇಶ;ಹೈಕೋರ್ಟ್ ಆವರಣದಿಂದ ಮಸೀದಿಯನ್ನು ತೆರವವುಗೊಳಿಸುವಂತೆ ಅಲಹಾಬಾದ್ ಹೈಕೋರ್ಟ್ ನೀಡಿದ್ದ 2017ರ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾದ ವಿಶೇಷ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

2017ರ ನವೆಂಬರ್‌ನಲ್ಲಿ ಅಲಹಾಬಾದ್‌ ಹೈಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ ವಕ್ಫ್ ಮಂಡಳಿ ಸುಪ್ರೀಂಕೋರ್ಟ್ ಮೊರೆ ಹೋಗಿತ್ತು.

ನ್ಯಾಯಮೂರ್ತಿ ಎಂ.ಆರ್. ಶಾ ನೇತೃತ್ವದ ಪೀಠವು ಹೈಕೋರ್ಟ್ ತೀರ್ಪನ್ನು ಎತ್ತಿಹಿಡಿದಿದೆ.

ಹೈಕೋರ್ಟ್ ಮೂರು ತಿಂಗಳ ಒಳಗೆ ಮಸೀದಿಯನ್ನು ತೆರವುಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದೆ.

ಟಾಪ್ ನ್ಯೂಸ್

ಬೆಂಗಳೂರು; ಮದುವೆಯಾಗಿ ಪತಿ ಮನೆಗೆ ಹೋದ ಯುವತಿ, ಮೊದಲ ದಿನವೇ ಲಿಪ್ ಸ್ಟಿಕ್ ಹಾಕಿ ನನಗೂ ಗಂಡು ಬೇಕು ಎಂದ ವರ! ಕಂಗಾಲಾಗಿ ಪೊಲೀಸರಿಗೆ ದೂರು‌ ನೀಡಿದ ಯುವತಿ

ಬೆಂಗಳೂರು:ಪತಿ ಮಹಿಳೆಯರಂತೆ ಲಿಪ್ ಸ್ಟಿಕ್ ಹಾಕುತ್ತಾನೆ, ತನ್ನ ಒಳ ಉಡುಪು ಧರಿಸುತ್ತಾನೆ ಎಂದು

BIG NEWS ಜಾನುವಾರ ಸಾಗಾಟ ಮಾಡುತ್ತಿದ್ದ ವ್ಯಕ್ತಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ, ವಾಹನ ತಡೆದು ಜಾನುವಾರ ರಕ್ಷಿಸಿದ್ದ ಪುನೀತ್ ಕೆರೆಹಳ್ಳಿ ಟೀಂ! ಸಂತ್ರಸ್ತ ಕುಟುಂಬದಿಂದ ಪುನೀತ್ ಕೆರೆಹಳ್ಳಿ ಬಂಧಿಸುವಂತೆ ಪ್ರತಿಭಟನೆ

ರಾಮನಗರ:ಕಸಾಯಿಖಾನೆಗೆ ಜಾನುವಾರು ಸಾಗಣೆ ಮಾಡುತ್ತಿದ್ದಾಗ ಹಿಂದೂ ಕಾರ್ಯಕರ್ತರು ದಾಳಿ ಮಾಡಿ ಜಾನುವಾರ ವಶಪಡಿಸಿಕೊಂಡಿದ್ದಾರೆ

Developed by eAppsi.com