ಬೀದರ್ ಗೆ ಬರಲಿರುವ ಅಮಿತ್ ಶಾಗೆ ಬರೊಬ್ಬರಿ 5kg ತೂಕದ ಬೆಳ್ಳಿಯ ಗದೆ ಮತ್ತು ಕಿರೀಟ ಸಿದ್ಧಪಡಿಸಿದ ಶಾಸಕ

ಬೀದರ್; ಕೇಂದ್ರ ಗೃಹ ಸಚಿವ ಅಮಿತ್‌ ಶಾ ನಾಳೆ ಬೀದರ್ ಗೆ ಆಗಮಿಸಲಿದ್ದಾರೆ.ಈ ವೇಳೆ ಅವರಿಗೆ ದುಬಾರಿ ನೆನಪಿನ ಕಾಣಿಕೆ ನೀಡಲು ಶಾಸಕರೋರ್ವರು ಸಿದ್ಧತೆ ಮಾಡಿಕೊಂಡಿದ್ದಾರೆ.

ನಾಳೆ ನಡೆಯಲಿಯರುವ ಅದ್ದೂರಿ ಬಿಜೆಪಿ ವಿಜಯ ಸಂಕಲ್ಪ ‌ರಥಯಾತ್ರೆಯ ಬಹಿರಂಗ ಸಮಾವೇಶದಲ್ಲಿ ಅಮಿತ್ ಶಾ ಅವರಿಗೆ ಶಾಸಕ ಶರಣು ಸಲಗರ್ ಈ ವಿಶೇಷ ನೆನಪಿನ ಕಾಣಿಕೆಯೊಂದು ಸಿದ್ದತೆ ನಡೆಸಿದ್ದಾರೆ.

ಅಮಿತ್‌ ಶಾ ಅವರಿಗೆ 5 ಕೆಜಿಯ ಬೆಳ್ಳಿಯ ಗದೆ‌ ಮತ್ತು ಬೆಳ್ಳಿಯ ಕಿರೀಟಾವನ್ನು ನೀಡಲು ಬಸವ ಕಲ್ಯಾಣ ಶಾಸಕ ಶರಣು ಸಲಗರ್‌ ಸಿದ್ಧ ಪಡಿಸಿದ್ದಾರೆ.

ಟಾಪ್ ನ್ಯೂಸ್

ಲೇಡಿಸ್ ಹಾಸ್ಟೆಲ್ ಬಳಿ ತೆರಳಿ ಖಾಸಗಿ ಅಂಗ ಪ್ರದರ್ಶಿಸಿ ವಿಕೃತಿ ಮೆರೆದ ಆಟೋ ಚಾಲಕ; ಕೃತ್ಯವನ್ನು ಕಂಡು ಪೊಲೀಸರಿಗೆ‌ ಮಾಹಿತಿ ನೀಡಿದ ವಿದ್ಯಾರ್ಥಿನಿಯರು

ಲೇಡಿಸ್ ಹಾಸ್ಟೆಲ್ ಬಳಿ ತೆರಳಿ ಖಾಸಗಿ ಅಂಗ ಪ್ರದರ್ಶಿಸಿದ ಆಟೋ ಚಾಲಕ; ಕೃತ್ಯವನ್ನು

ಮುಸ್ಲಿಮರ ವಿವಾಹ ನೋಂದಣಿಗೆ ವಕ್ಫ್ ಮಂಡಳಿಗೆ ಅನುಮತಿ ನೀಡಿದ ರಾಜ್ಯ ಸರಕಾರ; ವಿವಾಹ ಸರ್ಟಿಫಿಕೇಟ್ ಪಡೆಯಲು ನೀವು ಏನು ಮಾಡಬೇಕು? ಇಲ್ಲಿದೆ ಮಾಹಿತಿ…

ಮಂಗಳೂರು;ಮುಸ್ಲಿಮ್ ಜೋಡಿಯ ವಿವಾಹ ನೋಂದಣಿ ಮಾಡಲು ರಾಜ್ಯ ವಕ್ಫ್ ಮಂಡಳಿಗೆ ರಾಜ್ಯ ಸರ್ಕಾರ

Developed by eAppsi.com