ಬೈಕ್ ನಲ್ಲಿ ತೆರಳುತ್ತಿದ್ದ ಇಬ್ಬರು ರೌಡಿಶೀಟರ್ ಗಳ ಮೇಲೆ ಮಾರಕಾಸ್ತ್ರದಿಂದ ದಾಳಿ, ಓರ್ವ ಸಾವು, ಇನ್ನೋರ್ವ ಗಂಭೀರ

ಬೈಕ್ ನಲ್ಲಿ ತೆರಳುತ್ತಿದ್ದ ಇಬ್ಬರು ರೌಡಿಶೀಟರ್ ಗಳ ಮೇಲೆ ಮಾರಕಾಸ್ತ್ರದಿಂದ ದಾಳಿ, ಓರ್ವ ಸಾವು, ಇನ್ನೋರ್ವ ಗಂಭೀರ

ದಾವಣಗೆರೆ:ರೌಡಿ ಶೀಟರ್ ಹಂದಿ ಅಣ್ಣಿ ಕೊಲೆ ಕೇಸ್ ಪ್ರಮುಖ ಆರೋಪಿಗಳ ಮೇಲೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಚೀಲೂರು ಸಮೀಪದ ಗೋವಿನ ಕೋವಿಯಲ್ಲಿ ಗ್ಯಾಂಗ್​​ವೊಂದು ದಾಳಿ ನಡೆಸಿದೆ.

ಗ್ಯಾಂಗ್​ನಿಂದ ತೀವ್ರ ಹಲ್ಲೆಗೆ ಒಳಗಾದ ರೌಡಿಶೀಟರ್ ಆಂಜನೇಯ ಎಂಬಾತ ಸಾವನ್ನಪ್ಪಿದ್ದು, ರೌಡಿಶೀಟರ್ ಮಧು ಎಂಬವನ ಸ್ಥಿತಿ ಗಂಭೀರವಾಗಿದೆ.

ಕುಖ್ಯಾತ ರೌಡಿ ಹಂದಿ ಅಣ್ಣಿ ಅಲಿಯಾಸ್ ಅಣ್ಣಪ್ಪ ಬರ್ಬರ ಕೊಲೆ ಕೇಸ್​ನಲ್ಲಿ ಆರೋಪಿಗಳಾದ ಮಧು, ಆಂಜನೇಯ ಎಂಬುವರು ಕೋರ್ಟ್​​ಗೆ ಹೋಗಿ ಬರುತ್ತಿದ್ದರು. ಕೋರ್ಟ್​ ಮುಗಿಸಿ ಬೈಕ್​ನಲ್ಲಿ ಬರುತ್ತಿದ್ದಾಗ ಸ್ಕಾರ್ಪಿಯೋ ಫಾಲೋ ಮಾಡಿಕೊಂಡು ಬಂದಿದೆ. ಸ್ಕಾರ್ಪಿಯೋದಲ್ಲಿ ಬಂದ ನಾಲ್ಕೈದು ಜನರ ಗ್ಯಾಂಗ್​​ ಇಬ್ಬರ ಮೇಲೆ ಹಲ್ಲೆ ನಡೆಸಿ ಎಸ್ಕೇಪ್​ ಆಗಿದೆ.ಆಂಜನೇಯ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮಧು ಸ್ಥಿತಿ ಗಂಭೀರವಾಗಿದೆ.

ಟಾಪ್ ನ್ಯೂಸ್

ಲೇಡಿಸ್ ಹಾಸ್ಟೆಲ್ ಬಳಿ ತೆರಳಿ ಖಾಸಗಿ ಅಂಗ ಪ್ರದರ್ಶಿಸಿ ವಿಕೃತಿ ಮೆರೆದ ಆಟೋ ಚಾಲಕ; ಕೃತ್ಯವನ್ನು ಕಂಡು ಪೊಲೀಸರಿಗೆ‌ ಮಾಹಿತಿ ನೀಡಿದ ವಿದ್ಯಾರ್ಥಿನಿಯರು

ಲೇಡಿಸ್ ಹಾಸ್ಟೆಲ್ ಬಳಿ ತೆರಳಿ ಖಾಸಗಿ ಅಂಗ ಪ್ರದರ್ಶಿಸಿದ ಆಟೋ ಚಾಲಕ; ಕೃತ್ಯವನ್ನು

ಮುಸ್ಲಿಮರ ವಿವಾಹ ನೋಂದಣಿಗೆ ವಕ್ಫ್ ಮಂಡಳಿಗೆ ಅನುಮತಿ ನೀಡಿದ ರಾಜ್ಯ ಸರಕಾರ; ವಿವಾಹ ಸರ್ಟಿಫಿಕೇಟ್ ಪಡೆಯಲು ನೀವು ಏನು ಮಾಡಬೇಕು? ಇಲ್ಲಿದೆ ಮಾಹಿತಿ…

ಮಂಗಳೂರು;ಮುಸ್ಲಿಮ್ ಜೋಡಿಯ ವಿವಾಹ ನೋಂದಣಿ ಮಾಡಲು ರಾಜ್ಯ ವಕ್ಫ್ ಮಂಡಳಿಗೆ ರಾಜ್ಯ ಸರ್ಕಾರ

Developed by eAppsi.com