ಬೆಳ್ತಂಗಡಿಯಲ್ಲಿ ತಡರಾತ್ರಿ ಹಣ ಹಂಚಿಕೆ ಮಾಡುವಾಗ ಬಿಜೆಪಿ ನಾಯಕನಿಗೆ ರೆಡ್ ಹ್ಯಾಂಡ್ ಆಗಿ ಹಿಡಿದ ವಸಂತ ಬಂಗೇರ & ಕಾಂಗ್ರೆಸ್ ಕಾರ್ಯಕರ್ತರು; ವಿಡಿಯೋ ವೈರಲ್…

ಬೆಳ್ತಂಗಡಿ:ಬೆಳ್ತಂಗಡಿಯಲ್ಲಿ ಬಿಜೆಪಿ ನಾಯಕನೋರ್ವ ಹರೀಶ್ ಪೂಂಜಾ ಅವರ ಪರ ತಡರಾತ್ರಿಯಲ್ಲಿ ಹಣ ಹಂಚಿಕೆ ಮಾಡುತ್ತಿದ್ದಾಗ ಸಿಕ್ಕಿ ಬಿದ್ದ ಘಟನೆ ನಡೆದಿದೆ.

ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ಜಯನಂದ ಗೌಡ ಅವರು ಕೆಲ್ಲಗುತ್ತು ಕಾಲೋನಿಯಲ್ಲಿ ಹಣ ಹಂಚುವಾಗ ರೆಡ್ ಹ್ಯಾಂಡ್ ಆಗಿ ಕಾಂಗ್ರೆಸ್ ಮಾಜಿ ಶಾಸಕ ವಸಂತ ಬಂಗೇರ ಅವರ ತಂಡಕ್ಕೆ ಸಿಕ್ಕಿಬಿದ್ದಿದ್ದಾರೆ.ಸ್ಥಳದಲ್ಲಿ ಮಾತಿನ‌ ಚಕಮಕಿ ನಡೆದು ಹೈಡ್ರಾಮವೇ ನಡೆದಿದೆ.

ಇನ್ನು ಬಿಜೆಪಿ ನಾಯಕರು ನಂಬರ್ ಪ್ಲೇಟ್ ಇಲ್ಲದ ಕಾರಿನಲ್ಲಿ ಹಣ ಹಂಚುತ್ತಿದ್ದು, ಅವರನ್ನು ಚುನಾವಣಾಧಿಕಾರಿಗಳಿಗೆ ಮಾಜಿ ಶಾಸಕ ಕೆ ವಸಂತ ಬಂಗೇರ ಒಪ್ಪಿಸಿದ್ದಾರೆ. ಹರೀಶ್ ಪೂಂಜಾ ಪರವಾಗಿ ಇವರು ಹಣ ಹಂಚಿಕೆ ಮಾಡಿ ಮತವನ್ನು ಕೊಂಡು ಕೊಳ್ಳಲು ಮುಂದಾಗಿದ್ದಾರೆಂದು ಕಾಂಗ್ರೆಸ್ ಆರೋಪಿಸಿದೆ.

ಘಟನಾ ಸ್ಥಳದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿದೆ.ಅಧಿಕಾರಿಗಳು ಹಣವನ್ನು ಲೆಕ್ಕಾಚಾರ ಮಾಡಿ ವಶಕ್ಕೆ ತೆಗೆದುಕೊಂಡಿದ್ದಾರೆ‌.

ಟಾಪ್ ನ್ಯೂಸ್

ಹಿಂದೂ ಯುವತಿಯನ್ನು “ಕೇರಳ ಸ್ಟೋರಿ” ವೀಕ್ಷಿಸಲು ಕರೆದೊಯ್ದ ಸಂಸದೆ ಪ್ರಜ್ಞಾ ಸಿಂಗ್; ಆಕೆ ಸಿನಿಮಾ ನೋಡಿದ ಮರುದಿನವೇ ತನ್ನ ಮುಸ್ಲಿಂ ಪ್ರೇಮಿಯೊಂದಿಗೆ ಪರಾರಿ!- ವರದಿ

ಭೋಪಾಲ್‌; 19 ವರ್ಷದ ಹಿಂದೂ ಸಮುದಾಯದ ನರ್ಸಿಂಗ್ ವಿದ್ಯಾರ್ಥಿನಿ ತನ್ನ ನಿಗದಿಯಾಗಿದ್ದ ಮದುವೆಗೆ

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ; ಕರಾವಳಿ ಜಿಲ್ಲೆಗೆ ಚಂಡಮಾರುತದ ಭೀತಿ, ಬಿರುಗಾಳಿ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಉಡುಪಿ;ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದು, ಕರವಾಳಿ ಜಿಲ್ಲೆಗಳಿಗೆ ಚಂಡಮಾರುತದ ಭೀತಿ ಎದುರಾಗಿದೆ. ಅರಬ್ಬಿ

ಮಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ ತಡೆಗೆ “ಆ್ಯಂಟಿ ಕಮ್ಯುನಲ್‌ ವಿಂಗ್” ಸ್ಥಾಪನೆ; ಹೇಗಿರಲಿದೆ ಇದರ ರೂಪುರೇಷೆ? ಗೃಹಸಚಿವರು ಹೇಳಿದ್ದೇನು?

ಮಂಗಳೂರು:ನೈತಿಕ ಪೊಲೀಸ್ ಗಿರಿ ತಡೆಗೆ ಮಂಗಳೂರು ನಗರದಲ್ಲಿ ಆ್ಯಂಟಿ ಕಮ್ಯುನಲ್‌ ವಿಂಗ್ ಆರಂಭಿಸಲು

Developed by eAppsi.com