ಇನ್ಸ್ ಪೆಕ್ಟರ್ ಹುದ್ದೆಗೆ ರಾಜೀನಾಮೆ ಕೊಟ್ಟು ಬಿಜೆಪಿಯಿಂದ ಸ್ಪರ್ಧೆಗೆ ಮುಂದಾದ ಇನ್ಸ್ ಪೆಕ್ಟರ್

ಪೊಲೀಸ್‌ ಇನ್ಸ್‌ಪೆಕ್ಟರ್‌ ಹುದ್ದೆಗೆ ರಾಜೀನಾಮೆ ನೀಡಿ  ಮಹೇಂದ್ರ ನಾಯಕ್  ವಿಜಯಪುರದ ನಾಗಠಾಣ ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧಿಸಲು ಮುಂದಾಗಿದ್ದಾರೆ.

ವಿಜಯಪುರ;ಪೊಲೀಸ್‌ ಇನ್ಸ್‌ಪೆಕ್ಟರ್‌ ಹುದ್ದೆಗೆ ರಾಜೀನಾಮೆ ನೀಡಿ  ಮಹೇಂದ್ರ ನಾಯಕ್  ವಿಜಯಪುರದ ನಾಗಠಾಣ ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧಿಸಲು ಮುಂದಾಗಿದ್ದಾರೆ.

ಬಿಜೆಪಿ ಸೇರ್ಪಡೆಯಾಗಿ ಸ್ಪರ್ಧಿಸುವ ಉದ್ದೇಶದಿಂದ ಪೊಲೀಸ್ ಹುದ್ದೆಗೆ ಮಹೇಂದ್ರ ನಾಯಕ್ ರಾಜೀನಾಮೆ ನೀಡಿದ್ದಾರೆ.

ಬಾಗಲಕೋಟೆಯಲ್ಲಿ ಲೋಕಾಯುಕ್ತ ಸಿಪಿಐ ಆಗಿ ಮಹಿಂದ್ರ ನಾಯಕ್ ಕೆಲಸ ಮಾಡುತ್ತಿದ್ದರು.

ಇನ್ನು ನಾಗಠಾಣ ಕ್ಷೇತ್ರದಲ್ಲಿ ಸಚಿವ ಗೋವಿಂದ್ ಕಾರಜೋಳ ಪುತ್ರ ಗೋಪಾಲ ಕಾರಜೋಳ ಟಿಕೆಟ್ ಆಕಾಂಕ್ಷಿಯಾಗಿದ್ದು, ಪೈಪೋಟಿ ನಡೆಯುತ್ತಿದೆ.

ಟಾಪ್ ನ್ಯೂಸ್

ಲೇಡಿಸ್ ಹಾಸ್ಟೆಲ್ ಬಳಿ ತೆರಳಿ ಖಾಸಗಿ ಅಂಗ ಪ್ರದರ್ಶಿಸಿ ವಿಕೃತಿ ಮೆರೆದ ಆಟೋ ಚಾಲಕ; ಕೃತ್ಯವನ್ನು ಕಂಡು ಪೊಲೀಸರಿಗೆ‌ ಮಾಹಿತಿ ನೀಡಿದ ವಿದ್ಯಾರ್ಥಿನಿಯರು

ಲೇಡಿಸ್ ಹಾಸ್ಟೆಲ್ ಬಳಿ ತೆರಳಿ ಖಾಸಗಿ ಅಂಗ ಪ್ರದರ್ಶಿಸಿದ ಆಟೋ ಚಾಲಕ; ಕೃತ್ಯವನ್ನು

Developed by eAppsi.com