ಮಹಿಳೆಯನ್ನು ಪೊಲೀಸರು ರಸ್ತೆಯಲ್ಲಿ ಎಳೆದೊಯ್ದ ವಿಡಿಯೋ ವೈರಲ್..

ಉತ್ತರಪ್ರದೇಶ; ಪೊಲೀಸರು ದಿವ್ಯಾಂಗ ಮಹಿಳೆಯನ್ನು ಠಾಣೆಯ ಎದುರು ಎಳೆದೊಯ್ದಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಉತ್ತರಪ್ರದೇಶದ ಹರ್ದೋಯ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ.ಪೊಲೀಸರು ಆಕೆಯ ಮಾನಸಿಕ ಸ್ಥಿತಿ ಸರಿ ಇರಲಿಲ್ಲ ಎಂದು ಹೇಳಿದ್ದಾರೆ. ಪತಿಯ ಬಗ್ಗೆ ದೂರು ನೀಡಲು ಮಹಿಳೆ ಪೊಲೀಸ್ ಠಾಣೆಗೆ ಬಂದಿದ್ದಳು. ಆದರೆ ಅಲ್ಲಿ ಠಾಣೆಯ ಗೋಡೆಯನ್ನು ಹತ್ತಲು ಪ್ರಯತ್ನಿಸಿದ್ದಾಳೆ. ಇದನ್ನು ಗಮನಿಸಿದ ಮಹಿಳಾ ಪೊಲೀಸರು ಅವಳ ಬಳಿ ಹೋಗಿದ್ದಾರೆ. ಈ ವೇಳೆ ಆಕೆ ರಸ್ತೆಯಲ್ಲೇ ಕುಳಿತು ಪ್ರತಿಭಟನೆ ಪ್ರಾರಂಭಿಸಿದ್ದಾರೆ. ಆಗ … Read more

ಮಡಿಕೇರಿಯಲ್ಲಿ ಅಪಘಾತ; ಉಡುಪಿ ಮೂಲದ ಯುವಕ ಮೃತ್ಯು

ಮಡಿಕೇರಿ;ಹಾಲಿನ ಟ್ಯಾಂಕರ್ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ವಿದ್ಯಾರ್ಥಿ ಮೃತಪಟ್ಟ ಘಟನೆ ಕಾಟಕೇರಿ ಬಳಿ ನಡೆದಿರುವ ಬಗ್ಗೆ ವರದಿಯಾಗಿದೆ. ಉಡುಪಿ ಮೂಲದ ವಿಜೇಶ್ ಮೃತ ವಿದ್ಯಾರ್ಥಿ ಎಂದು ತಿಳಿದು ಬಂದಿದೆ. ಬುಧವಾರ ಸಂಜೆ ಉಡುಪಿಯಿಂದ ವಿಜೇಶ್ ಮತ್ತು ಶಿವಾನಂದ್ ಬೈಕ್‍ನಲ್ಲಿ ಮಡಿಕೇರಿ ಕಡೆಗೆ ತೆರಳುತ್ತಿದ್ದಾಗ ಕಾಟಕೇರಿ ಬಳಿ ಮಡಿಕೇರಿಯಿಂದ ಸುಳ್ಯ ಕಡೆಗೆ ತೆರಳುತ್ತಿದ್ದ ಹಾಲಿನ ಟ್ಯಾಂಕರ್ ಬೈಕ್ ಗೆ ಢಿಕ್ಕಿಯಾಗಿದೆ. ಘಟನೆಯಲ್ಲಿ ಬೈಕ್ ಸವಾರ ವಿಜೇಶ್ ಮೃತಪಟ್ಟಿದ್ದು, ಹಿಂಬದಿ ಸವಾರ ಶಿವಾನಂದ್ ಅವರಿಗೆ … Read more

ಮಲಯಾಳಂ ನಟಿ ಅಪರ್ಣಾ ನಾಯರ್ ಆತ್ಮಹತ್ಯೆ

ಖ್ಯಾತ ಮಲಯಾಳಂ ನಟಿ ಅಪರ್ಣಾ ನಾಯರ್ ಗುರುವಾರ ಸಂಜೆ ತಿರುವನಂತಪುರಂನಲ್ಲಿರುವ ತಮ್ಮ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚಲನಚಿತ್ರಗಳು ಮತ್ತು ಹಲವಾರು ಧಾರಾವಾಹಿಗಳಲ್ಲಿ ನಟಿಸಿರುವ 33 ವರ್ಷದ ನಟಿ ಅಪರ್ಣ ಅವರು ಪತಿ ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಗುರುವಾರ ಸಂಜೆ ತಮ್ಮ ನಿವಾಸದಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಅಪರ್ಣಾ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ನಟಿಯ ಆತ್ಮಹತ್ಯೆಗೆ ಏನು ಕಾರಣ ಎಂಬುದು ಇನ್ನೂ ತಿಳಿದುಬಂದಿಲ್ಲ.ಆದರೆ ನಟಿ ಅಪರ್ಣಾ ಅವರು … Read more

ಉಮ್ರಾ ಯಾತ್ರೆಯಿಂದ ವಾಪಾಸ್ಸಾದ ನಟಿ ರಾಖಿ ಸಾವಂತ್

ನಟಿ ರಾಖಿ ಸಾವಂತ್ ಉಮ್ರಾ ಯಾತ್ರೆಗೆ ತೆರಳಿದ್ದು,ಅವರು ಮೆಕ್ಕಾದಿಂದ ಗುರುವಾರ ಮುಂಬೈಗೆ ಮರಳಿದ್ದು ವಿಮಾನ ನಿಲ್ದಾಣದಲ್ಲಿ ಅಭಿಮಾನಿಗಳು ಅವರಿಗೆ ಸ್ವಾಗತವನ್ನು ಮಾಡಿದ್ದಾರೆ. ಮಾಜಿ ಬಿಗ್ ಬಾಸ್ ಸ್ಪರ್ಧಿ ರಾಖಿ ಸಾವಂತ್ ಸೌದಿ ಅರೇಬಿಯಾಕ್ಕೆ ಕೆಲವು ಸ್ನೇಹಿತರೊಂದಿಗೆ ಯಾತ್ರೆಗೆ ತೆರಳಿದ್ದರು. ವಿಮಾನ ನಿಲ್ದಾಣದಿಂದ ಹೊರ ಬರುತ್ತಿದ್ದಂತೆ, ಸುತ್ತಲೂ ನೆರೆದಿದ್ದವರಿಗೆ ಫೋಟೋಗ್ರಾಫರ್ ಗಳಿಗೆ “ರಾಖಿ ಅಲ್ಲ, ನನ್ನನ್ನು ಫಾತಿಮಾ ಎಂದು ಕರೆಯಿರಿ (ರಾಖಿ ನಹಿ, ಫಾತಿಮಾ ಬೋಲೋ)” ಎಂದು ಹೇಳಿದರು. ಆ ಬಳಿಕ ಛಾಯಾಗ್ರಾಹಕರು ಫಾತಿಮಾ ಫಾತಿಮಾ.. ಎಂದು ಕರೆಯಲು … Read more

ಚೆನ್ನೈ; ಕ್ಯಾನ್ಸರ್ ನಿಂದ ಬಳಲುತ್ತಿದ್ದ ಖ್ಯಾತ ನಟಿ ನಿಧನ

ಚೆನ್ನೈ;ಖ್ಯಾತ ತಮಿಳು ನಟಿ ಸಿಂಧು ಅವರು ಚೆನ್ನೈನ ವಲಸರವಕ್ಕಂನಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. 44 ವರ್ಷದ ಸಿಂಧು ಸ್ತನ ಕ್ಯಾನ್ಸರ್ ಜೊತೆ ಸುದೀರ್ಘ ಹೋರಾಡಿದ ಬಳಿಕ ಅವರು ಇಂದು ಬೆಳಗ್ಗೆ 2:15 ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ. 2020ರಲ್ಲಿ ನಟಿಗೆ ಸ್ತನ ಕ್ಯಾನ್ಸರ್​ ಕಾಣಿಸಿಕೊಂಡಿಕೊಂಡಿತ್ತು. ಬಾಲ ಕಲಾವಿದೆಯಾಗಿ ಬಣ್ಣದ ಲೋಕಕ್ಕೆ ಕಾಲಿಟ್ಟಿದ್ದ ಸಿಂಧು, ‘ಅಂಗಡಿ ತೇರು’ ಚಿತ್ರದ ಮೂಲಕ ಹೆಚ್ಚು ಗಮನ ಸೆಳೆದಿದ್ದರು.ಅವರಿಗೆ ಕ್ಯಾನ್ಸರ್ ತಗುಲಿದ ಬಳಿಕ ಬಣ್ಣದ ಲೋಕದಿಂದ ದೂರವಾಗಿದ್ದರು.

ಹಾಸ್ಯ ಚಕ್ರವರ್ತಿ ಚಾರ್ಲಿ ಚಾಪ್ಲಿನ್‌ ಪುತ್ರಿ ಜೋಸೆಫಿನ್‌ ಚಾಪ್ಲಿನ್‌ ನಿಧನ

ಹಾಲಿವುಡ್‌ ದಂತಕಥೆ, ಹಾಸ್ಯ ಚಕ್ರವರ್ತಿ ಚಾರ್ಲಿ ಚಾಪ್ಲಿನ್‌ ಪುತ್ರಿ ನಟಿ ಜೋಸೆಫಿನ್‌ ಚಾಪ್ಲಿನ್‌ ನಿಧನ ಹೊಂದಿರುವುದಾಗಿ ಅಮೆರಿಕ ಮೂಲದ ವೆರೈಟಿ ಡಾಟ್‌ ಕಾಮ್‌ ವರದಿ ಮಾಡಿದೆ ಚಾಪ್ಲಿನ್‌ ಕುಟುಂಬ ಹೊರಡಿಸಿರುವ ಪ್ರಕಟಣೆ ಪ್ರಕಾರ, ಜೋಸೆಫಿನ್‌ ಚಾಪ್ಲಿನ್‌(77) ಜುಲೈ 13ರಂದು ಪ್ಯಾರೀಸ್‌ ನಲ್ಲಿ ಕೊನೆಯುಸಿರೆಳೆದಿರುವುದಾಗಿ ತಿಳಿಸಿದೆ. 1949ರ ಮಾರ್ಚ್‌ 28ರಂದು ಜೋಸೆಫಿನ್‌ ಕ್ಯಾಲಿಫೋರ್ನಿಯಾದ ಮೋನಿಕಾದಲ್ಲಿ ಜನಿಸಿದ್ದರು. ಜೋಸೆಫಿನ್‌, ಚಾರ್ಲಿ ಚಾಪ್ಲಿನ್‌ ಮತ್ತು ಊನಾ ಓನೀಲ್‌ ಗೆ ಜನಿಸಿದ ಎಂಟು ಮಕ್ಕಳಲ್ಲಿ ಮೂರನೇಯವರಾಗಿದ್ದಾರೆ. ಜೋಸೆಫಿನ್‌ ಚಿಕ್ಕ ವಯಸ್ಸಿನಲ್ಲಿಯೇ ನಟನೆ ಆರಂಭಿಸಿದ್ದರು. … Read more

ಕರಾವಳಿಯ ಸೌಜನ್ಯ ಸ್ಟೋರಿ ಆಧಾರಿತ ಚಲನಚಿತ್ರ; ತೆರೆ ಮೇಲೆ ‘ಸ್ಟೋರಿ ಆಫ್ ಸೌಜನ್ಯ’!

ಕರಾವಳಿಯ ಸೌಜನ್ಯ ಸ್ಟೋರಿ ಆಧರಿಸಿ ಸಿನಿಮಾ ಮಾಡಲಾಗುತ್ತಿದೆ ಎನ್ನಲಾಗಿದೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ‘ಸ್ಟೋರಿ ಆಫ್ ಸೌಜನ್ಯ’ ಟೈಟಲ್ ನೋಂದಣಿ ಆಗಿದೆ. ಜಿಕೆ ವೆಂಚರ್ಸ್ ಈ ಟೈಟಲ್ ನೋಂದಣಿ ಮಾಡಿಸಿದ್ದು, ವಿ. ಲವ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ ಎನ್ನಲಾಗಿದೆ. ಇನ್ನು ಈ ಚಿತ್ರ ಸಾಮಾಜಿಕ ಕಳಕಳಿಯನ್ನು ಹೊಂದಿರುವ ಕಥಾಹಂದವನ್ನು ಒಳಗೊಂಡಿದೆ. ಈ ಚಿತ್ರ ಕನ್ನಡದಲ್ಲಿ ಮಾತ್ರ ಬರಲಿದೆ ಎನ್ನಲಾಗಿದೆ. ಉಜಿರೆ ಎಸ್.ಡಿ.ಎಂ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಕೇಸ್ 2012ರಲ್ಲಿ … Read more

ಕತ್ರಿನಾ ಕೈಫ್ ಗೆ ಮನೆದೇವರಾಗಿ ಪೂಜಿಸುವ ದಂಪತಿ!

ನವದೆಹಲಿ;ಧನಿ ಫೋಗಟ್‌ನ ಚಾರ್ಕಿ ದಾದ್ರಿ ಗ್ರಾಮದ ಬಂಟು ಮತ್ತು ಅವರ ಪತ್ನಿ ಸಂತೋಷ್, ನಟಿ ಕತ್ರಿನಾ ಕೈಫ್‌ಗೆ ದೇವರಂತೆ ಪೂಜೆ ಸಲ್ಲಿಸುತ್ತಾರೆ. ಕತ್ರಿನಾ ಕೈಫ್ ಅವರಿಗೆ ಹುಟ್ಟುಹಬ್ಬದಂದು ಅವರು ಕೇಕ್ ಕತ್ತರಿಸಿ ಲಡ್ಡು ವಿತರಿಸುತ್ತಾರೆ.ಕಳೆದ ಹತ್ತು ವರ್ಷಗಳಿಂದ ಈ ದಂಪತಿ ಕೈಫ್ ಅವರನ್ನು ಪೂಜಿಸುತ್ತಿದ್ದಾರೆ. ಅವರ ಏಕೈಕ ಕನಸು? ಕತ್ರಿನಾ ಕೈಫ್ ಅವರನ್ನು ಭೇಟಿ ಮಾಡುವುದಾಗಿದೆ. ದಂಪತಿಗಳ ಮನೆಯ ಹೊರಭಾಗ ಮತ್ತು ಒಳಭಾಗದಲ್ಲಿ ಕತ್ರಿನಾ ಕೈಫ್ ಫೋಟೋಗಳೇ ತುಂಬಿಕೊಂಡಿವೆ. ಗ್ರಾಮಸ್ಥರಿಗೆ ಕೈಫ್ ಮೇಲಿನ ವ್ಯಾಮೋಹದ ಪರಿಣಾಮವಾಗಿ, ಸಂತೋಷ್ … Read more

ಯುವಕನ ಜೊತೆ ಅಸಭ್ಯವಾಗಿ ವರ್ತಿಸಿದ ನಟಿ; ಲೈಂಗಿಕ ದೌರ್ಜನ್ಯದ ಕೇಸ್ ಹಾಕಿ ಎಂದ ನೆಟ್ಟಿಗರು

ಬಿಗ್​ಬಾಸ್​ನ ಮಾಜಿ ಸ್ಪರ್ಧಿ ಶೆರ್ಲಿನ್​ ಚೋಪ್ರಾ ಮುಂಬೈ ವಿಮಾನ ನಿಲ್ದಾಣದಲ್ಲಿ ಯುವಕನೋರ್ವನ ಜೊತೆ ಅಸಭ್ಯವಾಗಿ ವರ್ತಿಸಿದ ವಿಡಿಯೋ ವೈರಲ್ ಆಗಿದೆ.ಇದರ ಬೆನ್ನಲ್ಲೇ ಶೆರ್ಲಿನ್ ವಿರುದ್ಧ ಕ್ರಮಕ್ಕೆ ನೆಟ್ಟಿಗರು ಆಗ್ರಹಿಸಿದ್ದಾರೆ. ಶೆರ್ಲಿನ್ ಒಬ್ಬ ಯುವಕನನ್ನು ಎಳೆದುಕೊಂಡು ಅಸಭ್ಯವಾಗಿ ವರ್ತಿಸಿ ಆತನ ಜೊತೆಯಲ್ಲಿ ಡ್ಯಾನ್ಸ್ ಗೆ ಯತ್ನಿಸಿರುವುದು ವಿಡಿಯೋದಲ್ಲಿ ಕಂಡು ಬಂದಿದೆ.ಈ ವೇಳೆ ಯುವಕ ನಾಚಿಕೆಪಟ್ಟು ಅದನ್ನು ವಿರೋಧಿಸಲು ಪ್ರಯತ್ನಿಸುತ್ತಾನೆ. ಆದರೂ ಶೆರ್ಲಿನ್ ಅವನನ್ನು ತನ್ನ ಹತ್ತಿರಕ್ಕೆ ಎಳೆದಿದ್ದಾರೆ. ಕೆಲವು ಟ್ವಿಟ್ಟರ್ ಬಳಕೆದಾರರು ಈ ವೀಡಿಯೊವನ್ನು ಹಂಚಿಕೊಂಡಿದ್ದು,ಶೆರ್ಲಿನ್​ ವಿರುದ್ಧ ಲೈಂಗಿಕ … Read more

ಶಾರುಕ್ ಖಾನ್ ಗೆ ಶೂಟಿಂಗ್ ವೇಳೆ ಗಂಭೀರ ಗಾಯ; ಅಮೆರಿಕಾದಲ್ಲಿ ಶಸ್ತ್ರಚಿಕಿತ್ಸೆ

ನವದೆಹಲಿ;ಬಾಲಿವುಡ್ ಸ್ಟಾರ್ ಶಾರುಖ್ ಖಾನ್‌ಗೆ ಶೂಟಿಂಗ್ ವೇಳೆ ಗಾಯಗಳಾಗಿದ್ದು ಅಮೆರಿಕಾದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶಾರುಖ್ ಖಾನ್ ಮೂಗಿಗೆ ಗಾಯವಾಗಿದ್ದು ಶಸ್ತ್ರ ಚಿಕಿತ್ಸೆ ಮಾಡಲಾಗಿದೆ. ಶಾರುಖ್ ಖಾನ್ ಅಮೆರಿಕಾದ ಲಾಸ್ ಏಂಜಲೀಸ್‌ನಲ್ಲಿ ಶೂಟಿಂಗ್‌ನಲ್ಲಿ ಇದ್ದಾಗ ಘಟನೆ ನಡೆದಿದೆ. ತಕ್ಷಣ ಅವರನ್ನು ಲಾಸ್ ಏಂಜಲೀಸ್‌ನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ತೀವ್ರ ರಕ್ತಸ್ರಾವ ಆಗುತ್ತಿದ್ದ ಕಾರಣ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದಾರೆ. ಶಾರುಖ್ ಸದ್ಯ ಆರೋಗ್ಯವಾಗಿದ್ದಾರೆ ಅಭಿಮಾನಿಗಳು ಆತಂಕ ಪಡಬೇಕಾಗಿಲ್ಲ ಎಂದು ಮೂಲಗಳು ಮಾಹಿತಿ ನೀಡಿದೆ ಎಂದು ಆಂಗ್ಲ ಮಾಧ್ಯಮಗಳು ವರದಿ … Read more