ಕರಾವಳಿ
ಕಾಸರಗೋಡು; ತಾಯಿಯ ಎದೆ ಹಾಲು ಕುಡಿಯುವಾಗ ಉಸಿರು ಗಟ್ಟಿ ಮಗು ಮೃತ್ಯು
ಕುಂಬಳೆ: ತಾಯಿಯ ಎದೆ ಹಾಲು ಕುಡಿಯುವಾಗ ಉಸಿರುಗಟ್ಟಿ ಮೂರು ತಿಂಗಳು ಪ್ರಾಯದ ಮಗು
ಕೈಕಂಬ ಬಸ್ ಪಲ್ಟಿ; 20ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯ
ಕೈಕಂಬ:ಪೊಳಲಿ ದ್ವಾರದ ಬಳಿ ಖಾಸಗಿ ಬಸ್ವೊಂದು ಪಲ್ಟಿಯಾಗಿ ಹಲವು ಪ್ರಯಾಣಿಕರು ಗಾಯಗೊಂಡಿರುವ ಘಟನೆ
ಬಂಟ್ವಾಳ: ಬೈಕ್ ಸ್ಕಿಡ್ ಆಗಿ ರಸ್ತೆಗೆ ಬಿದ್ದ ಯುವಕನ ಮೇಲೆ ಹರಿದ ಲಾರಿ:ಯುವಕ ಮೃತ್ಯು
ಬಂಟ್ವಾಳ: ಬೈಕ್ ಸ್ಕಿಡ್ ಆಗಿ ರಸ್ತೆಗೆ ಬಿದ್ದ ವೇಳೆ ಲಾರಿ ಹರಿದು ಯುವಕನೋರ್ವ
ಮೂಡಬಿದ್ರೆ: ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ
ಮೂಡಬಿದ್ರೆ: ಹಾಸ್ಟೆಲ್ ನ ಬಾತ್ರೂಂನಲ್ಲಿ ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ
ಉಳ್ಳಾಲ; ಯುವಕನೋರ್ವ ಜ್ವರದಿಂದ ಮೃತ್ಯು
ಮಂಗಳೂರು: ಯುವಕನೋರ್ವ ಜ್ವರದಿಂದ ಮೃತಪಟ್ಟ ಘಟನೆ ಉಳ್ಳಾಲದಲ್ಲಿ ನಡೆದಿದೆ. ಉಳ್ಳಾಲದ ನ್ಯೂಪಡ್ಪು ನಿವಾಸಿ
ಪುತ್ತೂರು; ಆಸ್ಪತ್ರೆಯಲ್ಲಿ ಹಾಕಿದ್ದ ವಿವಾದಾತ್ಮಕ ಸೂಚನಾ ಫಲಕ ತೆರವು
ಪುತ್ತೂರು: ಪುತ್ತೂರು ತಾಲೂಕು ಆಸ್ಪತ್ರೆಯಲ್ಲಿದ್ದ ಬುರ್ಖಾ ತೆಗೆದು ಒಳಗೆ ಬನ್ನಿ ಎಂಬ ಸೂಚನಾ
ಉಳ್ಳಾಲ; ಸಮುದ್ರಪಾಲಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ
ಮಂಗಳೂರು: ಸೋಮೇಶ್ವರ ಕಡಲತೀರಕ್ಕೆ ತೆರಳಿದ್ದ ಇಬ್ಬರು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಸುಮುದ್ರದಲ್ಲಿ ಮುಳುಗಿ
ಕಳೆದ 3 ತಿಂಗಳಲ್ಲಿ 242 ಭ್ರೂಣ ಹತ್ಯೆ; ವೈದ್ಯರು, ಆಸ್ಪತ್ರೆಗಳು ಶಾಮೀಲು!
ಬೆಂಗಳೂರು;ಕಳೆದ 3 ತಿಂಗಳ ಅವಧಿಯಲ್ಲಿ ಸುಮಾರು 242 ಭ್ರೂಣ ಹತ್ಯೆ ನಡೆದಿದೆ ಹಾಗೂ
ಮಂಗಳೂರು: ಅನೈತಿಕ ಪೊಲೀಸ್ ಗಿರಿ; ಇಬ್ಬರು ವಶಕ್ಕೆ
ಮಂಗಳೂರು: ಒಂದೇ ಮಳಿಗೆಯಲ್ಲಿ ಕೆಲಸ ಮಾಡುತ್ತಿದ್ದ ಭಿನ್ನ ಕೋಮಿನ ಯುವಕ-ಯುವತಿ ಕೆಲಸ ಬಿಟ್ಟು
ಕಾಸರಗೋಡು; ನದಿಗೆ ಹಾರಿ ವ್ಯಾಪಾರಿ ಆತ್ಮಹತ್ಯೆ
-ಹಸೈನಾರ್ ಆತ್ಮಹತ್ಯೆ ಮಾಡಿಕೊಂಡವರು ಕಾಸರಗೋಡು: ಚಂದ್ರಗಿರಿ ಸೇತುವೆಯಿಂದ ನದಿಗೆ ಹಾರಿ ವ್ಯಾಪಾರಿಯೋರ್ವರು ಆತ್ಮಹತ್ಯೆ
ಸುರತ್ಕಲ್; ಅಪಘಾತದ ಗಾಯಾಳು ಬಾಲಕ ಮೃತ್ಯು; ವೈದ್ಯರ ನಿರ್ಲಕ್ಷ್ಯ ಆರೋಪ
ಸುರತ್ಕಲ್:ರಸ್ತೆ ಅಪಘಾತದ ಗಾಯಾಳು ಬಾಲಕ ಮೃತಪಟ್ಟ ಘಟನೆ ಸುರತ್ಕಲ್ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದ್ದು,
ನೇಜಾರಿನಲ್ಲಿ ತಾಯಿ ಮಕ್ಕಳ ಕೊಲೆ ಪ್ರಕರಣ; ಆರೋಪಿಗೆ ನ್ಯಾಯಾಂಗ ಬಂಧನ
ಉಡುಪಿ :ನೇಜಾರುವಿನಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ಆರೋಪಿ
ನೇಜಾರು; ಕೊಲೆಗೀಡಾದ ತಾಯಿ ಮಕ್ಕಳ ಅಂತ್ಯಕ್ರಿಯೆ; ಶೋಕದಲ್ಲಿ ಮುಳುಗಿದ ಜನ
ಉಡುಪಿ: ನೇಜಾರು ತೃಪ್ತಿ ಲೇಔಟ್ನಲ್ಲಿ ಕೊಲೆಗೀಡಾದ ತಾಯಿ ಮತ್ತು ಮೂವರು ಮಕ್ಕಳ ಅಂತ್ಯಕ್ರಿಯೆಯು
ಬೆಳ್ತಂಗಡಿ; ಆಂಬ್ಯುಲೆನ್ಸ್ ನಲ್ಲಿ ಗೆಳೆಯರ ಜೊತೆ ಪ್ರವಾಸ ಬಂದ ಯುವಕ
ಬೆಳ್ತಂಗಡಿ: ಆ್ಯಂಬುಲೆನ್ಸ್ ನಲ್ಲಿ ವ್ಯಕ್ತಿಯೋರ್ವ ಗೆಳೆಯರ ಜೊತೆ ಪ್ರವಾಸಕ್ಕೆ ಬಂದು ಸಿಕ್ಕಿ ಹಾಕಿಕೊಂಡ
BIG NEWS ಉಡುಪಿಯಲ್ಲಿ ಮನೆಗೆ ನುಗ್ಗಿ ನಾಲ್ವರ ಬರ್ಬರ ಕೊಲೆ; ಜಿಲ್ಲೆಯನ್ನು ಬೆಚ್ಚಿಬೀಳಿಸಿದ ಸುದ್ದಿ
-ಹಸೀನಾ, ಅಫ್ನಾನ್, ಅಯ್ನಾಝ್, ಅಸೀಮ್ ಮೃತರು. ಒಂದೇ ಮನೆಯಲ್ಲಿ ನಾಲ್ವರನ್ನು ಕೊಲೆ ಮಾಡಿರುವ
ಪೇಸ್ಟ್ ಎಂದು ಭಾವಿಸಿ ಇಲಿ ಪಾಷಾಣದಿಂದ ಹಲ್ಲುಜ್ಜಿದ ವ್ಯಕ್ತಿ ಸಾವು
ಪೇಸ್ಟ್ ಎಂದು ಭಾವಿಸಿ ಟ್ಯೂಬ್ನಲ್ಲಿದ್ದ ಇಲಿ ಪಾಷಾಣದಿಂದ ಹಲ್ಲುಜ್ಜಿ ಅಸ್ವಸ್ಥರಾಗಿ ವ್ಯಕ್ತಿಯೋರ್ವರು ಚಿಕಿತ್ಸೆ
ಉಪ್ಪಿನಂಗಡಿ; ಕಾಲೇಜು ವಿದ್ಯಾರ್ಥಿ ಹೃದಯಾಘಾತದಿಂದ ಮೃತ್ಯು
ಉಪ್ಪಿನಂಗಡಿ: ಕಾಲೇಜು ವಿದ್ಯಾರ್ಥಿಯೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ನೆಲ್ಯಾಡಿ ಸಮೀಪದ ಕೌಕ್ರಾಡಿ ಗ್ರಾಮದ
ಪುತ್ತೂರು; ಯುವಕನನ್ನು ಬರ್ಬರವಾಗಿ ಕೊಲೆ
ಪುತ್ತೂರು;ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗರನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ
ಬೆಳ್ತಂಗಡಿ; ಮಹಿಳೆಯ ಮೃತದೇಹ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್
ಬೆಳ್ತಂಗಡಿ: ವಿವಾಹಿತ ಮಹಿಳೆಯ ಮೃತದೇಹ ಬಾವಿಯಲ್ಲಿ ಪತ್ತೆ ಪ್ರಕರಣದಲ್ಲಿ ಬೆಳವಣಿಗೆ ನಡೆದಿದ್ದು, ಘಟನೆಗೆ
ಪಡುಬಿದ್ರೆ; ಬೈಕ್ ಅಪಘಾತ; ಯುವಕ ಮೃತ್ಯು
ಪಡುಬಿದ್ರೆ: ಬೈಕ್ ಸವಾರನ ಮೇಲೆ ಟ್ಯಾಂಕರ್ ಹರಿದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ