ಕರಾವಳಿ

ಸುಳ್ಯ; ಅರಂತೋಡಿನಲ್ಲಿ ಭೀಕರ ಅಪಘಾತ, ಯುವಕ ಮೃತ್ಯು
ಸುಳ್ಯ:ಕಾರು ಮತ್ತು ಸ್ಕೂಟರ್ ಮಧ್ಯೆ ಅಪಘಾತ ನಡೆದು ಸ್ಕೂಟಿ ಸವಾರ ಮೃತಪಟ್ಟಿರುವ ಘಟನೆ

ಬಿಸಿರೋಡು;SSLC ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದ ಷಹಝಾದ್ ಮುಸ್ತಫಾ
ಬಿಸಿರೋಡು; ಎಸ್ ಎಸ್ ಎಲ್ ಸಿ 2022- 23ನೇ ಸಾಲಿನ ವಾರ್ಷಿಕ ಪರೀಕ್ಷೆಯ


ಬೆಂಗಳೂರಿನಲ್ಲಿ ನಡೆದ ಅಪಘಾತದಲ್ಲಿ ಸುಳ್ಯದ ಯುವಕ ಮೃತ್ಯು
ಸುಳ್ಯ;ಕಾರು & ಬೈಕ್ ನಡುವೆ ನಡೆದ ಅಪಘಾತದಲ್ಲಿ ಸುಳ್ಯದ ಯುವಕ ಮೃತಪಟ್ಟ ಘಟನೆ

ಬಂಟ್ವಾಳ; ಮಹಡಿ ಮೇಲಿನಿಂದ ಬಿದ್ದು ಯುವಕ ಮೃತ್ಯು
ಬಂಟ್ವಾಳ;ಯುವಕನೋರ್ವ ಮಹಡಿ ಮೇಲಿನಿಂದ ಆಕಸ್ಮಿಕವಾಗಿ ಬಿದ್ದು ಮೃತಪಟ್ಟ ಘಟನೆ ಬಂಟ್ವಾಳ ಮಾಡಮೆ ಎಂಬಲ್ಲಿ

ಬಂಟ್ವಾಳ; ಗೋ ಸಾಗಾಟದ ವೇಳೆ ಪೊಲೀಸ್ ಕಾರ್ಯಾಚರಣೆ, ಓರ್ವನ ಬಂಧನ
ಬಂಟ್ವಾಳ:ಅಕ್ರಮವಾಗಿ ಗೋಸಾಗಾಟ ತಡೆದ ಪೊಲೀಸರು ಆರೋಪಿಗೆ ಬಂಧಿಸಿ ಜಾನುವಾರುಗಳನ್ನು ರಕ್ಷಿಸಿದ್ದಾರೆ. ಕಾರಾಜೆಯ ಪ್ರದೀಪ್

ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಗಂಭೀರವಾಗಿದ್ದ ಸುಳ್ಯದ ಯುವಕ ಮೃತ್ಯು
ಸುಳ್ಯ;ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಯುವಕ ಚಿಕಿತ್ಸೆ ಫಲಿಸದೆ

ಪಡುಬಿದ್ರೆ; ಒಂದೇ ದಿನ ಮನೆಯಲ್ಲಿ ತಂದೆ- ಮಗ ಸಾವು; ಅಪರೂಪದ ಘಟನೆ
ಉಡುಪಿ;ಒಂದೇ ದಿನ ಒಂದೇ ಮನೆಯಲ್ಲಿ ತಂದೆ ಮತ್ತು ಮಗ ಮೃತಪಟ್ಟ ಘಟನೆ ನಡೆದಿದೆ.

ಸುಳ್ಯ; ಬಾಲಕಿಗೆ ಲೈಂಗಿಕ ಕಿರುಕುಳ, ಆರೋಪಿ ವಿರುದ್ಧ ಪೋಕ್ಸೋ ಕೇಸ್ ದಾಖಲು
ಸುಳ್ಯ;ಬಾಲಕಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ. ಎಡಮಂಗಲ ಗ್ರಾಮದ

ಕಾರ್ಕಳ; ಬಾವಿಗೆ ಇಳಿದು ಮೇಲೆ ಬರಲಾಗದೆ ಕಂಗಾಲಾದ ಯುವಕ, ಅಗ್ನಿ ಶಾಮಕದಳದಿಂದ ರಕ್ಷಣೆ
ಕಾರ್ಕಳ;ಬಾವಿ ಸ್ವಚ್ಚಗೊಳಿಸಲೆಂದು ಬಾವಿಗೆ ಇಳಿದು ಮೇಲೆ ಬರಲಾಗದೆ ಕಂಗಾಲಾಗಿದ್ದ ಯುವಕನೊಬ್ಬನನ್ನು ಅಗ್ನಿಶಾಮಕ ದಳವು

ಬಂಟ್ವಾಳ; ಸ್ಕೂಟರ್ ಗೆ KSRTC ಬಸ್ ಡಿಕ್ಕಿ, ಸ್ಕೂಟರ್ ಸವಾರ ಸ್ಥಳದಲ್ಲೇ ಮೃತ್ಯು
ಬಂಟ್ವಾಳ:ಕೆಎಸ್ಆರ್ಟಿಸಿ ಬಸ್ ಸ್ಕೂಟರ್ ಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ

ಉಳ್ಳಾಲ; ಸಿಎಂ ಭೇಟಿ ವೇಳೆ ಬಂದೋಬಸ್ತ್ ಕರ್ತವ್ಯದಲ್ಲಿದ್ದ ಪೊಲೀಸ್ ಪೇದೆಗೆ ಟೆಂಪೋ ಢಿಕ್ಕಿ, ಸ್ಥಿತಿ ಗಂಭೀರ
ಉಳ್ಳಾಲ:ಸಿಎಂ ಬಂದೋಬಸ್ತ್ ಕರ್ತವ್ಯದಲ್ಲಿದ್ದ ಪೊಲೀಸ್ ಪೇದೆಗೆ ಟೆಂಪೋ ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡಿರುವ

ಪುತ್ತೂರು; ಬಾವಿಗೆ ಹಾರಿ ವಿವಾಹಿತ ಮಹಿಳೆ ಆತ್ಮಹತ್ಯೆ
ಪುತ್ತೂರು;ವಿವಾಹಿತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಟ್ಟಂಪಾಡಿ ಗುಮ್ಮಟಗದ್ದೆ ಎಂಬಲ್ಲಿ

ಮಂಗಳೂರು; ಬಸ್ ಸೀಟಿನಿಂದ ಬಿದ್ದು ಮಹಿಳೆಗೆ ಗಂಭೀರ ಗಾಯ
ಮಂಗಳೂರು:ಹಂಪ್ಸ್ ನಲ್ಲಿ ಬಸ್ ದಿಡೀರ್ ಬ್ರೇಕ್ ಹಾಕಿದ ಕಾರಣ ಬಸ್ನ ಹಿಂಬದಿ ಸೀಟಿನಲ್ಲಿ

ಮಂಗಳೂರು; ಗಾಂಜಾ ಮಾರಾಟಕ್ಕೆ ಯತ್ನಿಸುವಾಗ ಪೊಲೀಸರ ಕೈಗೆ ಸಿಕ್ಕಿಬಿದ್ದ ಯುವಕ
ಮಂಗಳೂರು:ಗಾಂಜಾ ಮಾರಾಟಕ್ಕೆ ಯತ್ನಿಸಿದ ಆರೋಪದ ಮೇಲೆ ಯುವಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಮಲ್ಪೆ ನಿವಾಸಿ

ಬಂಟ್ವಾಳ ತಾಲೂಕು ಮಹಿಳಾ ಕಾಂಗ್ರೆಸ್ನ ಉಪಾಧ್ಯಕ್ಷರಾಗಿ ಸೌಮ್ಯ ಆಯ್ಕೆ
ಬಂಟ್ವಾಳ;ಇಂದು ಬಂಟ್ವಾಳದ ಸ್ಪರ್ಶ ಕಲಾಮಂದಿರದಲ್ಲಿ ಕಾಂಗ್ರೆಸ್ ನ ಐಕ್ಯತಾ ಸಮಾವೇಶ ನಡೆದಿದ್ದು, ಸಮಾವೇಶ

ಮಂಗಳೂರಿನ ಕಾಲೇಜೊಂದರ ವಿದ್ಯಾರ್ಥಿ ಪಾಲ್ಸ್ ನಲ್ಲಿ ಮುಳುಗಿ ನಾಪತ್ತೆ, ಸ್ಥಳದಲ್ಲಿ ಮುಂದುವರಿದ ಹುಡುಕಾಟ
ಕುಂದಾಪುರ:ಕೊಸಳ್ಳಿ ಪಾಲ್ಸ್ ನಲ್ಲಿ ಕಾಲೇಜು ವಿದ್ಯಾರ್ಥಿಯೋರ್ವ ನಾಪತ್ತೆಯಾದ ಘಟನೆ ಬೈಂದೂರು ತಾಲೂಕಿನ ಯಡ್ತರೆ

ಪುತ್ತೂರು; ರೈಲ್ವೇ ಟ್ರ್ಯಾಕ್ ನಲ್ಲಿ ಯುವಕನ ಮೃತದೇಹ ಪತ್ತೆ
ಪುತ್ತೂರು; ರೈಲ್ವೇ ಟ್ರ್ಯಾಕ್ ನಲ್ಲಿ ಯುವಕನ ಮೃತದೇಹ ಪತ್ತೆ ಪುತ್ತೂರು; ಕೆ.ಎಸ್.ಆರ್.ಟಿ.ಸಿ. ಬಸ್

ಮಂಗಳೂರು;ಪತಿಯ ಜೊತೆ ತೆರಳುತ್ತಿದ್ದಾಗ ದ್ವಿಚಕ್ರ ವಾಹನದಿಂದ ಬಿದ್ದು ಮಹಿಳೆ ಮೃತ್ಯು
ಮಂಗಳೂರು:ದ್ವಿಚಕ್ರವಾಹನದಿಂದ ಮಹಿಳೆಯೋರ್ವರು ಬಿದ್ದು ಮೃತಪಟ್ಟ ಘಟನೆ ಕಟೀಲು ಸಮೀಪದ ಕಲ್ಲಕುಮೇರು ಬಳಿ ನಡೆದಿದೆ.

ಮಂಗಳೂರು; ಜಾನುವಾರು ಕಳ್ಳತನ ಆರೋಪ, ಇಬ್ಬರ ಬಂಧನ
ಮಂಗಳೂರು:ಗೋಕಳ್ಳತನದ ಆರೋಪದಲ್ಲಿ ಇಬ್ಬರನ್ನು ಬಂಧಿಸಿರುವ ಘಟನೆ ಕಾವೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.