ಕರಾವಳಿ

ಸುರತ್ಕಲ್: ಭೀಕರ ಅಪಘಾತ, ಓರ್ವ ಮೃತ್ಯು
ಸುರತ್ಕಲ್: ರಸ್ತೆ ಬದಿ ನಿಲ್ಲಿಸಿದ್ದ ಟಿಪ್ಪರ್ ಗೆ ಕಾರು ಢಿಕ್ಕಿ ಹೊಡೆದ ಪರಿಣಾಮ

ವಿಟ್ಲ; ಬಾಲಕಿಗೆ ಕಿರುಕುಳ, ಪ್ರಕರಣ ದಾಖಲು
ವಿಟ್ಲ; ಶಾಲಾ ಬಾಲಕಿಗೆ ಹಿಂಬಾಲಿಸಿ ಕಿರುಕುಳ ನೀಡಿದ ಆರೋಪದಲ್ಲಿ ಯುವಕನೋರ್ವನ ವಿರುದ್ದ ವಿಟ್ಲ

ಉಳ್ಳಾಲ; ಸ್ಕೂಟರ್ ನಿಂದ ಬಿದ್ದು ಮಹಿಳೆ ಮೃತ್ಯು
ಉಳ್ಳಾಲ: ಸ್ಕೂಟರ್ ನಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ

ಬಂಟ್ವಾಳ; 4 ವರ್ಷದ ಬಾಲಕಿ ಮೃತ್ಯು
ಬಂಟ್ವಾಳ: ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ ಪುಟ್ಟ ಬಾಲಕಿ ಮೃತಪಟ್ಟಿರುವ ಘಟನೆ ನಡೆದಿದೆ.

ಬಂಟ್ವಾಳ; ರಿಕ್ಷಾ ಅಪಘಾತ, ಓರ್ವ ಮೃತ್ಯು
ಬಂಟ್ವಾಳ: ಕಾರು ಮತ್ತು ರಿಕ್ಷಾ ಢಿಕ್ಕಿಯಾಗಿ ರಿಕ್ಷಾ ಚಾಲಕ ಮೃತಪಟ್ಟ ಘಟನೆ ವಗ್ಗ

ಬೆಳ್ತಂಗಡಿ; ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಮೃತ್ಯು
ಬೆಳ್ತಂಗಡಿ: ವಿಷ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವಕ ಚಿಕಿತ್ಸೆಗೆ

ಸುರತ್ಕಲ್; ರಸ್ತೆ ದಾಟಲು ನಿಂತಿದ್ದ ಯುವಕರಿಗೆ ಬಸ್ ಢಿಕ್ಕಿ; ಇಬ್ಬರಿಗೆ ಗಂಭೀರ ಗಾಯ
ಸುರತ್ಕಲ್; ರಸ್ತೆ ದಾಟಲು ನಿಂತಿದ್ದ ಬೈಕ್ ಗೆ ಎಕ್ಸ್ ಪ್ರೆಸ್ ಬಸ್ ಢಿಕ್ಕಿ

ಬಂಟ್ವಾಳ; ಯುವಕನಿಗೆ ತಂಡದಿಂದ ಹಲ್ಲೆ, ದೂರು ದಾಖಲು
ಬಂಟ್ವಾಳ; ಯುವಕನಿಗೆ ತಂಡವೊಂದು ಹಲ್ಲೆ ನಡೆಸಿದ ಘಟನೆ ಮೈಂದಾಳ ಎಂಬಲ್ಲಿ ನಡೆದಿದ್ದು, ಈ

ಬೆಳ್ತಂಗಡಿ; ಯುವಕ ಹೃದಯಾಘಾತದಿಂದ ಮೃತ್ಯು
ಬೆಳ್ತಂಗಡಿ: ಯುವಕನೊಬ್ಬ ಮನೆಯಲ್ಲೇ ಹೃದಯಾಘಾತವಾಗಿ ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ

ಪುತ್ತೂರು; ಬಸ್ ನಲ್ಲಿ ಯುವತಿ ಜೊತೆ ಅನುಚಿತ ವರ್ತನೆ, ಯುವಕ ವಶಕ್ಕೆ
ಪುತ್ತೂರು:ಪುತ್ತೂರಿನಿಂದ ಕಾಣಿಯೂರು ಕಡೆಗೆ ತೆರಳುವ ಬಸ್ಸಿನಲ್ಲಿ ಯುವಕನೋರ್ವ ಅನುಚಿತವಾಗಿ ವರ್ತಿಸಿದ್ದಾನೆ ಎಂದು ಮಹಿಳೆಯೋರ್ವರು

ಸುರತ್ಕಲ್; ಚೂರಿ ಇರಿತ ಪ್ರಕರಣ, ಇನ್ನೋರ್ವ ಆರೋಪಿಯ ಬಂಧನ
ಮಂಗಳೂರು: ಸುರತ್ಕಲ್ನ ಕಳವಾರು ಬಸ್ ನಿಲ್ದಾಣದ ಬಳಿ ನಡೆದಿದ್ದ ಚಾಕು ಇರಿತ ಪ್ರಕರಣಕ್ಕೆ

ಉಳ್ಳಾಲ; ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ
-ಪೈಝಲ್ ಆತ್ಮಹತ್ಯೆ ಮಾಡಿಕೊಂಡ ಯುವಕ. ಉಳ್ಳಾಲ; ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ

ಮಂಗಳೂರು; ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್ ವರ್ಗಾವಣೆ, ನೂತನ ಆಯುಕ್ತರ ನೇಮಕ
ಮಂಗಳೂರು:ಮಂಗಳೂರು ನಗರದ ನೂತನ ಪೊಲೀಸ್ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಅನುಪಮ್ ಅಗರ್ವಾಲ್ ಅವರನ್ನು

ಬೆಳ್ತಂಗಡಿ; ಕಾರು & ಬೈಕ್ ನಡುವೆ ಅಪಘಾತ, ಸವಾರ ಮೃತ್ಯು
ಬೆಳ್ತಂಗಡಿ:ಇನೋವಾ ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿದ

ಬಜ್ಪೆ; ಯುವಕನಿಗೆ ಚೂರಿ ಇರಿತ
ಮಂಗಳೂರು:ಆಟವಾಡಿ ಮನೆಗೆ ಹಿಂತಿರುಗುತ್ತಿದ್ದ ಯುವಕನಿಗೆ ಚೂರಿಯಿಂದ ಇರಿದಿರುವ ಘಟನೆ ಸುರತ್ಕಲ್ ಪೊಲೀಸ್ ಠಾಣಾ

SDPI ಹೆಸರಿನಲ್ಲಿ ನಕಲಿ ಫೇಸ್ ಬುಕ್ ಪೇಜ್ ಸೃಷ್ಟಿಸಿ ಅಶ್ಲೀಲ ವಿಡಿಯೋ ಅಪ್ಲೋಡ್, ದೂರು
ಮಂಗಳೂರು: Isupport sdpi ಎಂಬ ಹೆಸರಿನಲ್ಲಿರುವ ನಕಲಿ ಫೇಸ್ಬುಕ್ ಪೇಜ್ ಅಡ್ಮಿನ್ ವಿರುದ್ಧ

ಬೈಂದೂರು; ಇಬ್ಬರು ಯುವಕರು ಸಮುದ್ರಪಾಲು
ಬೈಂದೂರು: ಮೀನುಗಾರಿಕೆಗಾಗಿ ಸಮುದ್ರಕ್ಕೆ ತೆರಳಿದ್ದ ಇಬ್ಬರು ಮೀನುಗಾರರು ಸಮುದ್ರ ಪಾಲಾದ ಘಟನೆ ತಾಲೂಕಿನ

ಮಂಗಳೂರು; ಸ್ಕೂಟರ್ ಗೆ ಟಿಪ್ಪರ್ ಢಿಕ್ಕಿ, ಬಾಲಕ ಮೃತ್ಯು
ಮಂಗಳೂರು; ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ನಡೆದ ಅಪಘಾತದಲ್ಲಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ

ಮಂಗಳೂರು; ಲೋನ್ ಆ್ಯಪ್ ನಲ್ಲಿ ಸಾಲ ಪಡೆದ ಯುವತಿಗೆ ಬೆದರಿಕೆ; ಸಾಲ ಪಾವತಿ ಮಾಡಿದರೂ ಮತ್ತೆ ದುಷ್ಕರ್ಮಿಗಳು ಮಾಡಿದ್ದೇನು ಗೊತ್ತಾ?
ಮಂಗಳೂರು:ಲೋನ್ ಆ್ಯಪ್ ಮೂಲಕ ಸಾಲ ಪಡೆದ ಯುವತಿಗೆ ನಗ್ನ ಚಿತ್ರ ವೈರಲ್ ಮಾಡುವುದಾಗಿ

ಬೆಳ್ತಂಗಡಿ; ನರ್ಸಿಂಗ್ ವಿದ್ಯಾರ್ಥಿನಿ ಮೃತ್ಯು
ಬೆಳ್ತಂಗಡಿ:ಜ್ವರಕ್ಕೆ ಚಿಕಿತ್ಸೆ ಪಡೆದು, ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ನರ್ಸಿಂಗ್ ವಿದ್ಯಾರ್ಥಿನಿ ಏಕಾಏಕಿ ಅಸ್ವಸ್ಥಗೊಂಡು