BREAKING 97 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ ಕಾಂಗ್ರೆಸ್

ಬೆಂಗಳೂರು: ರಾಜ್ಯ ವಿಧಾನ ಸಭಾ ಚುನಾವಣೆ ಮತ ಎಣಿಕೆ ಮುಂದುವರಿದಿದ್ದು ಕಾಂಗ್ರೆಸ್  97 ಕ್ಷೇತ್ರಗಳಲ್ಲಿ ಮುಂದುವರಿಕೆ ಕಾಯ್ದುಕೊಂಡಿದೆ.

ಬಿಜೆಪಿ 78 ಕ್ಷೇತ್ರದಲ್ಲಿ ಹಾಗೂ ಜೆಡಿಎಸ್ 22 ಕ್ಷೇತ್ರದಲ್ಲಿ ಹಾಗೂ ಇತರರು 1 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.ಅಂಚೆ ಮತಗಳಲ್ಲಿ ಕಾಂಗ್ರೆಸ್ ಗೆ ಮುನ್ನಡೆಯಾಗಿದೆ.

ಜೆಡಿಎಸ್ ನ 13 ಮಂದಿ ಮಂಚೂಣಿಯಲ್ಲಿದ್ದಾರೆ.‌ ಮಿಥುನ್ ರೈ , ರಮಾನಾಥ ರೈ, ಕೆ.ಹೆಚ್ ಮುನ್ನಿಯಪ್ಪ  ಮುನ್ನಡೆ ಸಾಧಿಸಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಮುನ್ನಡೆ ಸಾಧಿಸಿದ್ದಾರೆ.

ವರುಣದಲ್ಲಿ ಸೋಮಣ್ಣಗೆ ಹಿನ್ನಡೆಯಾಗಿದೆ. ಇಬ್ಬರು ಪಕ್ಷೇತರ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದಾರೆ.

 

 

 

 

 

 

 

ಟಾಪ್ ನ್ಯೂಸ್

ಪ್ರವೀಣ್ ನೆಟ್ಟಾರು ಪತ್ನಿಗೆ ತೋರಿದ ಮಾನವೀಯತೆ ಫಾಝಿಲ್ & ಮಸೂದ್ ಕುಟುಂಬಕ್ಕೆ ತೋರಿಸುತ್ತಾರ ಸಿದ್ದರಾಮಯ್ಯ?ಬಿಜೆಪಿ ಅವಧಿಯಲ್ಲಿ ಹತ್ಯೆಯಾದ ಯುವಕರಿಬ್ಬರ ಕುಟುಂಬಕ್ಕೆ ಪರಿಹಾರ ಕೊಡಿಸುವಲ್ಲಿ‌ ಕಾಂಗ್ರೆಸ್ಸಿಗರು ಮೌನ?

BIG NEWS ತೀವ್ರಗೊಂಡ ಮಹಿಳಾ ಕುಸ್ತಿಪಟುಗಳ ಪ್ರತಿಭಟನೆ, ನೂತನ ಸಂಸತ್ ಭವನಕ್ಕೆ ಮೆರವಣಿಗೆ ತೆರಳಲು ಯತ್ನ; ಸಾಕ್ಷಿ ಮಲಿಕ್, ವಿನೇಶ್ ಪೋಗಟ್ ಸೇರಿ ಹಲವರು ವಶಕ್ಕೆ

ನವದೆಹಲಿ;ನೂತನ ಸಂಸತ್​ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲು ಯತ್ನಿಸುತ್ತಿದ್ದ ಕುಸ್ತಿಪಟುಗಳನ್ನು ಪೊಲೀಸರು ಬಂಧಿಸಿದ್ದಾರೆ.

Developed by eAppsi.com