ಧರ್ಮಸ್ಥಳದಲ್ಲಿ ನಡೆದ ಅನೈತಿಕ ಪೊಲೀಸ್ ಗಿರಿ ಪ್ರಕರಣ; ಮೂವರು ಆರೋಪಿಗಳ ಬಂಧನ

ಮಂಗಳೂರು:ಧರ್ಮಸ್ಥಳದಲ್ಲಿ ನಡೆದ ಅನೈತಿಕ ಪೊಲೀಸ್ ಗಿರಿ ಪ್ರಕರಣ ಸಂಬಂಧ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಆಟೋ ಚಾಲಕ ಮೊಹಮ್ಮದ್ ಆಶೀಕ್ ನೀಡಿದ ದೂರಿನ ಮೇರೆಗೆ ಅವಿನಾಶ್, ನಂದೀಪ್ ಹಾಗೂ ಅಕ್ಷತ್ ಎಂಬವರನ್ನು ಬಂಧಿಸಿದ್ದಾರೆ.

ಬೆಂಗಳೂರು ಮೂಲದ ವಿದ್ಯಾರ್ಥಿನಿಯೊಬ್ಬಳು ಆಗಸ್ಟ್ 2 ರ ರಾತ್ರಿ ಊರಿಗೆ ತೆರಳಲು ಮೊಹಮ್ಮದ್ ಆಶೀಕ್ ಎಂಬಾತನ ಆಟೋದಲ್ಲಿ ಧರ್ಮಸ್ಥಳ ಬಸ್ ನಿಲ್ದಾಣಕ್ಕೆ ಬಂದಿದ್ದಾಳೆ. ಈ ವೇಳೆ ಅಡ್ಡಗಡ್ಡಿದ ದುಷ್ಕರ್ಮಿಗಳು ಅನೈತಿಕ ಪೊಲೀಸ್ ಗಿರಿ ನಡೆಸಿದ್ದರು.

ಘಟನೆ ಬಳಿಕ ಪೊಲೀಸ್ ಕೇಸ್ ದಾಖಲಾಗಿತ್ತು.

ಟಾಪ್ ನ್ಯೂಸ್

ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದ ಮೀಲಾದ್ ರ್ಯಾಲಿಯಲ್ಲಿ ತೆರಳುತ್ತಿದ್ದ ಯುವಕರು

ಕಾಪು;ಮೀಲಾದ್ ರ್ಯಾಲಿಯಲ್ಲಿ ಸಾಗುತ್ತಿದ್ದ ಯುವಕರ ಗುಂಪು ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ

ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ; ಭುಗಿಲೆದ್ದ ಭಾರೀ ಪ್ರತಿಭಟನೆ, ಇಂಟರ್ನೆಟ್ ಸ್ಥಗಿತ

ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ; ಭುಗಿಲೆದ್ದ ಭಾರೀ ಪ್ರತಿಭಟನೆ, ಇಂಟರ್ನೆಟ್ ಸ್ಥಗಿತ