BREAKING ಫಾಝಿಲ್ ಕೊಲೆಯನ್ನು‌ ಸಮರ್ಥಿಸಿದ್ದ ಶರಣ್ ಪಂಪ್ವೆಲ್ ವಿರುದ್ಧ ಕೇಸ್ ದಾಖಲು

ತುಮಕೂರು:ತುಮಕೂರಿನಲ್ಲಿ ಫಾಝಿಲ್ ಕೊಲೆಯನ್ನು ಉಲ್ಲೇಖಸಿ ಪ್ರಚೋದನಾಕಾರಿಯಾಗಿ ಭಾಷಣ ಮಾಡಿ ಕೊಲೆಯನ್ನು ಸಮರ್ಥಿಸಿದ್ದ ಬಜರಂಗದಳ ಮುಖಂಡ ಶರಣ್ ಪಂಪ್ ವೆಲ್ ವಿರುದ್ಧ ತುಮಕೂರಿನಲ್ಲಿ ಕೇಸ್ ದಾಖಲಾಗಿದೆ.

ತುಮಕೂರಿನ ತಿಲಕ್​ಪಾರ್ಕ್​ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ. ಸೈಯದ್ ಬುರ್ಹಾನ್​ ಉದ್ದೀನ್​​ ಎಂಬವರು ಶರಣ್ ವಿರುದ್ಧ ದೂರು ದಾಖಲಿಸಿದ್ದಾರೆ.

ತುಮಕೂರಿನಲ್ಲಿ ಶರಣ್, ಫಾಝಿಲ್ ಹತ್ಯೆಯನ್ನು ಸಮರ್ಥಿಸಿ ಹೇಳಿಕೆ ಬೆನ್ನಲ್ಲೇ ವ್ಯಾಪಕ ವಿರೋಧ ವ್ಯಕ್ತವಾಗಿದ್ದವು. ಫಾಝಿಲ್ ತಂದೆ ಮಂಗಳೂರು ಕಮಿಷನರ್ ಗೆ ದೂರು ನೀಡಿದ್ದರು.ಆದರೆ ಪೊಲೀಸರು ಈವರೆಗೆ ಆತನಿಗೆ ಬಂಧಿಸಿ ತನಿಖೆ ನಡೆಸಿಲ್ಲ ಎಂದು ಸಾಮಾಜಿಕ ಜಾಲತಾಣದಲ್ಲಿ ಟೀಕೆ ವ್ಯಕ್ತವಾಗಿದೆ.

ಟಾಪ್ ನ್ಯೂಸ್

ಲೇಡಿಸ್ ಹಾಸ್ಟೆಲ್ ಬಳಿ ತೆರಳಿ ಖಾಸಗಿ ಅಂಗ ಪ್ರದರ್ಶಿಸಿ ವಿಕೃತಿ ಮೆರೆದ ಆಟೋ ಚಾಲಕ; ಕೃತ್ಯವನ್ನು ಕಂಡು ಪೊಲೀಸರಿಗೆ‌ ಮಾಹಿತಿ ನೀಡಿದ ವಿದ್ಯಾರ್ಥಿನಿಯರು

ಲೇಡಿಸ್ ಹಾಸ್ಟೆಲ್ ಬಳಿ ತೆರಳಿ ಖಾಸಗಿ ಅಂಗ ಪ್ರದರ್ಶಿಸಿದ ಆಟೋ ಚಾಲಕ; ಕೃತ್ಯವನ್ನು

ಮುಸ್ಲಿಮರ ವಿವಾಹ ನೋಂದಣಿಗೆ ವಕ್ಫ್ ಮಂಡಳಿಗೆ ಅನುಮತಿ ನೀಡಿದ ರಾಜ್ಯ ಸರಕಾರ; ವಿವಾಹ ಸರ್ಟಿಫಿಕೇಟ್ ಪಡೆಯಲು ನೀವು ಏನು ಮಾಡಬೇಕು? ಇಲ್ಲಿದೆ ಮಾಹಿತಿ…

ಮಂಗಳೂರು;ಮುಸ್ಲಿಮ್ ಜೋಡಿಯ ವಿವಾಹ ನೋಂದಣಿ ಮಾಡಲು ರಾಜ್ಯ ವಕ್ಫ್ ಮಂಡಳಿಗೆ ರಾಜ್ಯ ಸರ್ಕಾರ

Developed by eAppsi.com