BREAKING ಚುನಾವಣೆ ಹಿನ್ನೆಲೆ; ದಕ್ಷಿಣಕನ್ನಡ ಜಿಲ್ಲೆಯಿಂದ 11 ಮಂದಿಯನ್ನು ‌‌‌ 6 ತಿಂಗಳು ಗಡಿಪಾರು ಮಾಡಿ ಆದೇಶಿಸಿದ ಜಿಲ್ಲಾಧಿಕಾರಿ; ಗಡಿಪಾರುಗೊಂಡವರು ಯಾರೆಲ್ಲಾ? ಇಲ್ಲಿದೆ ಮಾಹಿತಿ…

ಮಂಗಳೂರು:ಚುನಾವಣೆ ಹಿನ್ನೆಲೆ ದ.ಕ.ಜಿಲ್ಲೆಯಿಂದ 11 ಮಂದಿಗೆ 6 ತಿಂಗಳ ಕಾಲ ಗಡಿಪಾರುಗೊಳಿಸಿ ದ.ಕ. ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯ 6 ಪೊಲೀಸ್ ಠಾಣಾ ವ್ಯಾಪ್ತಿಯ 11 ಮಂದಿಗೆ ಮಾ.6ರಿಂದ ಸೆಪ್ಟಂಬರ್ 6ರವರೆಗೆ ಗಡಿಪಾರು ಮಾಡಲಾಗಿದೆ.

ಬಂಟ್ವಾಳ ನಗರ ಠಾಣಾ ವ್ಯಾಪ್ತಿಯ ಗೋಳ್ತಮಜಲು ಗ್ರಾಮದ ನಝೀರ್,ಬಾಳ್ತಿಲ ಗ್ರಾಮದ ಇಬ್ರಾಹೀಂ ಖಲೀಲ್, ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯ ಬಡಗನ್ನೂರು ಗ್ರಾಮದ ಜಯರಾಜ್ ರೈ, ಪುತ್ತೂರು ನಗರ ಠಾಣಾ ವ್ಯಾಪ್ತಿಯ ಕಬಕ ಗ್ರಾಮದ ನೆಹರೂ ನಗರದ ಇಬ್ರಾಹೀಂ, ಕೆಮ್ಮಿಂಜೆ ಗ್ರಾಮದ ಹಕೀಂ ಕೂರ್ನಡ್ಕ, ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ಕುದ್ಮಾರು ಗ್ರಾಮದ ರೋಶನ್, ಸವಣೂರು ಗ್ರಾಮದ ಪ್ರಸಾದ್,ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ನೆಕ್ಕಿಲಾಡಿ ಸಿದ್ದೀಕ್, ಉಪ್ಪಿನಂಗಡಿ ಗ್ರಾಮದ ಉಮೈದ್, ತಸ್ಲೀಂ ಹಾಗೂ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಶಿಶಿಲ ಗ್ರಾಮದ ಕಿರಣ್ ಕುಮಾರ್ ಡಿ. ಅವರನ್ನು ಗಡಿಪಾರು ಮಾಡಿ ಡಿಸಿ ಆದೇಶಿಸಿದ್ದಾರೆ‌.

ಟಾಪ್ ನ್ಯೂಸ್

ಬೆಂಗಳೂರು; ಮದುವೆಯಾಗಿ ಪತಿ ಮನೆಗೆ ಹೋದ ಯುವತಿ, ಮೊದಲ ದಿನವೇ ಲಿಪ್ ಸ್ಟಿಕ್ ಹಾಕಿ ನನಗೂ ಗಂಡು ಬೇಕು ಎಂದ ವರ! ಕಂಗಾಲಾಗಿ ಪೊಲೀಸರಿಗೆ ದೂರು‌ ನೀಡಿದ ಯುವತಿ

ಬೆಂಗಳೂರು:ಪತಿ ಮಹಿಳೆಯರಂತೆ ಲಿಪ್ ಸ್ಟಿಕ್ ಹಾಕುತ್ತಾನೆ, ತನ್ನ ಒಳ ಉಡುಪು ಧರಿಸುತ್ತಾನೆ ಎಂದು

BIG NEWS ಜಾನುವಾರ ಸಾಗಾಟ ಮಾಡುತ್ತಿದ್ದ ವ್ಯಕ್ತಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ, ವಾಹನ ತಡೆದು ಜಾನುವಾರ ರಕ್ಷಿಸಿದ್ದ ಪುನೀತ್ ಕೆರೆಹಳ್ಳಿ ಟೀಂ! ಸಂತ್ರಸ್ತ ಕುಟುಂಬದಿಂದ ಪುನೀತ್ ಕೆರೆಹಳ್ಳಿ ಬಂಧಿಸುವಂತೆ ಪ್ರತಿಭಟನೆ

ರಾಮನಗರ:ಕಸಾಯಿಖಾನೆಗೆ ಜಾನುವಾರು ಸಾಗಣೆ ಮಾಡುತ್ತಿದ್ದಾಗ ಹಿಂದೂ ಕಾರ್ಯಕರ್ತರು ದಾಳಿ ಮಾಡಿ ಜಾನುವಾರ ವಶಪಡಿಸಿಕೊಂಡಿದ್ದಾರೆ

Developed by eAppsi.com