ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ
ಯಲ್ಲಾಪುರ:ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಯಲ್ಲಾಪುರ ತಾಲೂಕಿನ ತೇಲಂಗಾರ ಗ್ರಾಮದಲ್ಲಿ ನಡೆದಿದೆ.
ತೇಲಂಗಾರದ ಕಿರಗಾರಿಮನೆಯ ನಿವಾಸಿ ನಾಗರಾಜ ಗಣಪತಿ (35) ಆತ್ಮಹತ್ಯೆ ಮಾಡಿಕೊಂಡವರು.
ಗಣಪತಿ ಮನೆಯ ಸಮೀಪದ ಗುಡ್ಡದಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಗಣಪತಿ ಕೃಷಿ ಕೆಲಸ ಮಾಡಿಕೊಂಡಿದ್ದು, ಮದುವೆಯಾಗಲು ಕನ್ಯೆ ಸಿಗುದಿಲ್ಲ ಎಂದು ಮನನೊಂದು ದುಡಿಕಿನ ನಿರ್ಧಾರ ಕೈಗಂಡಿದ್ದಾರೆ ಎಂದು ಹೇಳಲಾಗುತ್ತಿದೆ.
ಘಟನಾ ಸ್ಥಳಕ್ಕೆ ಯಲ್ಲಾಪುರ ಠಾಣ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.