ನ್ಯಾಯಕೊಡಿ ಎಂದು ಹಲ್ಲೆಗೊಳಗಾದ ಪತಿಯನ್ನು ಎಸ್ಪಿ ಕಚೇರಿಗೆ ಹೆಗಲ ಮೇಲೆ ಹೊತ್ತುಕೊಂಡು ಬಂದ ಪತ್ನಿ

ಮಧ್ಯಪ್ರದೇಶ;ಹಲ್ಲೆಗೊಳಗಾದ ವ್ಯಕ್ತಿಯೋರ್ವನಿಗೆ ನ್ಯಾಯ ಕೋರಿ ಆತನ ಪತ್ನಿ ಆತನನ್ನು ಹೆಗಲ ಮೇಲೆ ಹೊತ್ತು ಎಸ್ ಪಿ ಕಚೇರಿಗೆ ಕರೆದುಕೊಂಡು ಬಂದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

ಶಾದೂಲ್ ಜಿಲ್ಲೆಯಲ್ಲಿ ಸೋಹಾಗ್ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಹರಿ ಗ್ರಾಮದ ಗೆಂಡಲಾಲ್ ಯಾದವ್ ಎಂಬ ಕೂಲಿ ಕಾರ್ಮಿಕ ಕೆಲಸ ಮುಗಿಸಿಕೊಂಡು ಬರುವಾಗ ಮೂವರು ದುಷ್ಕರ್ಮಿಗಳು ಆತನಿಗೆ ಹಲ್ಲೆ ನಡೆಸಿ ದರೋಡೆ ಮಾಡಿದ್ದರು.

ಇದರಿಂದ ಗೆಂಡಲಾಲ್ ಪತ್ನಿ ತನ್ನ ಗಾಯಾಳು ಪತಿಯನ್ನು ಹೆಗಲ ಮೇಲೆ ಹೊತ್ತು ಎಸ್ ಪಿ ಕಚೇರಿಗೆ ಕರೆ ತಂದಿದ್ದಾರೆ.

ಈ ಕುರಿತು ದೂರು ಆಲಿಸಿದ ಹೆಚ್ಚುವರಿ ಜಿಲ್ಲಾ ರಕ್ಷಣಾಧಿಕಾರಿ ಮುಕೇಶ್ ವೈಶ್ಯ, ಮೂವರು ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

ಟಾಪ್ ನ್ಯೂಸ್

ಬೆಂಗಳೂರು; ಮದುವೆಯಾಗಿ ಪತಿ ಮನೆಗೆ ಹೋದ ಯುವತಿ, ಮೊದಲ ದಿನವೇ ಲಿಪ್ ಸ್ಟಿಕ್ ಹಾಕಿ ನನಗೂ ಗಂಡು ಬೇಕು ಎಂದ ವರ! ಕಂಗಾಲಾಗಿ ಪೊಲೀಸರಿಗೆ ದೂರು‌ ನೀಡಿದ ಯುವತಿ

ಬೆಂಗಳೂರು:ಪತಿ ಮಹಿಳೆಯರಂತೆ ಲಿಪ್ ಸ್ಟಿಕ್ ಹಾಕುತ್ತಾನೆ, ತನ್ನ ಒಳ ಉಡುಪು ಧರಿಸುತ್ತಾನೆ ಎಂದು

BIG NEWS ಜಾನುವಾರ ಸಾಗಾಟ ಮಾಡುತ್ತಿದ್ದ ವ್ಯಕ್ತಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ, ವಾಹನ ತಡೆದು ಜಾನುವಾರ ರಕ್ಷಿಸಿದ್ದ ಪುನೀತ್ ಕೆರೆಹಳ್ಳಿ ಟೀಂ! ಸಂತ್ರಸ್ತ ಕುಟುಂಬದಿಂದ ಪುನೀತ್ ಕೆರೆಹಳ್ಳಿ ಬಂಧಿಸುವಂತೆ ಪ್ರತಿಭಟನೆ

ರಾಮನಗರ:ಕಸಾಯಿಖಾನೆಗೆ ಜಾನುವಾರು ಸಾಗಣೆ ಮಾಡುತ್ತಿದ್ದಾಗ ಹಿಂದೂ ಕಾರ್ಯಕರ್ತರು ದಾಳಿ ಮಾಡಿ ಜಾನುವಾರ ವಶಪಡಿಸಿಕೊಂಡಿದ್ದಾರೆ

Developed by eAppsi.com