ಮಂಗಳೂರು; ದ್ವಿತೀಯ ಪಿಯುಸಿ ವಿದ್ಯಾರ್ಥಿ ಆತ್ಮಹತ್ಯೆ

ಮಂಗಳೂರು:ದ್ವಿತೀಯ ಪಿಯುಸಿ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಕ್ತಿನಗರ ನಾಲ್ಯಪದವಿನಲ್ಲಿ ಸಂಭವಿಸಿದೆ.

ಹರ್ಷದ್‌ ಕೌಶಲ್‌ (17) ಮೃತಪಟ್ಟ ವಿದ್ಯಾರ್ಥಿ.

ಈತ ನಗರದ ಖಾಸಗಿ ಕಾಲೇಜಿನಲ್ಲಿ ಓದುತ್ತಿದ್ದು ಗುರುವಾರ ಸಂಜೆ ಕಾಲೇಜಿನಿಂದ ಮನೆಗೆ ಬಂದು ಕೌಶಲ್‌ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಹರ್ಷದ್ ತಾಯಿ ಮತ್ತು ತಂದೆ ಕೆಲಸಕ್ಕೆ ಹೋಗಿದ್ದರು. ಸಂಜೆ 5.30ರ ಸುಮಾರಿಗೆ ತಾಯಿ ಕೆಲಸದಲ್ಲಿಂದ ಮಗನಿಗೆ ಕರೆ ಮಾಡಿದ್ದರು.ಕೌಶಲ್‌ ಕರೆ ಸ್ವೀಕರಿಸಲಿಲ್ಲ. ತಾಯಿ ಕೂಡಲೇ ಹರ್ಷದ್‌ನ ಅಜ್ಜಿಗೆ ಕರೆ ಮಾಡಿ ತಿಳಿಸಿದ್ದರು. ಬಳಿಕ ಮಹಡಿಯ ಕೋಣೆಯಲ್ಲಿ ನೋಡಿದಾಗ ಆತ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬಯಲಾಗಿದೆ.

ಈ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದ ಮೀಲಾದ್ ರ್ಯಾಲಿಯಲ್ಲಿ ತೆರಳುತ್ತಿದ್ದ ಯುವಕರು

ಕಾಪು;ಮೀಲಾದ್ ರ್ಯಾಲಿಯಲ್ಲಿ ಸಾಗುತ್ತಿದ್ದ ಯುವಕರ ಗುಂಪು ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ

ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ; ಭುಗಿಲೆದ್ದ ಭಾರೀ ಪ್ರತಿಭಟನೆ, ಇಂಟರ್ನೆಟ್ ಸ್ಥಗಿತ

ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ; ಭುಗಿಲೆದ್ದ ಭಾರೀ ಪ್ರತಿಭಟನೆ, ಇಂಟರ್ನೆಟ್ ಸ್ಥಗಿತ