ಮಂಗಳೂರು;ನಿಂತಿದ್ದ ಲಾರಿಗೆ ಸ್ಕೂಟರ್ ಢಿಕ್ಕಿ, ಯುವಕ ಮೃತ್ಯು

ಉಳ್ಳಾಲ:ಕೆಟ್ಟು ನಿಂತಿದ್ದ ಲಾರಿಗೆ ಎರಡು ಸ್ಕೂಟರ್ ಗಳು ಢಿಕ್ಕಿ ಹೊಡೆದು ಒಂದು ಸ್ಕೂಟರಿನಲ್ಲಿದ್ದ ಸವಾರ ಸಾವನ್ನಪ್ಪಿ ಸಹಸವಾರ ಗಂಭೀರ ಗಾಯಗೊಂಡ ಘಟನೆ ನಡೆದಿದೆ.

ಅಂಗರಗುಂಡಿ ನಿವಾಸಿ ಮೊಹಮ್ಮದ್ ನೌಫಾಲ್ (26)ಮೃತ ಯುವಕ.ಸಹಸವಾರ ಉಮ್ಮರ್ ಫಾರುಕ್ ಎಂಬವರು ಗಾಯಗೊಂಡಿದ್ದಾರೆ.

ಕಲ್ಲಾಪು ಮಾರುಕಟ್ಟೆಗೆ ಪಂಪ್ವೆಲ್ ಕಡೆಯಿಂದ ತೆರಳುತ್ತಿದ್ದ ವೇಳೆ ಘಟನೆ ಸಂಭವಿಸಿದೆ.ಈ ಕುರಿತು ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಟಾಪ್ ನ್ಯೂಸ್

ಲೇಡಿಸ್ ಹಾಸ್ಟೆಲ್ ಬಳಿ ತೆರಳಿ ಖಾಸಗಿ ಅಂಗ ಪ್ರದರ್ಶಿಸಿ ವಿಕೃತಿ ಮೆರೆದ ಆಟೋ ಚಾಲಕ; ಕೃತ್ಯವನ್ನು ಕಂಡು ಪೊಲೀಸರಿಗೆ‌ ಮಾಹಿತಿ ನೀಡಿದ ವಿದ್ಯಾರ್ಥಿನಿಯರು

ಲೇಡಿಸ್ ಹಾಸ್ಟೆಲ್ ಬಳಿ ತೆರಳಿ ಖಾಸಗಿ ಅಂಗ ಪ್ರದರ್ಶಿಸಿದ ಆಟೋ ಚಾಲಕ; ಕೃತ್ಯವನ್ನು

Developed by eAppsi.com