ಕಾರ್ಕಳದಲ್ಲಿ ಲಾರಿ ಚಾಲಕನ ಕೊಲೆ

ಕಾರ್ಕಳ:ಲಾರಿ ಚಾಲಕನೋರ್ವನಿಗೆ ಕೊಲೆ ಮಾಡಿರುವ ಘಟನೆ ಮುಡ್ರಾಲು ಎಂಬಲ್ಲಿ ಇರುವ ಕ್ಯಾಶ್ಯೂ ಫ್ಯಾಕ್ಟರಿ ಬಳಿ ಸಂಭವಿಸಿದೆ.

ತಮಿಳುನಾಡು ಮೂಲದ ಮಣಿ(36)ಕೊಲೆಯಾದವರು.
ಮುಡ್ರಾಲುನಲ್ಲಿ ಇರುವ ಕ್ಯಾಶ್ಯೂ ಫ್ಯಾಕ್ಟರಿಗೆ ತಮಿಳುನಾಡಿನಿಂದ ಗೇರು ಬೀಜ ಲೋಡ್ ಬರುತ್ತಿದ್ದು ಲಾರಿಯಲ್ಲಿ ಅನ್‌ಲೋಡ್ ಮಾಡಿ ಹೋಗುತ್ತಿದ್ದರು.

ಲಾರಿಯ ಮತ್ತೋರ್ವ ಚಾಲಕ ವೀರಬಾಹು ಹಾಗೂ ಮೃತ ಮಣಿ ಗಲಾಟೆ ಈ ಮೊದಲು ಮಾಡಿಕೊಳ್ಳುತ್ತಿದ್ದರು.
ವೀರುಬಾಹು ಮಣಿಗೆ ಕೊಲೆ ಮಾಡಿ ತೆರಳಿರುವ ಶಂಕೆ ವ್ಯಕ್ತವಾಗಿದೆ.

ಟಾಪ್ ನ್ಯೂಸ್

ಲೇಡಿಸ್ ಹಾಸ್ಟೆಲ್ ಬಳಿ ತೆರಳಿ ಖಾಸಗಿ ಅಂಗ ಪ್ರದರ್ಶಿಸಿ ವಿಕೃತಿ ಮೆರೆದ ಆಟೋ ಚಾಲಕ; ಕೃತ್ಯವನ್ನು ಕಂಡು ಪೊಲೀಸರಿಗೆ‌ ಮಾಹಿತಿ ನೀಡಿದ ವಿದ್ಯಾರ್ಥಿನಿಯರು

ಲೇಡಿಸ್ ಹಾಸ್ಟೆಲ್ ಬಳಿ ತೆರಳಿ ಖಾಸಗಿ ಅಂಗ ಪ್ರದರ್ಶಿಸಿದ ಆಟೋ ಚಾಲಕ; ಕೃತ್ಯವನ್ನು

Developed by eAppsi.com