ಮಂಗಳೂರಿನಲ್ಲಿ ಬೈಕ್ ಅಪಘಾತ; ವಿಟ್ಲ ನಿವಾಸಿ ಯುವಕ ಮೃತ್ಯು

ವಿಟ್ಲ: ಮಂಗಳೂರಿನ ಅಡ್ಯಾರ್ ಬಳಿ ನಡೆದ ಬೈಕ್ ಅಪಘಾತದಲ್ಲಿ ಮಾಣಿಲ ನಿವಾಸಿ ಯುವಕನೋರ್ವ ಮೃತಪಟ್ಟ ಘಟನೆ ನಡೆದಿದೆ.

ಪಕಳಕುಂಜ ಬಾಳೆಕಾನ ನಿವಾಸಿ ಗೋಪಾಲಕೃಷ್ಣ ಮಣಿಯಾಣಿರವರ ಪುತ್ರ ಕಾರ್ತಿಕ್ (24) ಮೃತ ದುರ್ದೈವಿ.

ಕಾರ್ತಿಕ್ ಮಂಗಳೂರಿನಲ್ಲಿ ಡೆಕೋರೇಷನ್ ಕೆಲಸ ನಿರ್ವಹಿಸುತ್ತಿದ್ದು, ಕೆಲಸ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದ ವೇಳೆ ಅಡ್ಯಾರ್ ಬಳಿ ಅಪಘಾತ ನಡೆದಿದೆ.

ಟಾಪ್ ನ್ಯೂಸ್

ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮತ್ತೆ ಮುಂದೂಡಿಕೆ;ಪಟ್ಟಿ ಬಿಡುಗಡೆ ವಿಳಂಬವಾಗುತ್ತಿರುವುದೇಕೆ? ಈ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?

ಬೆಂಗಳೂರು;ವಿಧಾನಸಭಾ ಚುನಾವಣೆ ಹಿನ್ನೆಲೆ ಇಂದು ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗುವ ನಿರೀಕ್ಷೆ

Developed by eAppsi.com