ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದ ಮೀಲಾದ್ ರ್ಯಾಲಿಯಲ್ಲಿ ತೆರಳುತ್ತಿದ್ದ ಯುವಕರು

ಕಾಪು;ಮೀಲಾದ್ ರ್ಯಾಲಿಯಲ್ಲಿ ಸಾಗುತ್ತಿದ್ದ ಯುವಕರ ಗುಂಪು ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದ ಘಟನೆ ಮೂಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಮಣಿಕಂಠ ಅವರು ಪಡುಬಿದ್ರಿ ಕಡೆಯಿಂದ ಕಾಪು ಕಡೆಗೆ ತೆರಳುತ್ತಿದ್ದ ಬೈಕಿಗೆ ಹಿಂದಿನಿಂದ ಬಂದ ಪಿಕಪ್ ವಾಹನ ಢಿಕ್ಕಿ ಹೊಡೆದಿದೆ.

ಅಪಘಾತದಲ್ಲಿ ಗಂಭೀರವಾಗಿದ್ದ ಮಣಿಕಂಠ ಅವರನ್ನು ಗಮನಿಸಿದ ಮಿಲಾದ್ ರ್ಯಾಲಿಯಲ್ಲಿ ಸಾಗುತ್ತಿದ್ದ ಉಚ್ಚಿಲದ ಯುವಕರು, ಕೂಡಲೇ ಅವರನ್ನು ಅಂಬುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಯುವಕರ ಮಾನವೀಯ ಕಾರ್ಯಕ್ಕೆ ಇದೀಗ ವ್ಯಾಪಕವಾದ ಮೆಚ್ಚುಗೆ ವ್ಯಕ್ತವಾಗಿದೆ.

ಟಾಪ್ ನ್ಯೂಸ್

ಅಮೆರಿಕಾದಲ್ಲಿ ಭಾರತೀಯ ವಿದ್ಯಾರ್ಥಿಗೆ ಕೂಡಿ ಹಾಕಿ ಚಿತ್ರಹಿಂಸೆ; ವಿಧ್ಯಾಭ್ಯಾಸಕ್ಕೆಂದು ಕರೆದುಕೊಂಡು ಹೋಗಿ ಮನೆಗೆಲಸ ಮಾಡುವಂತೆ ಬಲವಂತ!

7 ತಿಂಗಳುಗಳಿಂದ ಬಾತ್ರೂಮ್​ನಲ್ಲಿ ಬಂಧಿಯಾಗಿದ್ದ 20 ವರ್ಷದ ಭಾರತೀಯ ವಿದ್ಯಾರ್ಥಿಯನ್ನು ಅಮೆರಿಕಾದ ಅಧಿಕಾರಿಗಳು