ಸಿಡಿಲು ಬಡಿದು ಯುವತಿ ಮೃತ್ಯು

ಬೆಳಗಾವಿ;ಸಿಡಿಲು ಬಡಿದು ಯುವತಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಸವದತ್ತಿ ತಾಲೂಕಿನ ದಡೇರಕೊಪ್ಪ ಗ್ರಾಮದಲ್ಲಿ ನಡೆದಿದೆ.

ಕವಿತಾ ಸಿದ್ದಪ್ಪ ‌ಕರಿಕಟ್ಟಿ (23) ಸ್ಥಳದಲ್ಲೇ ಮೃತಪಟ್ಟ ದುರ್ದೈವಿ.ಕವಿತಾ ಕೃಷಿ ಕೆಲಸಕ್ಕೆಂದು ಜಮೀನಿಗೆ ತೆರಳಿದ್ದರು.

ಕೆಲಸ ಮುಗಿಸಿ ಮನೆಗೆ ವಾಪಸ್​ ತೆರಳುವ ವೇಳೆ ಗುಡುಗು-ಸಿಡಿಲು ಸಹಿತ ಭಾರೀ ಮಳೆ ಆರಂಭವಾಗಿದ್ದು,ಸಿಡಿಲು ಬಡಿದು ಯುವತಿ ಸಾವನ್ನಪ್ಪಿದ್ದಾರೆ.ಸವದತ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಟಾಪ್ ನ್ಯೂಸ್

ಅಮೆರಿಕಾದಲ್ಲಿ ಭಾರತೀಯ ವಿದ್ಯಾರ್ಥಿಗೆ ಕೂಡಿ ಹಾಕಿ ಚಿತ್ರಹಿಂಸೆ; ವಿಧ್ಯಾಭ್ಯಾಸಕ್ಕೆಂದು ಕರೆದುಕೊಂಡು ಹೋಗಿ ಮನೆಗೆಲಸ ಮಾಡುವಂತೆ ಬಲವಂತ!

7 ತಿಂಗಳುಗಳಿಂದ ಬಾತ್ರೂಮ್​ನಲ್ಲಿ ಬಂಧಿಯಾಗಿದ್ದ 20 ವರ್ಷದ ಭಾರತೀಯ ವಿದ್ಯಾರ್ಥಿಯನ್ನು ಅಮೆರಿಕಾದ ಅಧಿಕಾರಿಗಳು