ಈ ಬಾರಿ ಚುನಾವಣೆಯಲ್ಲಿ ಸೋತ ಪ್ರಮುಖರ ವಿವರ ಇಲ್ಲಿದೆ..

ಬೆಂಗಳೂರು:ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 136 ಕ್ಷೇತ್ರಗಳಲ್ಲಿ ಗೆಲುವನ್ನು ಸಾಧಿಸಿದ್ದು ಸರಕಾರ ರಚನೆಗೆ ಸ್ಪಷ್ಟ ಬಹುಮತ ಪಡೆದುಕೊಂಡಿದೆ.

ಬಿಜೆಪಿ 66 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ.ಈ ಬಾರಿ ಎಲ್ಲಾ ಪಕ್ಷದಲ್ಲೂ ಕೆಲವು ಘಟಾನುಘಟಿ ನಾಯಕರುಗಳಿಗೆ ಮತದಾರರು ಸೋಲಿನ ರುಚಿ ತೋರಿಸಿದ್ದಾರೆ. ಇದರಲ್ಲೂ ಸಿಎಂ ಬೊಮ್ಮಾಯಿ ಸಚಿವ ಸಂಪುಟದ ಅನೇಕ 11 ಮಂದಿ ಸಚಿವರು ಪರಜಯವಾಗಿದ್ದಾರೆ.

ಸೋತ ಪ್ರಮುಖ ರಾಜಕೀಯ ನಾಯಕರು
ಸಚಿವ ಶ್ರೀರಾಮುಲು,ಬಿಜೆಪಿ ರಾಷ್ಟ್ರೀಯ ನಾಯಕ ಸಿ.ಟಿ ರವಿ,ಸಚಿವ ಬಿಸಿ ಪಾಟೀಲ್‌,ಸಚಿವ ವಿ. ಸೋಮಣ್ಣ, ಸಚಿವ ಮುರುಗೇಶ್‌ ನಿರಾಣಿ, ಸಚಿವ ಕೆ. ಸುಧಾಕರ್‌
ಸಚಿವ ಆರ್‌. ಅಶೋಕ್, ಸಚಿವ ನಾರಾಯಣಗೌಡ, ಸಚಿವ
ಎಂಟಿಬಿ ನಾಗರಾಜ್‌, ಸಚಿವ ಗೋವಿಂದ ಕಾರಜೋಳ, ಸಚಿವ ಮಾಧುಸ್ವಾಮಿ ಸೋಲನ್ನು ಕಂಡಿದ್ದಾರೆ.

ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಜಗದೀಶ್ ಶೆಟ್ಟರ್
ವೈ ಎಸ್ ವಿ ದತ್ತಾ, ಮಾಜಿ ಸ್ಪೀಕರ್ ರಮೇಶ್ ಕುಮಾರ್
ಶಾಸಕ ನಿಖಿಲ್ ಕುಮಾರಸ್ವಾಮಿ ಸೋಲನ್ನು ಕಂಡಿದ್ದಾರೆ.

ಟಾಪ್ ನ್ಯೂಸ್

ಪ್ರವೀಣ್ ನೆಟ್ಟಾರು ಪತ್ನಿಗೆ ತೋರಿದ ಮಾನವೀಯತೆ ಫಾಝಿಲ್ & ಮಸೂದ್ ಕುಟುಂಬಕ್ಕೆ ತೋರಿಸುತ್ತಾರ ಸಿದ್ದರಾಮಯ್ಯ?ಬಿಜೆಪಿ ಅವಧಿಯಲ್ಲಿ ಹತ್ಯೆಯಾದ ಯುವಕರಿಬ್ಬರ ಕುಟುಂಬಕ್ಕೆ ಪರಿಹಾರ ಕೊಡಿಸುವಲ್ಲಿ‌ ಕಾಂಗ್ರೆಸ್ಸಿಗರು ಮೌನ?

BIG NEWS ತೀವ್ರಗೊಂಡ ಮಹಿಳಾ ಕುಸ್ತಿಪಟುಗಳ ಪ್ರತಿಭಟನೆ, ನೂತನ ಸಂಸತ್ ಭವನಕ್ಕೆ ಮೆರವಣಿಗೆ ತೆರಳಲು ಯತ್ನ; ಸಾಕ್ಷಿ ಮಲಿಕ್, ವಿನೇಶ್ ಪೋಗಟ್ ಸೇರಿ ಹಲವರು ವಶಕ್ಕೆ

ನವದೆಹಲಿ;ನೂತನ ಸಂಸತ್​ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲು ಯತ್ನಿಸುತ್ತಿದ್ದ ಕುಸ್ತಿಪಟುಗಳನ್ನು ಪೊಲೀಸರು ಬಂಧಿಸಿದ್ದಾರೆ.

Developed by eAppsi.com