BREAKING ಮಹಿಳೆಯರು ಸೇರಿ ಐವರು ನಾಲೆಯಲ್ಲಿ ಮುಳುಗಿ ದುರ್ಮರಣ;ಹಬ್ಬಕ್ಕೆ ನೆಂಟರ ಮನೆಗೆ ಬಂದವರ ದುರಂತ ಅಂತ್ಯ

– ಅನಿಷಾ ಬೇಗಂ (34) ತಸ್ಮಿಯಾ (22) ಅಶ್ರಕ್ (28) ಅತೀಕ್ (22)

ಮಂಡ್ಯ;ಮಂಡ್ಯದಲ್ಲಿ ಘೋರ ದುರಂತ ನಡೆದಿದ್ದು, ನಾಲೆಯಲ್ಲಿ ಈಜಲು ಹೋಗಿದ್ದ ಐವರು ಮೃತಪಟ್ಟ ಘಟನೆ ಮಂಡ್ಯ ತಾಲೂಕಿನ ದೊಡ್ಡ ಕೊತ್ತಗೆರೆ ಗ್ರಾಮದ ಬಳಿ ನಡೆದಿದೆ.

ಮೃತರನ್ನು ಬೆಂಗಳೂರು ಮೂಲದ ಮೆಹತಾ (10) ಅನಿಷಾ ಬೇಗಂ (34) ತಸ್ಮಿಯಾ (22) ಅಶ್ರಕ್ (28) ಅತೀಕ್ (22) ಎಂದು ಗುರುತಿಸಲಾಗಿದೆ.

ಮೃತರು ಬೆಂಗಳೂರಿನ ನೀಲಸಂದ್ರ ಮೂಲದವರು ಎಂದು ತಿಳಿದು ಬಂದಿದೆ.ರಂಜಾನ್ ಹಬ್ಬದ ಬಳಿಕ ರಜೆ ಹಿನ್ನೆಲೆ ಹಲ್ಲಗೆರೆ ಗ್ರಾಮದ ಅಜ್ಜಿ ಮನೆಗೆ ಬಂದಿದ್ದರು. ಈ ವೇಳೆ ವಿಸಿ ನಾಲೆಯಲ್ಲಿ ಈಜಲು ಇಳಿದಿದ್ದ ಐವರು ಮೃತಪಟ್ಟಿದ್ದಾರೆ.

ಸದ್ಯ ಮೂವರ ಶವವನ್ನು ಹೊರ ತೆಗೆಯಲಾಗಿದ್ದು. ಇಬ್ಬರ ಮೃತದೇಹಕ್ಕಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ.
ಹತೀಕಾ, ಅರ್ಷಕ ಮೃತದೇಹ ಇನ್ನೂ ಪತ್ತೆಯಾಗಿಲ್ಲ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಶೋಧಕಾರ್ಯ ನಡೆಸುತ್ತಿದ್ದಾರೆ.

ಈ ಕುರಿತು ಬಸರಾಳು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕೇಸ್ ದಾಖಲಾಗಿದೆ.ಐವರ ಸಾವಿನಿಂದ ಮೃತರ ಮನೆಯ ಬಳಿ ಶೋಕದ ವಾತಾವರಣ ನಿರ್ಮಾಣವಾಗಿದೆ.

ಟಾಪ್ ನ್ಯೂಸ್

ಟಿಪ್ಪು & ಔರಂಗಜೇಬ್ ಬಗ್ಗೆ ಪೋಸ್ಟ್ ವಿವಾದ, ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಸ್ಥಳದಲ್ಲಿ ಉದ್ವಿಗ್ನತೆ, ನಿಷೇಧಾಜ್ಞೆ ಜಾರಿ

ಟಿಪ್ಪು & ಔರಂಗಜೇಬ್ ಬಗ್ಗೆ ಪೋಸ್ಟ್ ವಿವಾದ, ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಸ್ಥಳದಲ್ಲಿ

ಒಡಿಶಾ ರೈಲು ದುರಂತದಲ್ಲಿ ಪತಿ ಸತ್ತಿದ್ದಾನೆಂದು ಸುಳ್ಳು ಹೇಳಿ 17 ಲಕ್ಷ ಪರಿಹಾರದ ಹಣ ಪಡೆಯಲು ಯತ್ನಿಸಿದ ಮಹಿಳೆ; ವಿಷಯ ಗೊತ್ತಾಗಿ ಪತಿಯೇ ಪತ್ನಿಯ ವಿರುದ್ಧ ದೂರು ಕೊಟ್ಟ!

ಒಡಿಶಾ ರೈಲು ದುರಂತದಲ್ಲಿ ಪತಿ ಸತ್ತಿದ್ದಾನೆಂದು ಸುಳ್ಳು ಹೇಳಿ 17 ಲಕ್ಷ ಪರಿಹಾರದ

ಮರದ ಪೆಟ್ಟಿಗೆಯಲ್ಲಿ ಇಬ್ಬರು ಮಕ್ಕಳ ಮೃತದೇಹ ಪತ್ತೆ; ಮಕ್ಕಳು ಆಟವಾಡುವಾಗ ಆಕಸ್ಮಿಕವಾಗಿ ಉಸಿರುಗಟ್ಟಿ ಮೃತಪಟ್ಟಿರುವ ಶಂಕೆ

ನವದೆಹಲಿ; ಮರದ ಪೆಟ್ಟಿಗೆಯಲ್ಲಿ ಇಬ್ಬರು ಮಕ್ಕಳ ಮೃತದೇಹ ಪತ್ತೆಯಾಗಿರುವ ಶಾಕಿಂಗ್ ಘಟನೆ ರಾಷ್ಟ್ರ

Developed by eAppsi.com