ಮಂಗಳೂರು; ತಡರಾತ್ರಿ ಅನುಮಾನಾಸ್ಪದವಾಗಿ ವರ್ತನೆ, ಯುವಕ ಪೊಲೀಸ್ ವಶಕ್ಕೆ

ಮಂಗಳೂರು;ರಾತ್ರಿ ವೇಳೆ ಅನುಮಾನಸ್ಪದವಾಗಿ ವರ್ತಿಸುತ್ತಿದ್ದ
ಯುವಕನನ್ನು ಮಂಗಳೂರು ಉತ್ತರ ಠಾಣಾ ಪೊಲೀಸರು ವಶಕ್ಕೆ ಪಡೆದುಕೊಂಡಿರುವ ಬಗ್ಗೆ ವರದಿಯಾಗಿದೆ.

ಕಸಬಾ ಬೆಂಗ್ರೆಯ ನೌಶಾದ್‌ (30) ಎಂಬಾತನಿಗೆ ವಶಕ್ಕೆ ಪಡೆಯಲಾಗಿದೆ.

ಗುರುವಾರ ರಾತ್ರಿ 1 ಗಂಟೆಯ ವೇಳೆಗೆ ಉತ್ತರ ಠಾಣಾ
ಪೊಲೀಸರು ನಗರದ ಕೆ.ಎಸ್‌.ರಾವ್‌ ರಸ್ತೆಯ ಸಿಟಿ ಸೆಂಟರ್‌ ಬಳಿ ರೌಂಡ್ಸ್‌ನಲ್ಲಿದ್ದಾಗ ನೌಶಾದ್‌ (30) ಎಂಬಾತ ಪೊಲೀಸ್‌ ವಾಹನವನ್ನು ಕಂಡು ಕತ್ತಲಿನಲ್ಲಿ ಓಡಲು ಪ್ರಯತ್ನಿಸಿದ್ದ.ಈ ವೇಳೆ ಪೊಲೀಸರು ಆತನಿಗೆ ವಶಕ್ಕೆ ಪಡೆದುಕೊಂಡಿದ್ದಾರೆ.

ಈತ ಅಂಗಡಿ ಕಳ್ಳತನ ಅಥವಾ ಇನ್ಯಾವುದೋ ಕೃತ್ಯ ನಡೆಸಲು ಹೊಂಚು ಹಾಕುತ್ತಿರುವ ಬಗ್ಗೆ ಸಂಶಯ ಉಂಟಾದ ಹಿನ್ನೆಲೆಯಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ.

ಟಾಪ್ ನ್ಯೂಸ್

ಹಿಂದೂ ಯುವತಿಯನ್ನು “ಕೇರಳ ಸ್ಟೋರಿ” ವೀಕ್ಷಿಸಲು ಕರೆದೊಯ್ದ ಸಂಸದೆ ಪ್ರಜ್ಞಾ ಸಿಂಗ್; ಆಕೆ ಸಿನಿಮಾ ನೋಡಿದ ಮರುದಿನವೇ ತನ್ನ ಮುಸ್ಲಿಂ ಪ್ರೇಮಿಯೊಂದಿಗೆ ಪರಾರಿ!- ವರದಿ

ಭೋಪಾಲ್‌; 19 ವರ್ಷದ ಹಿಂದೂ ಸಮುದಾಯದ ನರ್ಸಿಂಗ್ ವಿದ್ಯಾರ್ಥಿನಿ ತನ್ನ ನಿಗದಿಯಾಗಿದ್ದ ಮದುವೆಗೆ

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ; ಕರಾವಳಿ ಜಿಲ್ಲೆಗೆ ಚಂಡಮಾರುತದ ಭೀತಿ, ಬಿರುಗಾಳಿ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಉಡುಪಿ;ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದು, ಕರವಾಳಿ ಜಿಲ್ಲೆಗಳಿಗೆ ಚಂಡಮಾರುತದ ಭೀತಿ ಎದುರಾಗಿದೆ. ಅರಬ್ಬಿ

ಮಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ ತಡೆಗೆ “ಆ್ಯಂಟಿ ಕಮ್ಯುನಲ್‌ ವಿಂಗ್” ಸ್ಥಾಪನೆ; ಹೇಗಿರಲಿದೆ ಇದರ ರೂಪುರೇಷೆ? ಗೃಹಸಚಿವರು ಹೇಳಿದ್ದೇನು?

ಮಂಗಳೂರು:ನೈತಿಕ ಪೊಲೀಸ್ ಗಿರಿ ತಡೆಗೆ ಮಂಗಳೂರು ನಗರದಲ್ಲಿ ಆ್ಯಂಟಿ ಕಮ್ಯುನಲ್‌ ವಿಂಗ್ ಆರಂಭಿಸಲು

Developed by eAppsi.com