ಈಜಲು ತೆರಳಿದ ಬಾಲಕ ನೀರುಪಾಲು

-ಈಜಲು ತೆರಳಿದ ಬಾಲಕ ನೀರುಪಾಲು

ಚಿಕ್ಕಬಳ್ಳಾಪುರ:ಸ್ನೇಹಿತರ ಜೊತೆ ಈಜಲು ತೆರಳಿದ ಬಾಲಕ ನೀರುಪಾಲಾದ ಘಟನೆ ಕೌರನಹಳ್ಳಿ ಬಳಿ ನಡೆದಿದೆ

ಬೆಂಗಳೂರಿನ ರಾಜಾಜಿನಗರದ ಮನೋಜ್ (17) ಮೃತ ಬಾಲಕ.ಬೆಂಗಳೂರಿನಿಂದ 10 ಸ್ನೇಹಿತರು ಜೊತೆಯಾಗಿ ಈಶ ಫೌಂಡೇಶನ್‌ನ ಆದಿಯೋಗಿ ಪ್ರತಿಮೆ ವೀಕ್ಷಿಸಲು ಚಿಕ್ಕಬಳ್ಳಾಪುರಕ್ಕೆ ತೆರಳಿದ್ದರು.

ಪ್ರತಿಮೆ ವೀಕ್ಷಣೆ ಬಳಿಕ ವಾಪಸಾಗುವಾಗ ಕೌರನಹಳ್ಳಿ ಬಳಿ ಕಲ್ಲು ಕ್ವಾರಿಯನ್ನು ಕಂಡಿದ್ದಾರೆ. ಅಲ್ಲಿ ನೀರಿನಲ್ಲಿ ಈಜಲು ಇಳಿದಿದ್ದಾರೆ. ಈ ವೇಳೆ ಬಾಲಕ ಮನೋಜ್‌ ಈಜಲು ಆಗದೆ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ.

ಟಾಪ್ ನ್ಯೂಸ್

ಬೆಂಗಳೂರು; ಮದುವೆಯಾಗಿ ಪತಿ ಮನೆಗೆ ಹೋದ ಯುವತಿ, ಮೊದಲ ದಿನವೇ ಲಿಪ್ ಸ್ಟಿಕ್ ಹಾಕಿ ನನಗೂ ಗಂಡು ಬೇಕು ಎಂದ ವರ! ಕಂಗಾಲಾಗಿ ಪೊಲೀಸರಿಗೆ ದೂರು‌ ನೀಡಿದ ಯುವತಿ

ಬೆಂಗಳೂರು:ಪತಿ ಮಹಿಳೆಯರಂತೆ ಲಿಪ್ ಸ್ಟಿಕ್ ಹಾಕುತ್ತಾನೆ, ತನ್ನ ಒಳ ಉಡುಪು ಧರಿಸುತ್ತಾನೆ ಎಂದು

BIG NEWS ಜಾನುವಾರ ಸಾಗಾಟ ಮಾಡುತ್ತಿದ್ದ ವ್ಯಕ್ತಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ, ವಾಹನ ತಡೆದು ಜಾನುವಾರ ರಕ್ಷಿಸಿದ್ದ ಪುನೀತ್ ಕೆರೆಹಳ್ಳಿ ಟೀಂ! ಸಂತ್ರಸ್ತ ಕುಟುಂಬದಿಂದ ಪುನೀತ್ ಕೆರೆಹಳ್ಳಿ ಬಂಧಿಸುವಂತೆ ಪ್ರತಿಭಟನೆ

ರಾಮನಗರ:ಕಸಾಯಿಖಾನೆಗೆ ಜಾನುವಾರು ಸಾಗಣೆ ಮಾಡುತ್ತಿದ್ದಾಗ ಹಿಂದೂ ಕಾರ್ಯಕರ್ತರು ದಾಳಿ ಮಾಡಿ ಜಾನುವಾರ ವಶಪಡಿಸಿಕೊಂಡಿದ್ದಾರೆ

Developed by eAppsi.com