ಹಿಂದೂ ಜಾಗರಣ ವೇದಿಕೆಯ ನರಸಿಂಹ ಮಾಣಿ ವಿರುದ್ಧ ಪಾಟ್ರಕೋಡಿ ನಿವಾಸಿಗಳಿಂದ ದೂರು

ವಿಟ್ಲ;ಮಿತ್ತೂರಿನಲ್ಲಿ ನಡೆದ ಹಿಂದೂ ಜಾಗರಣ ವೇದಿಕೆ ಕಾರ್ಯಕ್ರಮದಲ್ಲಿ ಒಂದು ಸಮುದಾಯದ ವಿರುದ್ಧ ಪ್ರಚೋದನಾಕಾರಿ ಹಾಗು ಶಾಂತಿಗೆ ಧಕ್ಕೆ ತರುವ ಭಾಷಣ ಮಾಡಿದ ನರಸಿಂಹ ಮಾಣಿ‌ ಹಾಗೂ
ಕಾರ್ಯಕ್ರಮ ಸಂಘಟಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ವಿಟ್ಲ ಪೊಲೀಸರಿಗೆ ಸ್ಥಳೀಯ ಪಾಟ್ರಕೋಡಿ ನಾಗರಿಕರು ದೂರು ನೀಡಿದ್ದಾರೆ.

ನರಸಿಂಹ ತನ್ನ ಭಾಷಣದಲ್ಲಿ ಪಾಟ್ರಕೋಡಿ ನಿವಾಸಿಗಳು ದೇಶದ್ರೋಹಿಗಳು, ದನಕಳ್ಳರು, ಪಾಟ್ರಕೋಡಿ ಮಿನಿ ಪಾಕಿಸ್ತಾನ ಎಂದು ಭಾಷಣ ಮಾಡಿ ಶಾಂತಿಯಿಂದ ಜನ ಜೀವನ ನಡೆಸುವ ಪಾಟ್ರಕೋಡಿಯಲ್ಲಿ ಜನರನ್ನು ಎತ್ತಿಕಟ್ಟಿ ಅಶಾಂತಿಗೆ ಪ್ರಚೋದಿಸಿದ್ದಾನೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ನರಸಿಂಹ ಹಾಗೂ ಕಾರ್ಯಕ್ರಮದ ಸಂಘಟಕರ ವಿರುದ್ಧ ಕ್ರಮ ಕೈಗೊಳ್ಳಬೇಕಾಗಿ ದೂರಿನಲ್ಲಿ ಆಗ್ರಹಿಸಲಾಗಿದೆ.

ಟಾಪ್ ನ್ಯೂಸ್

ಬೆಂಗಳೂರು; ಮದುವೆಯಾಗಿ ಪತಿ ಮನೆಗೆ ಹೋದ ಯುವತಿ, ಮೊದಲ ದಿನವೇ ಲಿಪ್ ಸ್ಟಿಕ್ ಹಾಕಿ ನನಗೂ ಗಂಡು ಬೇಕು ಎಂದ ವರ! ಕಂಗಾಲಾಗಿ ಪೊಲೀಸರಿಗೆ ದೂರು‌ ನೀಡಿದ ಯುವತಿ

ಬೆಂಗಳೂರು:ಪತಿ ಮಹಿಳೆಯರಂತೆ ಲಿಪ್ ಸ್ಟಿಕ್ ಹಾಕುತ್ತಾನೆ, ತನ್ನ ಒಳ ಉಡುಪು ಧರಿಸುತ್ತಾನೆ ಎಂದು

BIG NEWS ಜಾನುವಾರ ಸಾಗಾಟ ಮಾಡುತ್ತಿದ್ದ ವ್ಯಕ್ತಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ, ವಾಹನ ತಡೆದು ಜಾನುವಾರ ರಕ್ಷಿಸಿದ್ದ ಪುನೀತ್ ಕೆರೆಹಳ್ಳಿ ಟೀಂ! ಸಂತ್ರಸ್ತ ಕುಟುಂಬದಿಂದ ಪುನೀತ್ ಕೆರೆಹಳ್ಳಿ ಬಂಧಿಸುವಂತೆ ಪ್ರತಿಭಟನೆ

ರಾಮನಗರ:ಕಸಾಯಿಖಾನೆಗೆ ಜಾನುವಾರು ಸಾಗಣೆ ಮಾಡುತ್ತಿದ್ದಾಗ ಹಿಂದೂ ಕಾರ್ಯಕರ್ತರು ದಾಳಿ ಮಾಡಿ ಜಾನುವಾರ ವಶಪಡಿಸಿಕೊಂಡಿದ್ದಾರೆ

Developed by eAppsi.com