ಜಿಮ್ ಗೆಂದು ಹೋಗಿದ್ದ ವ್ಯಕ್ತಿ ಮನೆಯೊಂದರಲ್ಲಿ ಶವವಾಗಿ ಪತ್ತೆ; ಲಿಯಾಖತ್ ಬರ್ಬರ ಕೊಲೆ

ಬೆಂಗಳೂರು;ಜಿಮ್‌ ಹೋಗಿದ್ದ ವ್ಯಕ್ತಿಯನ್ನು ಮನೆಯೊಂದರಲ್ಲಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ನಾಯಂಡಹಳ್ಳಿಯ ಚೆಟ್ಟೀಸ್‌ ಪೆಟ್ರೋಲ್‌ ಬಂಕ್‌ ಬಳಿ ನಡೆದಿದೆ.

ಲಿಯಾಖತ್‌ ಅಲಿಖಾನ್‌(39)ಕೊಲೆಯಾದ ವ್ಯಕ್ತಿ.ಇವರು ರಾತ್ರಿ ಜಿಮ್‌ಗೆ ಹೋಗುತ್ತೇನೆಂದು ಮನೆಯಿಂದ ಹೊರಗೆ ಹೋಗಿದ್ದರು.ಆದರೆ ಬಹಳ ಹೊತ್ತಾದರೂ ಮನೆಗೆ ವಾಪಸ್‌ ಬಂದಿರಲಿಲ್ಲ.ಕುಟುಂಬದವರು ಅನುಮಾನದಿಂದ ಹುಡುಕಾಟ ನಡೆಸಿದ್ದಾರೆ.ಆದರೆ ಬೆಳಗಿನ ಜಾವ ಅವರು ಮನೆಯೊಂದರಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ಲಿಯಾಖತ್‌ ಅಲಿಖಾನ್‌ ನ್ನು ಹಣಕಾಸಿನ ವಿಚಾರಕ್ಕೆ ಸಂಬಂಧಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ.
ಈತನ ಸ್ನೇಹಿತರಾದ ವಾಸಿಂ ಹಾಗೂ ಜೋಹರ್‌ ಎಂಬುವವರೇ ಕೊಲೆ ಮಾಡಿದ್ದಾರೆಂದು ಆರೋಪಿಸಿದ್ದಾರೆ‌.

ಈ ಸಂಬಂಧ ಚಂದ್ರಾಲೇಔಟ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

ಬೆಂಗಳೂರು; ಮದುವೆಯಾಗಿ ಪತಿ ಮನೆಗೆ ಹೋದ ಯುವತಿ, ಮೊದಲ ದಿನವೇ ಲಿಪ್ ಸ್ಟಿಕ್ ಹಾಕಿ ನನಗೂ ಗಂಡು ಬೇಕು ಎಂದ ವರ! ಕಂಗಾಲಾಗಿ ಪೊಲೀಸರಿಗೆ ದೂರು‌ ನೀಡಿದ ಯುವತಿ

ಬೆಂಗಳೂರು:ಪತಿ ಮಹಿಳೆಯರಂತೆ ಲಿಪ್ ಸ್ಟಿಕ್ ಹಾಕುತ್ತಾನೆ, ತನ್ನ ಒಳ ಉಡುಪು ಧರಿಸುತ್ತಾನೆ ಎಂದು

BIG NEWS ಜಾನುವಾರ ಸಾಗಾಟ ಮಾಡುತ್ತಿದ್ದ ವ್ಯಕ್ತಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ, ವಾಹನ ತಡೆದು ಜಾನುವಾರ ರಕ್ಷಿಸಿದ್ದ ಪುನೀತ್ ಕೆರೆಹಳ್ಳಿ ಟೀಂ! ಸಂತ್ರಸ್ತ ಕುಟುಂಬದಿಂದ ಪುನೀತ್ ಕೆರೆಹಳ್ಳಿ ಬಂಧಿಸುವಂತೆ ಪ್ರತಿಭಟನೆ

ರಾಮನಗರ:ಕಸಾಯಿಖಾನೆಗೆ ಜಾನುವಾರು ಸಾಗಣೆ ಮಾಡುತ್ತಿದ್ದಾಗ ಹಿಂದೂ ಕಾರ್ಯಕರ್ತರು ದಾಳಿ ಮಾಡಿ ಜಾನುವಾರ ವಶಪಡಿಸಿಕೊಂಡಿದ್ದಾರೆ

Developed by eAppsi.com