ಒಡಿಶಾ ಆರೋಗ್ಯ ಸಚಿವರನ್ನು ಹತ್ಯೆ ಮಾಡಿದ್ದ ಪೊಲೀಸ್ ಅಧಿಕಾರಿಯನ್ನು ಮಾನಸಿಕ ಅಸ್ವಸ್ಥನೆಂದು ಬಿಂಬಿಸಲು ಯತ್ನ; ಮಾಜಿ ಡಿಜಿಪಿ ಆರೋಪ

ಒಡಿಶಾ;ಆರೋಗ್ಯ ಸಚಿವ ನಬಾ ಕಿಶೋರ್ ದಾಸ್‌ ಹತ್ಯೆಗೈದ ಪೊಲೀಸ್ ಅಧಿಕಾರಿ ಗೋಪಾಲ್ ದಾಸ್ ನನ್ನು ಮಾನಸಿಕ ಅಸ್ವಸ್ಥ ಎಂದು ಸಾಬೀತು ಮಾಡಿ ಶಿಕ್ಷೆಯಿಂದ ಪಾರುಗಾಣಿಸಲು ಯತ್ನ ನಡೆಯುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.

ರಾಜ್ಯ ಪೊಲೀಸ್ ಇಲಾಖೆಯ ಮಾಜಿ ನಿರ್ದೇಶಕರಾದ ಪ್ರಕಾಶ್ ಮಿಶ್ರಾ ಈ ಬಗ್ಗೆ ಮಾತನಾಡಿ, ಜ.29ರಂದು ಗುಂಡೇಟಿನ ಬಳಿಕ ಆರೋಗ್ಯ ಸಚಿವರ ಸಾವಿ‌ನ ಸುದ್ದಿಯ ಅಧಿಕೃತ ಘೋಷಣೆ ಅವಧಿಯನ್ನೂ ಮಿಶ್ರಾ ಪ್ರಶ್ನಿಸಿದ್ದಾರೆ.

ಅಪರಾಧ ತನಿಖಾ ದಳದ ತನಿಖೆ ಸರಿಯಾದ ದಿಕ್ಕಿನಲ್ಲಿ ನಡೆಯುತ್ತಿಲ್ಲ. ಆರೋಪಿ ಗೋಪಾಲ್‌ ದಾಸ್ ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದು ಸಾಬೀತು ಮಾಡಲು ಪ್ರಯತ್ನಗಳಾಗಿದೆ. ಈ ಮೂಲಕ ಶಿಕ್ಷೆಯಿಂದ ಅವರನ್ನು ಪಾರು ಮಾಡುವ ಸಂಚು ನಡೆದಿದೆ ಎಂದು ಮಾಜಿ ಡಿಐಜಿ ಹೇಳಿದರು.

ಟಾಪ್ ನ್ಯೂಸ್

ಲೇಡಿಸ್ ಹಾಸ್ಟೆಲ್ ಬಳಿ ತೆರಳಿ ಖಾಸಗಿ ಅಂಗ ಪ್ರದರ್ಶಿಸಿ ವಿಕೃತಿ ಮೆರೆದ ಆಟೋ ಚಾಲಕ; ಕೃತ್ಯವನ್ನು ಕಂಡು ಪೊಲೀಸರಿಗೆ‌ ಮಾಹಿತಿ ನೀಡಿದ ವಿದ್ಯಾರ್ಥಿನಿಯರು

ಲೇಡಿಸ್ ಹಾಸ್ಟೆಲ್ ಬಳಿ ತೆರಳಿ ಖಾಸಗಿ ಅಂಗ ಪ್ರದರ್ಶಿಸಿದ ಆಟೋ ಚಾಲಕ; ಕೃತ್ಯವನ್ನು

Developed by eAppsi.com