SDPI ಕಚೇರಿ ಜಪ್ತಿಗೆ ಆದೇಶಿಸಿರುವ ಬಗ್ಗೆ ದಾಖಲೆ ಕೊಡಿ; ಹೈಕೋರ್ಟ್ ನಿಂದ ರಾಜ್ಯ ಸರಕಾರಕ್ಕೆ ಸೂಚನೆ

ಬೆಂಗಳೂರು;ಎಸ್ ಡಿಪಿಐಗೆ ಸೇರಿದ ಸ್ಥಳಗಳ ಮೇಲೆ ದಾಳಿ ನಡೆಸಲು ಕೇಂದ್ರ ಸರಕಾರ ನೀಡಿರುವ ಸೂಚನೆಗೆ ಸಂಬಂಧಿಸಿದಂತೆ ದಾಖಲೆಗಳನ್ನು ಒದಗಿಸುವಂತೆ ರಾಜ್ಯ ಸರಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.

ಪಿಎಫ್ ಐ ನಿಷೇಧದ ವೇಳೆ ಎಸ್ ಡಿಪಿಐ ಕಚೇರಿಗಳಿಗೂ ದಾಳಿ ಮಾಡಿ ಪೊಲೀಸರು ಸ್ವತ್ತುಗಳನ್ನು ಜಪ್ತಿ ಮಾಡಿ ಬೀಗ ಹಾಕಿದ್ದರು.

ಪೊಲೀಸರ ನಡೆಯನ್ನು ಖಂಡಿಸಿ ಎಸ್‌ಡಿಪಿಐನ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನ್ವರ್ ಸಾದಾತ್ ಹೈಕೋರ್ಟ್ ಮೊರೆ ಹೋಗಿದ್ದರು.

ಅರ್ಜಿದಾರರ ಪರ ವಾದಿಸಿದ ವಕೀಲರು, ದಕ್ಷಿಣ ಕನ್ನಡ ಜಿಲ್ಲೆಯ 17 ಕಚೇರಿಗಳಿಗೆ ಸೀಲ್ ಹಾಕಲಾಗಿದೆ.ಚುನಾವಣೆಗೆ ಸಿದ್ಧತೆ ನಡೆಸಲು ಸೀಲ್‌ಗಳನ್ನು ತೆರವು ಮಾಡಲು ಜಿಲ್ಲಾಡಳಿತಕ್ಕೆ ಸೂಚನೆ ನೀಡಬೇಕೆಂದು ಪೀಠಕ್ಕೆ ಮನವಿ ಮಾಡಿದ್ದರು.

ಟಾಪ್ ನ್ಯೂಸ್

ಬೆಂಗಳೂರು; ಮದುವೆಯಾಗಿ ಪತಿ ಮನೆಗೆ ಹೋದ ಯುವತಿ, ಮೊದಲ ದಿನವೇ ಲಿಪ್ ಸ್ಟಿಕ್ ಹಾಕಿ ನನಗೂ ಗಂಡು ಬೇಕು ಎಂದ ವರ! ಕಂಗಾಲಾಗಿ ಪೊಲೀಸರಿಗೆ ದೂರು‌ ನೀಡಿದ ಯುವತಿ

ಬೆಂಗಳೂರು:ಪತಿ ಮಹಿಳೆಯರಂತೆ ಲಿಪ್ ಸ್ಟಿಕ್ ಹಾಕುತ್ತಾನೆ, ತನ್ನ ಒಳ ಉಡುಪು ಧರಿಸುತ್ತಾನೆ ಎಂದು

BIG NEWS ಜಾನುವಾರ ಸಾಗಾಟ ಮಾಡುತ್ತಿದ್ದ ವ್ಯಕ್ತಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ, ವಾಹನ ತಡೆದು ಜಾನುವಾರ ರಕ್ಷಿಸಿದ್ದ ಪುನೀತ್ ಕೆರೆಹಳ್ಳಿ ಟೀಂ! ಸಂತ್ರಸ್ತ ಕುಟುಂಬದಿಂದ ಪುನೀತ್ ಕೆರೆಹಳ್ಳಿ ಬಂಧಿಸುವಂತೆ ಪ್ರತಿಭಟನೆ

ರಾಮನಗರ:ಕಸಾಯಿಖಾನೆಗೆ ಜಾನುವಾರು ಸಾಗಣೆ ಮಾಡುತ್ತಿದ್ದಾಗ ಹಿಂದೂ ಕಾರ್ಯಕರ್ತರು ದಾಳಿ ಮಾಡಿ ಜಾನುವಾರ ವಶಪಡಿಸಿಕೊಂಡಿದ್ದಾರೆ

Developed by eAppsi.com