ಪೊಲೀಸರಿಂದ ತಪ್ಪಿಸಿಕೊಳ್ಳುವಾಗ ಕುಸಿದು ಬಿದ್ದು ಯುವಕ‌ ಮೃತ್ಯು

ಕಲಬುರಗಿ:ಪೊಲೀಸರಿಂದ ತಪ್ಪಿಸಿಕೊಳ್ಳುವಾಗ ಕುಸಿದು ಬಿದ್ದು ಯುವಕ ಮೃತಪಟ್ಟ ಘಟನೆ ಚಿತ್ತಾಪುರ ತಾಲೂಕಿನ ಲಾಡ್ಲಾಪುರ ಗ್ರಾಮದಲ್ಲಿ ನಡೆದಿದೆ.

ಸಿದ್ದಪ್ಪ ಕೊಂಡಾ(20)ಮೃತ ಯುವಕ.

ಮಂಗಳವಾರ ತಡರಾತ್ರಿ ಲಾಡ್ಲಾಪುರ ಗ್ರಾಮದ ಹಾಜಿ ಸರ್ವರ್ ದರ್ಗಾ‌ ಬಳಿ 10 ರಿಂದ 15 ಜನರ ತಂಡ ಇಸ್ಪಿಟ್​ ಆಡುತ್ತಿದ್ದಾಗ ಪೊಲೀಸರು ದಿಢೀರ್​ ದಾಳಿ ಮಾಡಿದ್ದಾರೆ. ಈ ವೇಳೆ ಗಾಬರಿಗೊಂಡ ತಂಡ ಪೊಲೀಸರಿಗೆ ಹೆದರಿ ಚೆಲ್ಲಾಪಿಲ್ಲಿಯಾಗಿ ಓಡುವಾಗ ಸಿದ್ದಪ್ಪ ಕೊಂಡ ಕುಸಿದುಬಿದ್ದು ಮೃತಪಟ್ಟಿದ್ದಾನೆ.

ಘಟನೆ ಸಂಬಂಧ ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಟಾಪ್ ನ್ಯೂಸ್

ಅಮೆರಿಕಾದಲ್ಲಿ ಭಾರತೀಯ ವಿದ್ಯಾರ್ಥಿಗೆ ಕೂಡಿ ಹಾಕಿ ಚಿತ್ರಹಿಂಸೆ; ವಿಧ್ಯಾಭ್ಯಾಸಕ್ಕೆಂದು ಕರೆದುಕೊಂಡು ಹೋಗಿ ಮನೆಗೆಲಸ ಮಾಡುವಂತೆ ಬಲವಂತ!

7 ತಿಂಗಳುಗಳಿಂದ ಬಾತ್ರೂಮ್​ನಲ್ಲಿ ಬಂಧಿಯಾಗಿದ್ದ 20 ವರ್ಷದ ಭಾರತೀಯ ವಿದ್ಯಾರ್ಥಿಯನ್ನು ಅಮೆರಿಕಾದ ಅಧಿಕಾರಿಗಳು