ಸಿದ್ದರಾಮಯ್ಯ ಅವರಿಗೆ ಚುನಾವಣಾ ವೆಚ್ಚಕ್ಕೆ ತಾನು ಕೂಡಿಟ್ಟ 5000 ರೂ.ಕೊಟ್ಟ 5ನೇ ತರಗತಿ ಬಾಲಕಿ

ವಿಜಯಪುರ:5ನೇ ತರಗತಿ ವಿದ್ಯಾರ್ಥಿನಿ ತಾನು ಕೂಡಿಟ್ಟ ಹಣವನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಚುನಾವಣೆಗಾಗಿ ನೀಡಿರುವ ಘಟನೆ ಸಿಂಧಗಿ ಪಟ್ಟಣದಲ್ಲಿ ನಡೆದಿದೆ.

5ನೇ ತರಗತಿ ವಿದ್ಯಾರ್ಥಿನಿ ಕುಮಾರಿ ಜಿಯಾ ತಾನು ಕೂಡಿಟ್ಟ ಹಣವನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಚುನಾವಣಾ ಗೆಲುವಿಗಾಗಿ ನೀಡಿದ್ದಾಳೆ.

ತನಗೆ ಪಾಕೆಟ್ ಮನಿ ರೂಪದಲ್ಲಿ ನೀಡಿದ್ದ ಹಣವನ್ನು ಕುಮಾರಿ ಜಿಯಾ ಕೂಡಿಟ್ಟಿದ್ದಳು.ಹೀಗೆ ಕೂಡಿಟ್ಟ 5 ಸಾವಿರ ರೂ.ಹಣವನ್ನು ವಿಜಯಪುರದಲ್ಲಿ ನಡೆದ ಪ್ರಜಾಧ್ವನಿ ಸಮಾವೇಶದ ವೇದಿಕೆಯಲ್ಲಿ ಗೆಲುವಿಗಾಗಿ ಸಿದ್ದರಾಮಯ್ಯ ಅವರಿಗೆ ನೀಡಿದ್ದಾಳೆ.

ಟಾಪ್ ನ್ಯೂಸ್

ಬೆಂಗಳೂರು; ಮದುವೆಯಾಗಿ ಪತಿ ಮನೆಗೆ ಹೋದ ಯುವತಿ, ಮೊದಲ ದಿನವೇ ಲಿಪ್ ಸ್ಟಿಕ್ ಹಾಕಿ ನನಗೂ ಗಂಡು ಬೇಕು ಎಂದ ವರ! ಕಂಗಾಲಾಗಿ ಪೊಲೀಸರಿಗೆ ದೂರು‌ ನೀಡಿದ ಯುವತಿ

ಬೆಂಗಳೂರು:ಪತಿ ಮಹಿಳೆಯರಂತೆ ಲಿಪ್ ಸ್ಟಿಕ್ ಹಾಕುತ್ತಾನೆ, ತನ್ನ ಒಳ ಉಡುಪು ಧರಿಸುತ್ತಾನೆ ಎಂದು

BIG NEWS ಜಾನುವಾರ ಸಾಗಾಟ ಮಾಡುತ್ತಿದ್ದ ವ್ಯಕ್ತಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ, ವಾಹನ ತಡೆದು ಜಾನುವಾರ ರಕ್ಷಿಸಿದ್ದ ಪುನೀತ್ ಕೆರೆಹಳ್ಳಿ ಟೀಂ! ಸಂತ್ರಸ್ತ ಕುಟುಂಬದಿಂದ ಪುನೀತ್ ಕೆರೆಹಳ್ಳಿ ಬಂಧಿಸುವಂತೆ ಪ್ರತಿಭಟನೆ

ರಾಮನಗರ:ಕಸಾಯಿಖಾನೆಗೆ ಜಾನುವಾರು ಸಾಗಣೆ ಮಾಡುತ್ತಿದ್ದಾಗ ಹಿಂದೂ ಕಾರ್ಯಕರ್ತರು ದಾಳಿ ಮಾಡಿ ಜಾನುವಾರ ವಶಪಡಿಸಿಕೊಂಡಿದ್ದಾರೆ

Developed by eAppsi.com