BREAKING SSLC ಫಲಿತಾಂಶ ಪ್ರಕಟ; ಚಿತ್ರದುರ್ಗ ಜಿಲ್ಲೆ ರಾಜ್ಯಕ್ಕೆ ಪ್ರಥಮ, ಮಂಡ್ಯ ದ್ವಿತೀಯ ಸ್ಥಾನ, ನಾಲ್ವರು ವಿದ್ಯಾರ್ಥಿಗಳಿಗೆ 625ಕ್ಕೆ 625 ಅಂಕ

ಬೆಂಗಳೂರು; ಬಹುನಿರೀಕ್ಷಿತ ಎಸೆಸೆಲ್ಸಿ ಫಲಿತಾಂಶ ಪ್ರಕಟಗೊಂಡಿದೆ.

ಫಲಿತಾಂಶವನ್ನು ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಸುದ್ದಿಗೋಷ್ಟಿಯಲ್ಲಿ ಬಿಡುಗಡೆ ಮಾಡಿದೆ.
625 ಕ್ಕೆ 625 ಅಂಕವನ್ನು ನಾಲ್ವರು ವಿದ್ಯಾರ್ಥಿಗಳು ಪಡೆದಿದ್ದಾರೆ. 83.9 ರಷ್ಟು ಫಲಿತಾಂಶ ಬಂದಿದೆ. 7. ಲಕ್ಷದ 619 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ.

ಈ ಬಾರಿಯೂ ಬಾಲಕಿಯರೇ ಮುಂದು. ಚಿತ್ರದುರ್ಗ ಅತಿ ಹೆಚ್ಚು ಶೇಕಡಾ ಫಲಿತಾಂಶದಲ್ಲಿ ಮೊದಲನೆ ಸ್ಥಾನದಲ್ಲಿದೆ.‌ಮಂಡ್ಯ ಎರಡನೇ ಸ್ಥಾನದಲ್ಲಿದೆ.ಹಾಸನ ಮೂರನೇ ಸ್ಥಾನದಲ್ಲಿದೆ.ಯಾದಗಿರಿ ಜಿಲ್ಲೆ ಕೊನೆಯ ಸ್ಥಾನದಲ್ಲಿದೆ.ಈ ಬಾರಿ 10% ಗ್ರೇಸ್ ಮಾರ್ಕ್ ನೀಡಲಾಗಿದೆ
59,000 ವಿದ್ಯಾರ್ಥಿಗಳಿಗೆ ಈ ರೀತಿ ನೀಡಲಾಗಿದೆ.

625- 625 ಪಡೆದ ವಿದ್ಯಾರ್ಥಿಗಳು
ಅನುಪಮಾ ಶ್ರೀ ಶೈಲ್-
ಯಶಸ್ ಗೌಡ- ಚಿಕ್ಕಬಳ್ಳಾಪುರ
ಬೆಂಗಳೂರಿನ ಭೂಮಿಕ ಪೈ
ಬೀಮಂತ್ ಗೌಡ-ವಿಜಯಪುರ

ಟಾಪ್ ನ್ಯೂಸ್

ಹಿಂದೂ ಯುವತಿಯನ್ನು “ಕೇರಳ ಸ್ಟೋರಿ” ವೀಕ್ಷಿಸಲು ಕರೆದೊಯ್ದ ಸಂಸದೆ ಪ್ರಜ್ಞಾ ಸಿಂಗ್; ಆಕೆ ಸಿನಿಮಾ ನೋಡಿದ ಮರುದಿನವೇ ತನ್ನ ಮುಸ್ಲಿಂ ಪ್ರೇಮಿಯೊಂದಿಗೆ ಪರಾರಿ!- ವರದಿ

ಭೋಪಾಲ್‌; 19 ವರ್ಷದ ಹಿಂದೂ ಸಮುದಾಯದ ನರ್ಸಿಂಗ್ ವಿದ್ಯಾರ್ಥಿನಿ ತನ್ನ ನಿಗದಿಯಾಗಿದ್ದ ಮದುವೆಗೆ

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ; ಕರಾವಳಿ ಜಿಲ್ಲೆಗೆ ಚಂಡಮಾರುತದ ಭೀತಿ, ಬಿರುಗಾಳಿ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಉಡುಪಿ;ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದು, ಕರವಾಳಿ ಜಿಲ್ಲೆಗಳಿಗೆ ಚಂಡಮಾರುತದ ಭೀತಿ ಎದುರಾಗಿದೆ. ಅರಬ್ಬಿ

ಮಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ ತಡೆಗೆ “ಆ್ಯಂಟಿ ಕಮ್ಯುನಲ್‌ ವಿಂಗ್” ಸ್ಥಾಪನೆ; ಹೇಗಿರಲಿದೆ ಇದರ ರೂಪುರೇಷೆ? ಗೃಹಸಚಿವರು ಹೇಳಿದ್ದೇನು?

ಮಂಗಳೂರು:ನೈತಿಕ ಪೊಲೀಸ್ ಗಿರಿ ತಡೆಗೆ ಮಂಗಳೂರು ನಗರದಲ್ಲಿ ಆ್ಯಂಟಿ ಕಮ್ಯುನಲ್‌ ವಿಂಗ್ ಆರಂಭಿಸಲು

Developed by eAppsi.com