ರಾಜ್ಯ

ಆಟವಾಡುವಾಗ ವಿದ್ಯುತ್ ಶಾಕ್ ಹೊಡೆದು ಬಾಲಕಿ ಮೃತ್ಯು
ಬೆಳಗಾವಿ:ಆಟವಾಡುವಾಗ ಹೈಟೆನ್ಶನ್ ವೈರ್ ಸ್ಪರ್ಶಿಸಿ ಬಾಲಕಿಯೊಬ್ಬಳು ಮೃತಪಟ್ಟಿರುವ ಘಟನೆ ಮಚ್ಛೆ ಗ್ರಾಮದ ಬಳಿಯಲ್ಲಿ

ನಾಲ್ವರು ಮಕ್ಕಳು ನಾಪತ್ತೆ ಕೇಸ್ ಗೆ ಟ್ವಿಸ್ಟ್; ಪ್ರಕರಣದ ಹಿಂದೆ ಅಪ್ರಾಪ್ತ ಪ್ರೇಮ ಕಹಾನಿ!
ತುಮಕೂರು;ನಾಪತ್ತೆಯಾಗಿದ್ದ ಒಂದೇ ಗ್ರಾಮದ ನಾಲ್ವರು ಮಕ್ಕಳನ್ನು ನಿನ್ನೆ ಪೊಲೀಸರು ಪತ್ತೆ ಮಾಡಿದ್ದಾರೆ. ಹಾಸನದ

ಮುತಾಲಿಕ್ & ಸುನಿಲ್ ಕುಮಾರ್ ನಡುವೆ ನಿಲ್ಲದ ಸಮರ; ಸುನಿಲ್ ಕುಮಾರ್ ವಿರುದ್ಧ ದೂರು ದಾಖಲಿಸಿದ ಮುತಾಲಿಕ್
ಕಾರ್ಕಳ;ಚುನಾವಣೆ ಮುಗಿದರೂ ಮುತಾಲಿಕ್ ಮತ್ತು ಶಾಸಕ ಸುನಿಲ್ ಕುಮಾರ್ ಅವರ ನಡುವಿನ ಸಮರ

ನೀರಿನ ವಿಚಾರಕ್ಕೆ ಪಕ್ಕದ ಮನೆಯವರ ಜೊತೆ ಗಲಾಟೆ, ಮನನೊಂದು ಆತ್ಮಹತ್ಯೆ ಮಾಡಿಕೊಂಡ ಮಹಿಳೆ
ಬೆಂಗಳೂರು; ನೀರು ತುಂಬುವ ವಿಚಾರಕ್ಕೆ ಗಲಾಟೆ ಮಾಡಿ ಬಳಿಕ ಗೃಹಿಣಿಯೊಬ್ಬರ ಆತ್ಮಹತ್ಯೆ ಮಾಡಿಕೊಂಡ

ಬೆಂಗಳೂರಿನಲ್ಲಿ ನಡೆದ ಅಪಘಾತದಲ್ಲಿ ಸುಳ್ಯದ ಯುವಕ ಮೃತ್ಯು
ಸುಳ್ಯ;ಕಾರು & ಬೈಕ್ ನಡುವೆ ನಡೆದ ಅಪಘಾತದಲ್ಲಿ ಸುಳ್ಯದ ಯುವಕ ಮೃತಪಟ್ಟ ಘಟನೆ

ಸುಳ್ಯ; ಸಂಪಾಜೆ ಬಳಿ ಮರದಿಂದ ಬಿದ್ದು ಯುವಕ ಮೃತ್ಯು
ಸುಳ್ಯ;ಯುವಕನೋರ್ವ ಮರದಿಂದ ಬಿದ್ದು ದಾರುಣವಾಗಿ ಮೃತಪಟ್ಟ ಘಟನೆ ಸಂಪಾಜೆಯಲ್ಲಿ ನಡೆದಿದೆ. ಮೃತಪಟ್ಟ ಯುವಕನನ್ನು

ಉದ್ದ ಅಂಗಿ ಹಾಕಿರುವವನು ಪಕ್ಷದಿಂದ ಹೋಗಿದ್ದು ನನಗೆ ಸಂತೋಷವಾಗಿದೆ-ಲಕ್ಷ್ಮಣ ಸವದಿ ಬಗ್ಗೆ ರಮೇಶ್ ಜಾರಕಿಹೊಳಿ ಏನೆಲ್ಲಾ ಹೇಳಿದ್ರು?
ಬಿಜೆಪಿ ಟಿಕೆಟ್ ಸಿಗದ ಹಿನ್ನೆಲೆ ಲಕ್ಷ್ಮಣ ಸವದಿ ಪಕ್ಷ ಬಿಟ್ಟು ಹೋಗಿರುವ ಬಗ್ಗೆ

PFI ನಿಷೇಧದ ವೇಳೆ ಬಂಧಿತ 8 ಮಂದಿಯ ಬಿಡುಗಡೆ
ಬೆಂಗಳೂರು:PFI ನಿಷೇಧದ ವೇಳೆ ಬಂಧಿತ 8 ಮಂದಿ ಆರೋಪಿಗಳಿಗೆ ಬೆಂಗಳೂರಿನ ಸಿಟಿ ಸಿವಿಲ್

ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದೇನು?
ಬೆಳಗಾವಿ:ಬಿಜೆಪಿ ಟಿಕೆಟ್ ಕೈತಪ್ಪಿದ ಹಿನ್ನೆಲೆ ಮಾಜಿ ಉಪ ಮುಖ್ಯಮಂತ್ರಿ, ಬಿಜೆಪಿ ಹಿರಿಯ ನಾಯಕ

ಬಿಜೆಪಿ ಟಿಕೆಟ್ ಕೊಡದಿದ್ದರೆ ಬಂಡಾಯ?;ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ದೇನು ಗೊತ್ತಾ?
ಬೆಂಗಳೂರು;ಬಿಜೆಪಿ ಪಟ್ಟಿ ಬಿಡುಗಡೆಗೆ ಮೊದಲೇ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಂಡಾಯವೆದ್ದಿದ್ದಾರೆ. ಹೈಕಮಾಂಡ್

ಬಸ್ ಹರಿದು ಎರಡು ವರ್ಷದ ಮಗು ಮೃತ್ಯು, ಮುಗಿಲು ಮುಟ್ಟಿದ ಪೋಷಕರ ರೋಧನ
ಬಸ್ ಹರಿದು ಎರಡು ವರ್ಷದ ಮಗು ಮೃತ್ಯು, ಮುಗಿಲು ಮುಟ್ಟಿದ ಪೋಷಕರ ರೋಧನ

ಚುನಾವಣೆ ನೀತಿ ಸಂಹಿತೆ ಹಿನ್ನೆಲೆ; ನೀವು ಎಷ್ಟು ಹಣ ಸಾಗಾಟ ಮಾಡಲು ಅವಕಾಶ ಇದೆ? ಹೆಚ್ಚಿನ ಹಣದ ವ್ಯವಹಾರ ಹೇಗೆ ಮಾಡಬೇಕು? ಇಲ್ಲಿದೆ ಡಿಟೇಲ್ಸ್.
ಚುನಾವಣೆ ನೀತಿ ಸಂಹಿತೆ ಹಿನ್ನೆಲೆ ರಾಜ್ಯಾದ್ಯಂತ ಮತ್ತು ಗಡಿಗಳಲ್ಲೂ ಭರ್ಜರಿನ ತಪಾಸಣೆ ನಡೆಯುತ್ತಿದೆ.ಚಿನ್ನ,

ನೂರಾರು ಐಟಿ, ಇಡಿ ಅಧಿಕಾರಿಗಳು ರಾಜ್ಯಕ್ಕೆ ಬಂದಿದ್ದಾರೆ? ಕಾಂಗ್ರೆಸ್ ಹೇಳುವುದೇನು?
ನವದೆಹಲಿ;ನವದೆಹಲಿಯಲ್ಲಿ ತುರ್ತು ಸುದ್ದಿಗೋಷ್ಟಿ ನಡೆಸಿ ಕಾಂಗ್ರೆಸ್ ನಾಯಕರು ಗಂಭೀರವಾದ ಆರೋಪ ಮಾಡಿದ್ದಾರೆ. ದೆಹಲಿಯಲ್ಲಿ

ಈಜಲು ತೆರಳಿದ ಇಬ್ಬರು ಯುವಕರು ಕೆರೆಯಲ್ಲಿ ಮುಳುಗಿ ಮೃತ್ಯು; ಸಾವಿನಲ್ಲೂ ಒಂದಾದ ಸ್ನೇಹಿತರು
ದಾವಣಗೆರೆ;ಈಜಲು ತೆರಳಿದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಜಗಳೂರು ತಾಲೂಕಿನ

BIG NEWS ಒಳಮೀಸಲಾತಿ ವಿರೋಧಿಸಿ ಪ್ರತಿಭಟನೆ ವೇಳೆ ಆತ್ಮಹತ್ಯೆಗೆ ಯತ್ನಿಸಿದ ಬಂಜಾರ ಸ್ವಾಮೀಜಿ
ಹಾವೇರಿ;ಒಳಮೀಸಲಾತಿ ವಿರೋಧಿಸಿ ಬಂಜಾರ ಸಮುದಾಯದ ಪ್ರತಿಭಟನೆ ತಾರಕಕ್ಕೇರಿದೆ. ಶಿಗ್ಗಾಂವಿ ತಾಲೂಕು ಕಚೇರಿ ಎದುರು

ಗೋರಕ್ಷಕರಿಂದ ಹತ್ಯೆಗೀಡಾದ ಇದ್ರೀಶ್ ಮನೆಗೆ ಅಬ್ದುಲ್ ಮಜೀದ್ ನೇತೃತ್ವದ SDPI ನಿಯೋಗ ಭೇಟಿ
ಮಂಡ್ಯ;ಸಂಘಪರಿವಾರದ ಪುನೀತ್ ಕೆರೆಹಳ್ಳಿ ಮತ್ತು ತಂಡದಿಂದ ಹತ್ಯೆಗೀಡಾದ ಇದ್ರೀಸ್ ಪಾಷಾ ಅವರ ನಿವಾಸಕ್ಕೆ

ಈಶ್ವರಪ್ಪ ವಿರುದ್ಧ ಸಿಡಿದೆದ್ದ ಬಿಜೆಪಿ MLC ಆಯನೂರು ಮಂಜುನಾಥ್; ಈಶ್ವರಪ್ಪ ಬಗ್ಗೆ ಹಲವು ಸ್ಪೋಟಕ ಮಾಹಿತಿ ಬಿಚ್ಚಿಟ್ಟ ಬಿಜೆಪಿಯ ಹಿರಿಯ ನಾಯಕ
ಶಿವಮೊಗ್ಗ;ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿರುವ ವಿಧಾನಪರಿಷತ್ ಸದಸ್ಯ ಆಯನೂರು ಮಂಜುನಾಥ್ ಅವರು ಬಿಜೆಪಿಯಲ್ಲಿ ಟಿಕೆಟ್

ಬೆಂಗಳೂರು; ಕಾಲೇಜೊಂದರ ಮೂವರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಮೃತ್ಯು
-ಇಮ್ರಾನ್ ಖಾನ್, ರಾಧಿಕಾ ಮತ್ತು ಪೂಜಾ ಮೃತರು. ಚಿಕ್ಕಬಳ್ಳಾಪುರ;ಬೆಂಗಳೂರಿನ ಮೂವರು ವಿದ್ಯಾರ್ಥಿಗಳು ಚಿಕ್ಕಬಳ್ಳಾಪುರ

ಪತ್ನಿ ಆತ್ಮಹತ್ಯೆ ಮಾಡಿಕೊಂಡ ಸುದ್ದಿ ತಿಳಿದು ಜಮೀನಿಗೆ ತೆರಳಿ ಆತ್ಮಹತ್ಯೆ ಮಾಡಿಕೊಂಡ ಪತಿ; ಅನಾಥವಾದ ಇಬ್ಬರು ಮಕ್ಕಳು
ಮಂಡ್ಯ;ದಂಪತಿಗಳು ಆತ್ಮಹತ್ಯೆಗೆ ಶರಣಾದ ಘಟನೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಶೆಟ್ಟಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಕೌಟುಂಬಿಕ

ನೆಲ್ಯಾಡಿ ಬಳಿ ಕಾರು ನಿಯಂತ್ರಣ ತಪ್ಪಿ ಡಿವೈಡರ್ ಗೆ ಢಿಕ್ಕಿ; ಮಹಿಳೆ ಮೃತ್ಯು, ಇಬ್ಬರಿಗೆ ಗಂಭೀರ ಗಾಯ
ಉಪ್ಪಿನಂಗಡಿ; ಬೆಳ್ಳಂಬೆಳಿಗ್ಗೆ ಕಾರು ಡಿವೈಡರ್ ಗೆ ಢಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಮಹಿಳೆ