ರಾಜ್ಯ

ರಾಜ್ಯ ವಿಧಾನ ಸಭಾ ಚುನಾವಣೆಗೆ ಬಿಜೆಪಿ ಸಹ ಉಸ್ತುವಾರಿಯಾಗಿ ಅಣ್ಣಾಮಲೈ!
ಬೆಂಗಳೂರು:2023ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿಜೆಪಿ ಉಸ್ತುವಾರಿಯಾಗಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

BIG NEWS ಸೌದಿ ಅರೇಬಿಯಾದಲ್ಲಿ ಭೀಕರ ಅಪಘಾತ; ಮಂಗಳೂರಿನ ಮೂವರು ಯುವಕರು ಮೃತ್ಯು
ಸೌದಿ ಅರೇಬಿಯಾದ;ರಿಯಾದ್ ನಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಕರಾವಳಿ ಮಂಗಳೂರಿನ ಮೂವರು ಸೇರಿ

ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ; ಅನುಮಾನ ವ್ಯಕ್ತಪಡಿಸಿದ ಪೋಷಕರು
ರಾಯಚೂರು:ಕಾಲೇಜು ಹಾಸ್ಟೆಲ್ನಲ್ಲಿ ವಿದ್ಯಾರ್ಥಿನಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸಾವಿನ ಬಗ್ಗೆ ಕುಟುಂಬ

ಮುತಾಲಿಕ್ ವಿರುದ್ಧ ಕಾರ್ಕಳದಲ್ಲಿ ಬಿಜೆಪಿ ಸ್ಪರ್ಧಿಯನ್ನು ಹಾಕಿದ್ರೆ ಚಿಕ್ಕಮಗಳೂರಿನಲ್ಲಿ ಸಿಟಿ ರವಿಗೂ ಸಮಸ್ಯೆ?
ಕಾರ್ಕಳ;ಶ್ರೀರಾಮ ಸೇನೆಯ ಪ್ರಮೋದ್ ಮುತಾಲಿಕ್ ಕಾರ್ಕಳದಿಂದ ಚುನಾವಣೆಗೆ ಪಕ್ಷೇತರವಾಗಿ ಸ್ಪರ್ಧಿಸುವುದಾಗಿ ಹೇಳಿದ್ದು ಅವರ

BREAKING ಬೆಳ್ತಂಗಡಿ; ಕಾಜೂರು ಉರೂಸ್ ಗೆ ತೆರಳಿದ್ದವರ ರಿಕ್ಷಾ ಅಪಘಾತ; ಮಹಿಳೆ ಮೃತ್ಯು
ಬೆಳ್ತಂಗಡಿ;ಕಾಜೂರು ಉರೂಸ್ ಗೆ ತೆರಳಿ ವಾಪಾಸ್ಸಾಗುವಾಗ ರಿಕ್ಷಾ ಪಲ್ಟಿಯಾಗಿ ಸಂಭವಿಸಿದ ಅಪಘಾತದಲ್ಲಿ ಮಹಿಳೆ

ಕಾರ್ಕಳ; ಟಿಪ್ಪರ್ ನಿಧಾನವಾಗಿ ಚಲಾಯಿಸು ಎಂದು ಬುದ್ದಿವಾದ ಹೇಳಿದ್ದ ವ್ಯಕ್ತಿಯನ್ನು ಟಿಪ್ಪರ್ ಚಲಾಯಿಸಿ ಕೊಲೆ, ಮಸೀದಿಯಿಂದ ಹಿಂತಿರುಗುವಾಗ ನಡೆದ ಶಾಕಿಂಗ್ ಘಟನೆ!
ಮೂಡುಬಿದಿರೆ:ಟಿಪ್ಪರ್ ನಿಧಾನವಾಗಿ ಚಲಾಯಿಸು ಎಂದು ಬುದ್ದಿವಾದ ಹೇಳಿದ್ದಕ್ಕೆ ವಯಸ್ಕ ವ್ಯಕ್ತಿಗೆ ಟಿಪ್ಪರ್ ಚಾಲಕ

ತಡರಾತ್ರಿ ಬೆತ್ತಲೆಯಾಗಿ ಓಡಾಡಿ ಹಲವು ಮನೆಯ ಬಾಗಿಲನ್ನು ತಟ್ಟಿದ ಯುವತಿ; ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಉತ್ತರಪ್ರದೇಶ;ತಡಾರಾತ್ರಿ ಯುವತಿಯೊಬ್ಬಳು ಬೆತ್ತಲೆಯಾಗಿ ಓಡಾಡುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ರಾಂಪುರದ ಬೀದಿಗಳಲ್ಲಿ ಬೆತ್ತಲೆಯಾಗಿ

ಟ್ರಾಫಿಕ್ ದಂಡವನ್ನು 50% ರಿಯಾಯಿತಿಯೊಂದಿಗೆ ಪಾವತಿಸಲು ಅವಕಾಶ; ಎಷ್ಟು ದಿನ ಮಾತ್ರ ಈ ಅವಕಾಶ ಇರಲಿದೆ?ಪಾವತಿ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ…
ಬೆಂಗಳೂರು;ಟ್ರಾಫಿಕ್ ನಿಯಮ ಉಲ್ಲಂಘಿಸಿದವರು ದಂಡ ಪಾವತಿಸದೆ ಬಾಕಿ ಉಳಿಸಿಕೊಂಡಿರುವ ಮೊತ್ತವನ್ನು ಪಾವತಿಸಲು ಕರ್ನಾಟಕ

ಮುಸ್ಲಿಮರ ಬಗ್ಗೆ ಅವಹೇಳನಾಕಾರಿಯಾಗಿ ಹೇಳಿಕೆ ಕೊಟ್ಟ ಬಾಬಾ ರಾಮ್ ದೇವ್
ರಾಜಸ್ಥಾನ;ಬಾರ್ಮರ್ನಲ್ಲಿ ಇತ್ತೀಚೆಗೆ ನಡೆದ ಕಾರ್ಯಕ್ರಮವೊಂದರಲ್ಲಿ ಯೋಗ ಗುರು ರಾಮ್ದೇವ್ ಅವರು ಮುಸ್ಲಿಮರು ಮತ್ತು

BREAKING ಮಂಗಳೂರು; ಜ್ಯುವೆಲ್ಲರಿ ಅಂಗಡಿಯಲ್ಲಿ ವ್ಯಕ್ತಿಯೋರ್ವನಿಗೆ ಚೂರಿಯಿಂದ ಇರಿದು ಕೊಲೆ
ಮಂಗಳೂರು:ವ್ಯಕ್ತಿಯೋರ್ವನಿಗೆ ಅಂಗಡಿಗೆ ನುಗ್ಗಿ ಚೂರಿಯಿಂದ ಇರಿದ ಘಟನೆ ನಗರದ ಹಂಪನಕಟ್ಟೆಯ ಬಳಿ ನಡೆದಿದೆ.

ಅಪ್ತಾಪ್ತ ಬಾಲಕಿಯನ್ನು ವಿವಾಹವಾದ ಮೂರು ಮಕ್ಕಳ ತಂದೆ!
ಹುಬ್ಬಳ್ಳಿ;ಹಣದ ಆಮಿಷ ತೋರಿಸಿ ಅಪ್ರಾಪ್ತ ಬಾಲಕಿಗೆ ತಾಳಿ ಕಟ್ಟಿರುವ ಪ್ರಕರಣ ಹುಬ್ಬಳ್ಳಿಯಿಂದ ವರದಿಯಾಗಿದೆ.

ಬಂಟ್ವಾಳ;ರೈಲ್ವೆ ಓವರ್ ಬ್ರಿಡ್ಜ್ ನಲ್ಲಿ ಮೃತದೇಹ ಪತ್ತೆ
ಬಂಟ್ವಾಳ:ಬಿಸಿರೋಡಿನ ರೈಲ್ವೆ ಓವರ್ ಬ್ರಿಡ್ಜ್ನಲ್ಲಿ ಅಪರಿಚಿತ ವ್ಯಕ್ತಿಯ ಶವವೊಂದು ಪತ್ತೆಯಾಗಿದೆ. ಸುಮಾರು 55

ಬೆಂಗಳೂರು; ಟ್ರಾಫಿಕ್ ನಲ್ಲಿ ಸಿಲುಕಿದ ಆಂಬ್ಯುಲೆನ್ಸ್, ಮಗು ಮೃತ್ಯು
ಬೆಂಗಳೂರು;ಟ್ರಾಫಿಕ್ ನಿಂದಾಗಿ ಸೂಕ್ತ ಸಮಯಕ್ಕೆ ಆಸ್ಪತ್ರೆಗೆ ತಲುಪುವಲ್ಲಿ ವಿಫಲವಾಗಿ ಒಂದೂವರೆ ವರ್ಷದ ಕಂದಮ್ಮ

ಸಾಲ ಬಾಧೆಯಿಂದ ಒಂದೇ ಕುಟುಂಬದ 7 ಮಂದಿ ಆತ್ಮಹತ್ಯೆಗೆ ಯತ್ನ, ಮಹಿಳೆ ಮೃತ್ಯು, 6 ಮಂದಿ ಗಂಭೀರ
ಸಾಲಬಾಧೆಯಿಂದ ಒಂದೇ ಕುಟುಂಬದ 7 ಮಂದಿ ಆತ್ಮಹತ್ಯೆಗೆ ಯತ್ನ ರಾಮನಗರ;ಸಾಲಬಾಧೆಯಿಂದ ಒಂದೇ ಕುಟುಂಬದ

ಕಾರು- ಬಸ್ ನಡುವೆ ಭೀಕರ ಅಪಘಾತ, ಯುವಕ ಮೃತ್ಯು, ಇನ್ನೋರ್ವರು ಗಂಭೀರ
ಕಾಸರಗೋಡು;ಬಸ್ ಮತ್ತು ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ಓರ್ವ ಮೃತಪಟ್ಟು,ಯುವತಿ ಗಾಯಗೊಂಡ ಘಟನೆ

BREAKING ಮುಂಡೂರಿನಲ್ಲಿ ಹೊಡೆದಾಟ; ಓರ್ವನಿಗೆ ಗಂಭೀರ ಗಾಯ, ಮಂಗಳೂರಿನ ಆಸ್ಪತ್ರೆಗೆ ರವಾನೆ
ಅಶ್ರಫ್ ಗಾಯಗೊಂಡವರು.ಜಾಗದ ವಿಚಾರಕ್ಕೆ ಸಂಬಂಧಿಸಿ ಹೊಡೆದಾಟ ನಡೆದ ಘಟನೆ ಮುಂಡೂರಿನಲ್ಲಿ ನಡೆದಿದೆ. ಪುತ್ತೂರು;ಜಾಗದ

ಕಾರ್ಕಳ; ಬೈಕ್ – ಟ್ಯಾಂಕರ್ ನಡುವೆ ಅಪಘಾತ; ಕಾಲೇಜು ವಿದ್ಯಾರ್ಥಿ ಮೃತ್ಯು
ಕಾರ್ಕಳ: ಬೈಕ್ ಗೆ ಟ್ಯಾಂಕರ್ ಢಿಕ್ಕಿ ಹೊಡೆದ ಪರಿಣಾಮ ಮೆಡಿಕಲ್ ಕಾಲೇಜು ವಿದ್ಯಾರ್ಥಿ

ಇನ್ಸ್ ಪೆಕ್ಟರ್ ಹುದ್ದೆಗೆ ರಾಜೀನಾಮೆ ಕೊಟ್ಟು ಬಿಜೆಪಿಯಿಂದ ಸ್ಪರ್ಧೆಗೆ ಮುಂದಾದ ಇನ್ಸ್ ಪೆಕ್ಟರ್
ಪೊಲೀಸ್ ಇನ್ಸ್ಪೆಕ್ಟರ್ ಹುದ್ದೆಗೆ ರಾಜೀನಾಮೆ ನೀಡಿ ಮಹೇಂದ್ರ ನಾಯಕ್ ವಿಜಯಪುರದ ನಾಗಠಾಣ ಕ್ಷೇತ್ರದಲ್ಲಿ

ದಂತವೈದ್ಯೆ ಆತ್ಮಹತ್ಯೆ; ಕಿರುಕುಳಕ್ಕೆ ಬಲಿಯಾಯಿತೇ ಜೀವ?
ಬೆಂಗಳೂರು; ದಂತ ವೈದ್ಯೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಂಜಯ್ ನಗರದಲ್ಲಿ ನಡೆದಿದೆ. ಪ್ರಿಯಾಂನ್ಷಿ

ವಿಟ್ಲ;ವಿವಾಹಿತೆ ಜೊತೆ ಬಿಜೆಪಿ ಮುಖಂಡನ ಅನೈತಿಕ ಸಂಬಂಧ;ಮಹಿಳೆಯ ಪತಿಯಿಂದ ದೂರು
ವಿಟ್ಲ; ವಿಟ್ಲದ ಬಿಜೆಪಿ ಮುಖಂಡನೋರ್ವ ವಿವಾಹಿತ ಮಹಿಳೆಯನ್ನು ಕಾರಿನಲ್ಲಿ ಕರೆದೊಯ್ಯುತ್ತಿದ್ದ ವೇಳೆ ಮಹಿಳೆಯ