ರಾಜ್ಯ
ಮಗುವಿನ ಕೊಲೆ ಕೇಸ್; ಸುಚನಾ ಸೇಠ್ ತಂಗಿದ್ದ ಹೊಟೇಲ್ ನಲ್ಲಿ ಕೆಮ್ಮಿನ ಸಿರಫ್ ಬಾಟಲಿಗಳು ಪತ್ತೆ
ಗೋವಾದ ಖಾಸಗಿ ಹೋಟೆಲ್ನಲ್ಲಿ ತಂಗಿದ್ದ ಸ್ಟಾರ್ಟ್ಅಪ್ನ ಸಿಇಒ ಸುಚನಾ ಸೇಠ್ ನಿನ್ನೆ ಬ್ಯಾಗ್ನಲ್ಲಿ
ಕಾಸರಗೋಡು; ತಾಯಿಯ ಎದೆ ಹಾಲು ಕುಡಿಯುವಾಗ ಉಸಿರು ಗಟ್ಟಿ ಮಗು ಮೃತ್ಯು
ಕುಂಬಳೆ: ತಾಯಿಯ ಎದೆ ಹಾಲು ಕುಡಿಯುವಾಗ ಉಸಿರುಗಟ್ಟಿ ಮೂರು ತಿಂಗಳು ಪ್ರಾಯದ ಮಗು
ಪ್ಲೆಕ್ಸ್ ಕಟ್ಟುವಾಗ ವಿದ್ಯುತ್ ತಗುಲಿ ಮೂವರು ಯುವಕರು ಮೃತ್ಯು
ಗದಗ:ನಟ ಯಶ್ ಅವರ ಹುಟ್ಟುಹಬ್ಬಕ್ಕೆ ಬೃಹತ್ ಗಾತ್ರದ ಕಟೌಟ್ ಕಟ್ಟಲು ಹೋಗಿ ವಿದ್ಯುತ್
ಕೈಕಂಬ ಬಸ್ ಪಲ್ಟಿ; 20ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯ
ಕೈಕಂಬ:ಪೊಳಲಿ ದ್ವಾರದ ಬಳಿ ಖಾಸಗಿ ಬಸ್ವೊಂದು ಪಲ್ಟಿಯಾಗಿ ಹಲವು ಪ್ರಯಾಣಿಕರು ಗಾಯಗೊಂಡಿರುವ ಘಟನೆ
ಪೋಷಕರು ಬುದ್ದಿವಾದ ಹೇಳಿದ್ದಕ್ಕೆ ಮನನೊಂದು ಯುವತಿ ಆತ್ಮಹತ್ಯೆ
ವಿದ್ಯಾರ್ಥಿನಿಯೋರ್ವಳು ಮಾಲ್ನಲ್ಲಿ ಹೊಸ ವರ್ಷದ ಮುನ್ನಾದಿನ ಫೋಟೋಶೂಟ್ ಮಾಡಲು ಪೋಷಕರು ಅನುಮತಿ ಕೊಟ್ಟಿಲ್ಲ
ಬಾಬರಿ ಮಸೀದಿ ಧ್ವಂಸದ ವೇಳೆ ಗಲಭೆ ಪ್ರಕರಣ; ಹುಬ್ಬಳ್ಳಿಯಲ್ಲಿ 31 ವರ್ಷಗಳ ಬಳಿಕ ಆರೋಪಿಯ ಬಂಧನ
ಮೂರು ದಶಕಗಳ ಹಿಂದಿನ ಬಾಬರಿ ಮಸೀದಿ ಧ್ವಂಸ ಗಲಾಟೆ ವೇಳೆ ಹುಬ್ಬಳ್ಳಿಯಲ್ಲಿ ಹಿಂಸಾಚಾರ
ಬಂಟ್ವಾಳ: ಬೈಕ್ ಸ್ಕಿಡ್ ಆಗಿ ರಸ್ತೆಗೆ ಬಿದ್ದ ಯುವಕನ ಮೇಲೆ ಹರಿದ ಲಾರಿ:ಯುವಕ ಮೃತ್ಯು
ಬಂಟ್ವಾಳ: ಬೈಕ್ ಸ್ಕಿಡ್ ಆಗಿ ರಸ್ತೆಗೆ ಬಿದ್ದ ವೇಳೆ ಲಾರಿ ಹರಿದು ಯುವಕನೋರ್ವ
ಬೀದರ್: ಕಾರಿನಡಿಗೆ ಬಿದ್ದು 2ವರ್ಷದ ಮಗು ಮೃತ್ಯು
ಬೀದರ್: ಇನ್ನೋವಾ ಕಾರಿನಡಿಗೆ ಬಿದ್ದು 2ವರ್ಷದ ಮಗು ಮೃತಪಟ್ಟ ಘಟನೆ ನಗರದ ಹಾರೂರಗೇರಿ
ಕಡಬ: ಮನೆಯ ಮೇಲ್ಛಾವಣಿಯಿಂದ ಕೆಳಗೆ ಬಿದ್ದು ಯುವಕ ಮೃತ್ಯು
ಕಡಬ:ಹೊಸ ಮನೆಯ ಮೇಲ್ಛಾವಣಿಯಿಂದ ಕೆಳಗೆ ಬಿದ್ದು ಗಂಭೀರ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೆ
ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಪ್ರಕರಣ ದಾಖಲು
ಮುಸ್ಲಿಂ ಮಹಿಳೆಯರ ವಿರುದ್ಧ ಅವಹೇಳನಾಕಾರಿ ಹೇಳಿಕೆ ಆರೋಪದಲ್ಲಿ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ್
ಪುನೀತ್ ಕೆರೆಹಳ್ಳಿ ಸೇರಿ ಐವರ ವಿರುದ್ಧ ಎಫ್ಐಆರ್ ದಾಖಲು
ಬೆಂಗಳೂರಿನ ಬ್ಯಾಟರಾಯನಪುರದ ಮಾಲ್ ಆಫ್ ಏಷ್ಯಾಗೆ ತೆರಳಿ ಮಾಲ್ ಸಿಬ್ಬಂದಿ ಜೊತೆ ವಾಗ್ವಾದ
ವಿಧಾನಪರಿಷತ್ ವಿಪಕ್ಷ ನಾಯಕರಾಗಿ ಕೋಟ ಶ್ರೀನಿವಾಸ ಪೂಜಾರಿ ನೇಮಕ
ಬೆಂಗಳೂರು: ಕರ್ನಾಟಕ ವಿಧಾನಪರಿಷತ್ ವಿಪಕ್ಷ ನಾಯಕರಾಗಿ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಆಯ್ಕೆ
ಹಿಜಾಬ್ ನಿಷೇಧ ವಾಪಸ್ಸು ಪಡೆಯಲು ಸೂಚಿಸಿದ ಸಿಎಂ ಸಿದ್ದರಾಮಯ್ಯ
ಮೈಸೂರು:ಹಿಜಾಬ್ ನಿಷೇಧವನ್ನು ವಾಪಾಸ್ ಪಡೆಯಲು ಹೇಳಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಮೈಸೂರಿನಲ್ಲಿ ಹೇಳಿದ್ದಾರೆ.
ಉಳ್ಳಾಲ; ಯುವಕನೋರ್ವ ಜ್ವರದಿಂದ ಮೃತ್ಯು
ಮಂಗಳೂರು: ಯುವಕನೋರ್ವ ಜ್ವರದಿಂದ ಮೃತಪಟ್ಟ ಘಟನೆ ಉಳ್ಳಾಲದಲ್ಲಿ ನಡೆದಿದೆ. ಉಳ್ಳಾಲದ ನ್ಯೂಪಡ್ಪು ನಿವಾಸಿ
ಚಿಕ್ಕಮಗಳೂರು; 7ನೇ ತರಗತಿ ವಿದ್ಯಾರ್ಥಿನಿ ಹೃದಯಾಘಾತದಿಂದ ಮೃತ್ಯು
ಚಿಕ್ಕಮಗಳೂರು: 7ನೇ ತರಗತಿ ವಿದ್ಯಾರ್ಥಿನಿ ಹೃದಯಾಘಾತದಿಂದ ಮೃತಪಟ್ಟಿರುವ ದಾರುಣ ಘಟನೆ ಮೂಡಿಗೆರೆ ತಾಲೂಕಿನ
ಕಾಸರಗೋಡು; ಅಪಘಾತದಲ್ಲಿ ಯುವಕ ಮೃತ್ಯು
ಕಾಸರಗೋಡು: ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ
ಕೋವಿಡ್ ರೂಪಾಂತರ ಪತ್ತೆ; ರಾಜ್ಯ ಸರಕಾರದಿಂದ ಮಾರ್ಗಸೂಚಿ ಪ್ರಕಟ
ಕೋವಿಡ್ 19 ರೂಪಾಂತರ ಪ್ರಕರಣ ನೆರೆಯ ಕೇರಳದಲ್ಲಿ ಪತ್ತೆ ಬೆನ್ನಲ್ಲೇ ಕರ್ನಾಟಕ ಸರ್ಕಾರ
ಮೂರು ಕ್ರಿಮಿನಲ್ ಮಸೂದೆ ಹಿಂಪಡೆದು, ಕರಡು ಮಸೂದೆ ಮಂಡನೆ
ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬ್ರಿಟಿಷ್ ಕಾಲದ ಹಳೆಯ
ಪುತ್ತೂರು; ಆಸ್ಪತ್ರೆಯಲ್ಲಿ ಹಾಕಿದ್ದ ವಿವಾದಾತ್ಮಕ ಸೂಚನಾ ಫಲಕ ತೆರವು
ಪುತ್ತೂರು: ಪುತ್ತೂರು ತಾಲೂಕು ಆಸ್ಪತ್ರೆಯಲ್ಲಿದ್ದ ಬುರ್ಖಾ ತೆಗೆದು ಒಳಗೆ ಬನ್ನಿ ಎಂಬ ಸೂಚನಾ
ಉಳ್ಳಾಲ; ಸಮುದ್ರಪಾಲಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ
ಮಂಗಳೂರು: ಸೋಮೇಶ್ವರ ಕಡಲತೀರಕ್ಕೆ ತೆರಳಿದ್ದ ಇಬ್ಬರು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಸುಮುದ್ರದಲ್ಲಿ ಮುಳುಗಿ