ಸುಳ್ಯ; ಅರಂತೋಡಿನಲ್ಲಿ ಭೀಕರ ಅಪಘಾತ, ಯುವಕ ಮೃತ್ಯು

ಸುಳ್ಯ:ಕಾರು ಮತ್ತು ಸ್ಕೂಟರ್ ಮಧ್ಯೆ ಅಪಘಾತ ನಡೆದು ಸ್ಕೂಟಿ ಸವಾರ ಮೃತಪಟ್ಟಿರುವ ಘಟನೆ ಅರಂತೋಡು ಮುಖ್ಯ ರಸ್ತೆಯಲ್ಲಿ ನಡೆದಿದೆ.

ಮೃತ ಸ್ಕೂಟಿ ಸವಾರನನ್ನು ಮುತ್ತುಟು ಫೈನಾನ್ಸ್ ಸಂಸ್ಥೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ನವೀನ್ ಸಂಕೇಶ ಎಂದು ಗುರುತಿಸಲಾಗಿದೆ.

ಕಾರು ಢಿಕ್ಕಿ ಹೊಡೆದು ಸ್ಕೂಟರ್ ರಸ್ತೆಗೆ ಎಸೆಯಲ್ಪಟ್ಟು ಸ್ಕೂಟಿ ಸವಾರ ನವೀನ್ ಸಂಕೇಶ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಸಂಕೇಶ್ ಸುಳ್ಯದ ನಿವಾಸಿಯಾಗಿದ್ದಾರೆ.ಅವರ ಮೃತದೇಹ ಇದೀಗ ಸುಳ್ಯದ ಆಸ್ಪತ್ರೆಯಲ್ಲಿರಿಸಲಾಗಿದೆ.

ಟಾಪ್ ನ್ಯೂಸ್

ಪ್ರವೀಣ್ ನೆಟ್ಟಾರು ಪತ್ನಿಗೆ ತೋರಿದ ಮಾನವೀಯತೆ ಫಾಝಿಲ್ & ಮಸೂದ್ ಕುಟುಂಬಕ್ಕೆ ತೋರಿಸುತ್ತಾರ ಸಿದ್ದರಾಮಯ್ಯ?ಬಿಜೆಪಿ ಅವಧಿಯಲ್ಲಿ ಹತ್ಯೆಯಾದ ಯುವಕರಿಬ್ಬರ ಕುಟುಂಬಕ್ಕೆ ಪರಿಹಾರ ಕೊಡಿಸುವಲ್ಲಿ‌ ಕಾಂಗ್ರೆಸ್ಸಿಗರು ಮೌನ?

BIG NEWS ತೀವ್ರಗೊಂಡ ಮಹಿಳಾ ಕುಸ್ತಿಪಟುಗಳ ಪ್ರತಿಭಟನೆ, ನೂತನ ಸಂಸತ್ ಭವನಕ್ಕೆ ಮೆರವಣಿಗೆ ತೆರಳಲು ಯತ್ನ; ಸಾಕ್ಷಿ ಮಲಿಕ್, ವಿನೇಶ್ ಪೋಗಟ್ ಸೇರಿ ಹಲವರು ವಶಕ್ಕೆ

ನವದೆಹಲಿ;ನೂತನ ಸಂಸತ್​ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲು ಯತ್ನಿಸುತ್ತಿದ್ದ ಕುಸ್ತಿಪಟುಗಳನ್ನು ಪೊಲೀಸರು ಬಂಧಿಸಿದ್ದಾರೆ.

Developed by eAppsi.com