ಸುರತ್ಕಲ್; ಫಾಝಿಲ್ ಸಹೋದರನ ಮೇಲೆ ಹಲ್ಲೆ ಪ್ರಕರಣ, ದೂರು, ಪ್ರತಿದೂರು ದಾಖಲು

ಸುರತ್ಕಲ್;ದುಷ್ಕರ್ಮಿಗಳಿಂದ ಹತ್ಯೆಯಾಗಿದ್ದ ಫಾಝಿಲ್ ಅವರ ಸಹೋದರನಿಗೆ ತಂಡದಿಂದ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿದೆ.

ಫಾಝಿಲ್ ಸಹೋದರ ಆದಿಲ್ ಅವರು ಕಾಟಿಪಳ್ಳದ ನಿವಾಸಿಗಳಾದ ಪ್ರೀತಂ ಶೆಟ್ಟಿ, ಆಕಾಶ್, ಪ್ರಕಾಶ್, ಬಂಟ್ವಾಳದ ಹರ್ಷಿತ್ ಸೇರಿ ಐವರ ಮೇಲೆ ಕೇಸ್ ದಾಖಲಿಸಿದ್ದಾರೆ.

ಇನ್ನು ನಾಗೇಶ್ ದೇವಾಡಿಗ ಹಲ್ಲೆ, ಬೆದರಿಕೆ ಹಾಕಿರುವುದಾಗಿ
ಮಂಗಳಪೇಟೆಯ ನಿವಾಸಿಗಳಾದ ಆದಿಲ್ ಮೆಹರೂಫ್, ಉಮರ್ ಫಾರೂಕ್, ಅಬ್ದುಲ್ ಹಮೀದ್, ಉಮರ್ ಫಾರೂಕ್ ಮೇಲೆ ಕೇಸ್ ದಾಖಲಿಸಿದ್ದಾರೆ.

ಟಾಪ್ ನ್ಯೂಸ್

ಬೆಂಗಳೂರು; ಮದುವೆಯಾಗಿ ಪತಿ ಮನೆಗೆ ಹೋದ ಯುವತಿ, ಮೊದಲ ದಿನವೇ ಲಿಪ್ ಸ್ಟಿಕ್ ಹಾಕಿ ನನಗೂ ಗಂಡು ಬೇಕು ಎಂದ ವರ! ಕಂಗಾಲಾಗಿ ಪೊಲೀಸರಿಗೆ ದೂರು‌ ನೀಡಿದ ಯುವತಿ

ಬೆಂಗಳೂರು:ಪತಿ ಮಹಿಳೆಯರಂತೆ ಲಿಪ್ ಸ್ಟಿಕ್ ಹಾಕುತ್ತಾನೆ, ತನ್ನ ಒಳ ಉಡುಪು ಧರಿಸುತ್ತಾನೆ ಎಂದು

BIG NEWS ಜಾನುವಾರ ಸಾಗಾಟ ಮಾಡುತ್ತಿದ್ದ ವ್ಯಕ್ತಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ, ವಾಹನ ತಡೆದು ಜಾನುವಾರ ರಕ್ಷಿಸಿದ್ದ ಪುನೀತ್ ಕೆರೆಹಳ್ಳಿ ಟೀಂ! ಸಂತ್ರಸ್ತ ಕುಟುಂಬದಿಂದ ಪುನೀತ್ ಕೆರೆಹಳ್ಳಿ ಬಂಧಿಸುವಂತೆ ಪ್ರತಿಭಟನೆ

ರಾಮನಗರ:ಕಸಾಯಿಖಾನೆಗೆ ಜಾನುವಾರು ಸಾಗಣೆ ಮಾಡುತ್ತಿದ್ದಾಗ ಹಿಂದೂ ಕಾರ್ಯಕರ್ತರು ದಾಳಿ ಮಾಡಿ ಜಾನುವಾರ ವಶಪಡಿಸಿಕೊಂಡಿದ್ದಾರೆ

Developed by eAppsi.com