ಮಂಗಳೂರು; ಬಂದರಿನಲ್ಲಿ ಬೋಟ್ ನಿಂದ ಕಾಲು ಜಾರಿ ಸಮುದ್ರಕ್ಕೆ ಬಿದ್ದು ಯುವಕ ಮೃತ್ಯು

ಮಂಗಳೂರು;ಸ್ಟೇಟ್ ಬ್ಯಾಂಕ್ ಬಳಿಯ ಮೀನುಗಾರಿಕಾ ಬಂದರಿನಲ್ಲಿ ಕೆಲಸ ಮಾಡುತ್ತಿದ್ದ ಯುವಕ ಬೋಟ್ ನಿಂದ ಆಕಸ್ಮಿಕವಾಗಿ ನೀರಿಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ.




ಉಳ್ಳಾಲ ನಿವಾಸಿ ಮುಝಮ್ಮಿಲ್ ( 32) ಮೃತ ಯುವಕ ಎಂದು ತಿಳಿದು ಬಂದಿದೆ.

ನಿನ್ನೆ ಸಂಜೆ ಮುಝಮ್ಮಿಲ್ ಮೀನುಗಾರಿಕಾ ಬಂದರಿನಲ್ಲಿ ನಿಂತಿದ್ದ ವೇಳೆ ಆಕಸ್ಮಿಕವಾಗಿ ಸಮುದ್ರಕ್ಕೆ ಬಿದ್ದು ಮೃತಪಟ್ಟಿದ್ದಾರೆ.ಮೃತದೇಹವನ್ನು ಮೇಲಕ್ಕೆತ್ತಿ ರವಾನೆ ಮಾಡಲಾಗಿದೆ.

ಪುದು ಗ್ರಾಮ ಪಂಚಾಯತ್ ಉಪಚುನಾವಣೆ; ಕೈ ಅಭ್ಯರ್ಥಿ ಗೆಲುವು

ಫರಂಗಿಪೇಟೆ; ಪುದು ಗ್ರಾಮ ಪಂಚಾಯತ್ 10 ನೇ ವಾರ್ಡ್ ಮಾರಿಪ್ಪಳ್ಳದಲ್ಲಿ ಸದಸ್ಯರಾದ ಹುಸೈನ್ ಪಾಡಿ ಮರಣ ಹೊಂದಿದ ಹಿನ್ನಲೆಯಲ್ಲಿ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಇಕ್ಬಾಲ್ ಪಾಡಿ ಗೆಲುವು ಸಾಧಿಸಿದ್ದಾರೆ.

ಇಕ್ಬಾಲ್ 385 ಮತ ಪಡೆದು ವಿಜೇತರಾಗಿದ್ದಾರೆ.ಬಿಜೆಪಿ ಬೆಂಬಲಿತ ಅಭ್ಯರ್ಥಿ ಅಶ್ರಫ್ 140 ಮತ ಪಡೆದರೆ ಎಸ್ಡಿಪಿಐ ಬೆಂಬಲಿತ ಅಭ್ಯರ್ಥಿ ಲತೀಫ್ 39 ಮತ ಪಡೆದು ಪರಾಭವಗೊಂಡಿದ್ದಾರೆ.




ಟಾಪ್ ನ್ಯೂಸ್

ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದ ಮೀಲಾದ್ ರ್ಯಾಲಿಯಲ್ಲಿ ತೆರಳುತ್ತಿದ್ದ ಯುವಕರು

ಕಾಪು;ಮೀಲಾದ್ ರ್ಯಾಲಿಯಲ್ಲಿ ಸಾಗುತ್ತಿದ್ದ ಯುವಕರ ಗುಂಪು ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ

ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ; ಭುಗಿಲೆದ್ದ ಭಾರೀ ಪ್ರತಿಭಟನೆ, ಇಂಟರ್ನೆಟ್ ಸ್ಥಗಿತ

ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ; ಭುಗಿಲೆದ್ದ ಭಾರೀ ಪ್ರತಿಭಟನೆ, ಇಂಟರ್ನೆಟ್ ಸ್ಥಗಿತ